• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸಿ: ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

Jul 06 2025, 01:48 AM IST
ನಮ್ಮ ಸಂಸ್ಥೆ ಅನೇಕ ದಾನಿಗಳ ಸಹಕಾರ ಪಡೆದು ಕಳೆದ ೧೩ ವರ್ಷಗಳಿಂದ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸುವ ಕೆಲಸ ಮಾಡುತ್ತಿದೆ.

ಶಿಕ್ಷಣ, ಸಂಸ್ಕಾರ ವ್ಯಕ್ತಿಯ ಪರಿಪೂರ್ಣ ವ್ಯಕ್ತಿತ್ವ ರೂಪಿಸುತ್ತದೆ: ಎಂ.ಕೆ.ಸೋಮಶೇಖರ್

Jul 03 2025, 11:49 PM IST
ಭಾವಸಾರ್ ಸಮಾಜ ಅತ್ಯಂತ ಶಾಂತಿಪ್ರಿಯ ಸಮಾಜ. ಇತಿಹಾಸ ಗಮನಿಸಿದಾಗ ಜವಳಿ ವ್ಯಾಪಾರ ,ಚಿಲ್ಲರೆ ವಹಿವಾಟು ನಡೆಸಿ ದರ್ಜಿ ಕೆಲಸಗಳನ್ನು ಹೆಚ್ಚಾಗಿ ಅವಲಂಬಿತರಾಗಿದ್ದರು. ಆದರೆ ಇತ್ತೀಚೆಗೆ ಬದಲಾದ ಕಾಲಘಟ್ಟದಲ್ಲಿ ಉದ್ಯಮಿಗಳಾಗಿ, ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಉದ್ಯೋಗಗಳನ್ನು ಮಾಡುವ ಮೂಲಕ ಮುಖ್ಯವಾಹಿನಿಗೆ ಬರುತ್ತಿದ್ದಾರೆ.

ಸಹಜ ಬಾಲ್ಯ, ಪರಿಪೂರ್ಣ ಜೀವನಕ್ಕೆ ಶಿಕ್ಷಣ ಅಡಿಪಾಯ: ಪ್ರೊ.ಎನ್.ಕೆ. ಲೋಕನಾಥ್

Jul 03 2025, 11:49 PM IST
ಜಾಗತಿಕ ಪೈಪೋಟಿಯಲ್ಲಿ ತೊಡಗಿಕೊಳ್ಳಲು, ಭವಿಷ್ಯದಲ್ಲಿ ಮಕ್ಕಳು ಪ್ರತಿಭಾ ಸಾಮರ್ಥ್ಯ ಹೊಂದುವಂತಾಗಲು, ಪ್ರಾಥಮಿಕ ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಮೌಲ್ಯಯುತ ಶಿಕ್ಷಣ ಒದಗಿಸಲು ಅತ್ಯುತ್ತಮ ಸವಲತ್ತು ಸೌಲಭ್ಯಗಳು ಅತ್ಯಾವಶ್ಯಕವಾಗಿದ್ದು, ಇಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಸಾಕಷ್ಟು ಸವಾಲುಗಳು ಇವೆ.

ಮಕ್ಕಳಿಗೆ ಶಿಕ್ಷಣ ಕೊಡಿಸಿ ದೇಶದ ಆಸ್ತಿಯನ್ನಾಗಿಸಿ: ಸಚಿವ ಕೆ.ಎನ್‌.ರಾಜಣ್ಣ

Jul 03 2025, 11:48 PM IST
ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದೇನೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಬಿಟ್ಟು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಿ

ರಂಗಭೂಮಿ ಬದುಕಿಗೆ ಬೇಕಾದ ಜೀವನ ಶಿಕ್ಷಣ ನೀಡುತ್ತದೆ

Jul 02 2025, 11:52 PM IST
ರಂಗಭೂಮಿ ಕಲೆ ಎನ್ನುವುದು ಜಗತ್ತಿನ ಮೊದಲ ವಿಶ್ವವಿದ್ಯಾನಿಲಯ. ಇದು ಎಲ್ಲರಿಗೂ ಜ್ಞಾನದ ಬೆಳಕನ್ನು ನೀಡುತ್ತದೆ.

ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಲಿ: ತಹಸೀಲ್ದಾರ್

Jul 02 2025, 11:50 PM IST
ಸಮಾಜದಲ್ಲಿನ ಎಲ್ಲ ಮಕ್ಕಳು ಸಂವಿಧಾನದ ಆಶಯದಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು.

ಧಾರ್ಮಿಕ -ಶಿಕ್ಷಣ ಕ್ಷೇತ್ರದ ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ: ಬಿ.ಪಿ.ದಯಾನಂದ

Jul 02 2025, 11:50 PM IST
ನರಸಿಂಹರಾಜಪುರ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದ ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ ಎಂದು ಹರಿಹರಪುರದ ಅಭಿನವ ರಮಾನಂದ ಸರಸ್ವತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ತಿಳಿಸಿದರು.

ಉನ್ನತ ಸಾಧನೆಗೆ ಶಿಕ್ಷಣ ಮುನ್ನುಡಿ: ರವಿ

Jul 02 2025, 11:48 PM IST
ಗದಗ ತಾಲೂಕಿನ ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ 5 ಸ್ಥಾನಗಳನ್ನು ಪಡೆದುಕೊಂಡ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸರ್ಕಾರಿ ಶಾಲೆಗಳಿಂದ ಗುಣಮಟ್ಟದ ಶಿಕ್ಷಣ : ಡಾ.ಪ್ರಕಾಶ

Jul 02 2025, 12:25 AM IST
ಸರ್ಕಾರಿ ಶಾಲೆಗಳಲ್ಲಿ ಇಂದು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಡಾ. ಪ್ರಕಾಶ ಗುಂಡೂರ ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ಪದವಿ ಶಿಕ್ಷಣ ಅತ್ಯಂತ ಮುಖ್ಯವಾದ ಘಟ್ಟ

Jul 02 2025, 12:21 AM IST
ಧೃಡತೆಯ ಓದು ಮತ್ತು ಕೌಶಲ್ಯಾಧಾರಿತ ಶಿಕ್ಷಣ ಪಡೆದಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved