• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆನ್ನಮ್ಮ ಶಿಕ್ಷಣ ಸಂಸ್ಥೆಗೆ ಮಿಸ್ಟಿ ಹಿಲ್ಸ್ ನಿಂದ 2 ಲಕ್ಷ ಮೌಲ್ಯದ ಕಂಪ್ಯೂಟರ್ ಕೊಡುಗೆ

Jan 14 2025, 01:01 AM IST
ಮಡಿಕೇರಿಯ ರೋಟರಿ ಮಿಸ್ಟಿ ಹಿಲ್ಸ್‌ ವತಿಯಿಂದ 5 ಕಂಪ್ಯೂಟರ್‌ಗಳನ್ನು ಶಿಕ್ಷಣ ಸಂಸ್ಥೆಗೆ ನೀಡಲಾಯಿತು.

ಉತ್ತಮ ಭವಿಷ್ಯಕ್ಕೆ ಶಿಕ್ಷಣ ಒಂದು ಪ್ರಮುಖ ಅಸ್ತ್ರ: ಕೆ.ಪಿ.ಬಾಬು

Jan 13 2025, 12:47 AM IST
ಪಠ್ಯ ವಿಷಯಗಳನ್ನು ಅಂದಂದೇ ಓದಿಕೊಂಡು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಸಮಯ ಸಿಕ್ಕಾಗಲೆಲ್ಲಾ ಆ ವಿಷಯಗಳನ್ನು ಮೆಲುಕು ಹಾಕುತ್ತಿರಬೇಕು. ಇದರಿಂದ ವಿಷಯಗಳು ಮನಸ್ಸಿನಲ್ಲಿ ದೀರ್ಘಕಾಲದವರೆಗೆ ಉಳಿದಿರುತ್ತವೆ. ಕಷ್ಟವೆನಿಸುವ ವಿಷಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ, ಸಮಯವನ್ನು ಕೊಡಿ. ಅರ್ಥವಾಗುವವರೆಗೆ ಬಿಡದೆ ಓದಬೇಕು. ಗೊಂದಲಗಳು, ಸಮಸ್ಯೆಗಳು ಎದುರಾದರೆ ಶಿಕ್ಷಕರನ್ನು ಕೇಳಿ ಅರ್ಥೈಸಿಕೊಂಡು ಕಲಿಕೆಯಲ್ಲಿ ತೊಡಗಿದಾಗ ವಿಷಯಗಳು ಸರಳ ಮತ್ತು ಸುಲಭವೆನಿಸುತ್ತವೆ.

ಶಿಕ್ಷಣ ಇಲಾಖೆಗೆ ಶಿವಮೊಗ್ಗದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸ್ಥಿರತೆ ಕಾಯ್ದುಕೊಳ್ಳುವುದೇ ಸವಾಲು

Jan 13 2025, 12:47 AM IST
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಸಕ್ತ ವರ್ಷದಂತೆಯೇ ಸ್ಥಿರತೆ ಕಾಯ್ದುಕೊಂಡು ಇನ್ನಷ್ಟು ಸುಧಾರಣೆ ಮಾಡುವ ಸವಾಲಿನ ಕೆಲಸ ಇದೀಗ ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳ ಮೇಲಿದೆ.

ಜೀವನ ನಿರ್ವಹಣೆ ಕಲಿಸುವ ಶಿಕ್ಷಣ ಬೇಕಿದೆ: ಶ್ರೀಕಾಂತ ಕೆಂದೂಳಿ

Jan 13 2025, 12:47 AM IST
ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅಗತ್ಯವಾಗಿದೆ. ಹಣ ಗಳಿಸುವುದೊಂದೇ ಶಿಕ್ಷಣದ ಉದ್ದೇಶವಾಗಬಾರದು. ಜೀವನ ಹೇಗೆ ಮಾಡಬೇಕು ಎಂದು ಕಲಿಸುವ ಶಿಕ್ಷಣ ಅಗತ್ಯವಿದೆ ಎಂದು ರಬಕವಿಯ ಖ್ಯಾತ ಜಾನಪದ ಸಾಹಿತಿ ಶ್ರೀಕಾಂತ ಕೆಂದೂಳಿ ಹೇಳಿದರು.

ಶಿಕ್ಷಣ ಸಣ್ಣ ಸಮುದಾಯದ ಆಸ್ತಿಯಾಗಬೇಕು: ಕೆ.ಸಿ.ಕೃಷ್ಣಶೆಟ್ಟಿ

Jan 13 2025, 12:47 AM IST
ಈ ಹಿಂದೆ ಕಿಕ್ಕೇರಿ ಎಂದರೆ ನೇಕಾರಿಕೆ, ಕೈಮಗ್ಗದ ಸೀರೆ ಎನ್ನುವಂತಿತ್ತು. ರಾಜ ಮಹಾರಾಜರಿಗೆ ವಸ್ತ್ರ ಸರಬರಾಜು ಮಾಡಲಾಗುತ್ತಿತ್ತು. ಬದುಕು ಕಟ್ಟಿಕೊಟ್ಟಿದ್ದ ಕೈಮಗ್ಗಗಳ ಸದ್ದು ಇಲ್ಲವಾಗಿದೆ. ಈಗ ತಮ್ಮ ಬದುಕಿಗೆ ಜನಾಂಗದವರು ಬೆಂಗಳೂರಿನಂತಹ ನಗರಕ್ಕೆ ವಲಸೆ ಹೋಗಿದ್ದಾರೆ.

ಇಂದಿನ ಮಕ್ಕಳಿಗೆ ಬಾಲಗೋಕುಲ ಶಿಕ್ಷಣ ಅನಿವಾರ್ಯ

Jan 13 2025, 12:46 AM IST
ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ತಮಟಕಲ್ಲು ವಿದ್ಯಾಸಿರಿ ಮಾಂಟೆಸ್ಸರಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾಸಿರಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಚಾಮರಾಜನಗರದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ

Jan 13 2025, 12:46 AM IST
ನಗರದ ಸೇವಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಸಾಮರಸ್ಯ ಸಂಗಮ 38ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಶಿಕ್ಷಣ ಹಾಗೂ ಆರೋಗ್ಯ ವ್ಯಾಪಾರೀಕರಣ

Jan 13 2025, 12:45 AM IST
ಶಿಕ್ಷಣ ಮತ್ತು ಆರೋಗ್ಯ ಸಂಪೂರ್ಣವಾಗಿ ವ್ಯಾಪಾರೀಕರಣವಾಗುತ್ತಿದ್ದು, ಇದು ನೋವಿನ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ತಿಳಿಸಿದರು. ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆಗಳು ಉಳಿದು, ಬೆಳೆದಾಗ ಜನಸಾಮಾನ್ಯರು, ಬಡವರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ಸುಲಭವಾಗಿ ದೊರಕಲು ಸಾಧ್ಯವಾಗುತ್ತದೆ. ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಹರ್ಷದಾಯಕ ಸಂಗತಿಯಾಗಿದ್ದು, ಇದು ಎಲ್ಲ ಶಾಲೆಗಳಲ್ಲೂ ಸಾಕಾರಗೊಳ್ಳುವಂತಾಗಬೇಕು ಎಂದರು.

ಸಿಎಸ್‌ಆರ್ ಅನುದಾನ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Jan 12 2025, 11:45 PM IST
ಕೆಲವು ಕಂಪನಿಗಳು ತಮಗೂ ಸಮಾಜ ಸೇವೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿವೆ. ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ನಿಲ್ಲುತ್ತೇವೆ. ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ. ಅವರು ಅದನ್ನೆಲ್ಲ ಅನುಭವಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಎಚ್ಚರಿಸಿದ್ದಾರೆ.

ಶಿಕ್ಷಣ ಇಲಾಖೆಯ ನಿರಂತರ ಕಾರ್ಯಕ್ಕೆ ಮೆಚ್ಚುಗೆ: ಕೆ.ಎಸ್.ಸುರೇಶ್

Jan 12 2025, 01:17 AM IST
Appreciation for the continuous work of the Education Department: K.S. Suresh
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 133
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved