• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆ

Dec 30 2024, 01:00 AM IST
ಇಂದು ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಹೊಸೂರು-ರಬಕವಿಯ ಹಜಾರೆ ಫೌಂಡೇಶನ್ ಚೇರಮನ್‌ ಸತೀಶ ಹಜಾರೆ ಹೇಳಿದರು.

ಶಿಕ್ಷಕರು ಮಕ್ಕಳ ಮನೋವೈಜ್ಞಾನಿಕ ನೆಲೆಗಟ್ಟಿನಲ್ಲಿ ಶಿಕ್ಷಣ ನೀಡಲಿ: ಸಿ.ವಿ. ಚಂದ್ರಶೇಖರ

Dec 29 2024, 01:17 AM IST
ಕುಷ್ಟಗಿ ಪಟ್ಟಣದ ಶ್ರೀ ವಿಜಯ ಚಂದ್ರಶೇಖರ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಎರಡು ದಿನಗಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಪ್ತ ಸಮಾಲೋಚನೆಯ ಮೂಲಭೂತ ಕೌಶಲ್ಯಗಳು ಎಂಬ ತರಬೇತಿ ಕಾರ್ಯಕ್ರಮ ನಡೆಯಿತು.

ಎಲ್ಲರಿಗೂ ಶಿಕ್ಷಣ ನೀಡುವ ಕಾನೂನು ಸಹ ಮಾನವ ಹಕ್ಕು

Dec 29 2024, 01:15 AM IST
ಮಾನವ ಹಕ್ಕುಗಳಿಂದ ವಂಚಿತರಾಗಿ ವಿಶ್ವದಾದ್ಯಂತ ಕಷ್ಟಕರ ಜೀವನ ನಡೆಸುತ್ತಿದ್ದ ಸಮಯದಲ್ಲಿ ಕೋಟ್ಯಂತರ ನಾಗರಿಕರಿಗೆ ಸಾಮಾಜಿಕ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ವರ್ಣಭೇದ ನೀತಿ, ಮೂಲಭೂತ ಸೌಲಭ್ಯಗಳ ವಂಚನೆ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೂ ಅನ್ವಯಿಸುವಂತೆ ವಿಶ್ವಸಂಸ್ಥೆಯಿಂದ ಮಾನವ ಹಕ್ಕು ನಿಯಮಾವಳಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಯಿತು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ ವಡಿಗೇರಿ ಹೇಳಿದರು.

ರಾಷ್ಟ್ರ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಸಮಾರೋಪ

Dec 28 2024, 01:01 AM IST
ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.

ಮಕ್ಕಳನ್ನು ರಾಷ್ಟ್ರದ ಸಂಪತ್ತಾಗಿಸಲು ಶಿಕ್ಷಣ ಅಗತ್ಯ

Dec 28 2024, 12:47 AM IST
ಕನ್ನಡ ರಾಜ್ಯೋತ್ಸವ ಮತ್ತು ಮಹಿಳಾ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ನಬಾರ್ಡ್ ನ ಡಿಡಿಎಂ ಕವಿತಾ ಮಾತನಾಡಿದರು.

ಎಲ್ಲರಿಗೂ ಕಂಪ್ಯೂಟರ್‌ ಶಿಕ್ಷಣ ಅಗತ್ಯ

Dec 27 2024, 12:45 AM IST
ನಾವು ಇಂದು ಬಳಸುವ ಎಲ್ಲಾ ಅಗತ್ಯ ಪರಿಕಲ್ಪನೆಗಳನ್ನು ಒಳಗೊಂಡಿರುವ ಮೊದಲ ಡಿಜಿಟಲ್ ಸ್ವಯಂಚಾಲಿತ ಕಂಪ್ಯೂಟರ್ ಅನ್ನು ವಿನ್ಯಾಸಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್‌-ಕಂ-ಡೇಟಾಎಂಟ್ರಿ ಆಪರೇಟರ್‌ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಡಿ.26 ನ್ನು ಆಪರೇಟರುಗಳ ದಿನವೆಂದು ಘೋಷಿಸಲಾಗಿದೆ.

ಖೋಖೋ ವಿಶ್ವಕಪ್: ಭಾರತ ತಂಡಕ್ಕೆ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಇಬ್ಬರು ಆಯ್ಕೆ

Dec 27 2024, 12:45 AM IST
ಚೈತ್ರಾ ಬಿ. 30ಕ್ಕೂ ಅಧಿಕ ಬಾರಿ ಕರ್ನಾಟಕದ ಖೋ- ಖೋ ತಂಡದಲ್ಲಿ ಭಾಗವಹಿಸಿದ್ದಾರೆ. ಜೈತ್ರಾ ಹಾಗೂ ಮೋನಿಕ ಅವರು ಭಾರತ ತಂಡವನ್ನು ಪ್ರತಿನಿಧಿಸಬೇಕೆಂದು ಕಠಿಣ ಪರಿಶ್ರಮ ಹಾಕಿ ನಿರಂತರ ಅಭ್ಯಾಸ ನಡೆಸಿದ್ದರು. ಚೈತ್ರಾ ಹಾಗೂ ಮೋನಿಕ ಅವರಿಗೆ ಮಂಜುನಾಥ್ ತರಬೇತಿ ನೀಡಿದ್ದರು. ಇದೀಗ ಭಾರತ ತಂಡಕ್ಕೆ ಆಯ್ಕೆಯಾಗುವ ಮೂಲಕ ಅವರ ಶ್ರಮಕ್ಕೆ ಪ್ರತಿಫಲ ದೊರೆತಿದೆ. ಇಬ್ಬರು ವಿದ್ಯಾರ್ಥಿನಿಯರು ಕಾಲೇಜು, ವಿವಿ ಹಂತದ ಹಲವು ಪಂದ್ಯಗಳಲ್ಲೂ ಭಾಗವಹಿಸಿದ್ದಾರೆ.

ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Dec 26 2024, 01:02 AM IST
ಶಿಕ್ಷಣ ಸಂಸ್ಥೆ ಎಂದರೆ ದೇವಸ್ಥಾನ. ಇಲ್ಲಿ ಯಾವುದಕ್ಕೂ ಕೊರತೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಅಗತ್ಯ: ಜಲಜಾ ಶೇಖರ್‌

Dec 25 2024, 12:47 AM IST
ಕೊಡಗು ಜಿಲ್ಲಾ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಮಂಗಳವಾರ ದಿ. ಪಿ.ಎಸ್.ಬೀರಪ್ಪ ದತ್ತಿನಿಧಿ ಕಾರ್ಯಕ್ರಮದಲ್ಲಿ ‘ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ’ ವಿಷಯದಲ್ಲಿ ಉಪನ್ಯಾಸ ನೀಡಲಾಯಿತು.

ಮಕ್ಕಳ ಶಿಕ್ಷಣ, ಆರೋಗ್ಯದ ಮೇಲೆ ಪಾಲಕರ ನಿಗಾ ಅಗತ್ಯ

Dec 25 2024, 12:46 AM IST
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಮತ್ತು ಸಾಮಾಜಿಕವಾಗಿ ಅವರ ಬೆಳವಣಿಗೆಗೆ ಒಳ್ಳೆಯ ವಾತಾವರಣ ನಿರ್ಮಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ನಮ್ಮ ನಿಮ್ಮೆಲ್ಲರ ಹೊಣೆ
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 133
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved