• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಿಸುವ ಜಾಣ್ಮೆ ಬೇಕು: ಶಿಕ್ಷಣ ಇಲಾಖೆಯ ಕೆಂಪನಪುರ ಸಿದ್ದರಾಜು

Dec 16 2024, 12:46 AM IST
ವಿದ್ಯಾರ್ಥಿಗಳು ತಾಂತ್ರಿಕ ಚಿಂತನೆಗಳಿಂದ ಯಾವುದೇ ಸಮಸ್ಯೆಗಳು ಎದುರಾದರೂ ಎಲ್ಲಾ ಸಮಸ್ಯೆಗಳನ್ನು ಜಾಣ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸುವಂತಿರಬೇಕು ಎಂದು ಶಿಕ್ಷಣ ಇಲಾಖೆ ರಾಜ್ಯ ಸಂಪನ್ಮೂಲ ವ್ಯಕ್ತಿ ಕೆಂಪನಪುರ ಸಿದ್ದರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಯಳಂದೂರಿನಲ್ಲಿ ಶಿಕ್ಷಣ ಇಲಾಖೆ ರಾಜ್ಯ ಸಂಪನ್ಮೂಲ ವ್ಯಕ್ತಿ ಕೆಂಪನಪುರ ಸಿದ್ದರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ

Dec 16 2024, 12:45 AM IST
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಲಾದ ಕುಮದ್ವತಿ ಸಾಂಸ್ಕೃತಿಕ ಉತ್ಸವ-2024 ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಬದಲಾವಣೆ

Dec 15 2024, 02:01 AM IST
ಹೊಸ ಶಿಕ್ಷಣ ನೀತಿ 2020 ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಈ ಬದಲಾವಣೆಗೆ ಅಗತ್ಯ ತಯಾರಿ ಮಾಡಿಕೊಂಡರಷ್ಟೇ ಸವಾಲುಗಳನ್ನು ಎದುರಿಸಿ, ನಿಲ್ಲಲ್ಲು ಸಾಧ್ಯ ಎಂದು ಬೆಂಗಳೂರು ವಿವಿ ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ.ಎಸ್.ಆರ್.ಕೇಶವ್‌ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಅರಳುವ ಕಡೆ ಮಾನವೀಯತೆ ಅರಳುತ್ತದೆ

Dec 14 2024, 12:48 AM IST
ಮಾನವ ಮೂಲಭೂತವಾದ ಸುಖದಿಂದ ವಂಚಿತ ಆಗುತ್ತಿದ್ದಾನೆ. ಅದನ್ನು ನೀಗಿಸುವ ಕೆಲಸವನ್ನು ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಮಾಡುತ್ತದೆ.

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಆಗ್ರಹ

Dec 14 2024, 12:47 AM IST
ರಾಜ್ಯದಲ್ಲಿ ಖಾಲಿ ಇರುವ 2650 ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್‌ -2 ವರ್ಷದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು, ನೇಮಕಾತಿಯಲ್ಲಿ ವಯೋಮಿತಿ ಮೀರುವ ಹಂತದಲ್ಲಿರುವವರಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನಿರುದ್ಯೋಗಿ ಪ್ರಾಥಮಿಕ ಶಾಲಾ ಗ್ರೇಡ್‌ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೇತೃತ್ವದಲ್ಲಿ ದೈಹಿಕ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಪ್ರತಿಭಟನೆ ಸಲ್ಲಿಸಿದರು.

ಸೃಜನಾತ್ಮಕ ಅವಕಾಶದಿಂದ ಗುಣಮಟ್ಟದ ಶಿಕ್ಷಣ ಸಾಧ್ಯ

Dec 13 2024, 12:48 AM IST
ಸೊರಬ ತಾಲೂಕಿನ ಕಾರೆಹೊಂಡ ಗ್ರಾಮದ ಸರ್ಕಾರಿ ಕಿ.ಪ್ರಾ.ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋಸಹಜ ನಿವೃತ್ತಿಯಾದ ಸಾವಿತ್ರಮ್ಮ ದಂಪತಿಗಳನ್ನು ಗ್ರಾಮಸ್ಥರು ಅಭಿನಂದಿಸಿ, ಬೀಳ್ಕೊಟ್ಟರು.

ಬಿಜಿಎಸ್ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಸಂಸ್ಕಾರ ಕಲಿಸುತ್ತಿದೆ: ಡಾ.ಜೆ.ಎನ್.ರಾಮಕೃಷ್ಣೇಗೌಡ

Dec 13 2024, 12:47 AM IST
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರನ್ನು ಸುಸಂಸ್ಕೃತರನ್ನಾಗಿ ಮಾಡಬೇಕು. ಮಕ್ಕಳನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸಬೇಕು ಎನ್ನುವುದು ಬಿಜಿಎಸ್ ಶಿಕ್ಷಣ ಸಂಸ್ಥೆ ಧ್ಯೇಯವಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗಾಗಿ ಬಿಜಿಎಸ್ ಕಲರವ ಹಾಗೂ ಪಾದಪೂಜೆ ಕಾರ್‍ಯಕ್ರಮ ನಡೆಸಲಾಗುತ್ತಿದೆ.

ಶಿಕ್ಷಣರಂಗದ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅದಾಲ್‌

Dec 12 2024, 12:33 AM IST
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಮಾತನಾಡಿದರು.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ

Dec 10 2024, 12:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.

ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟದ ಸೂತ್ರ ಅಳವಡಿಸಿಕೊಂಡ ಅಂಬೇಡ್ಕರ್‌

Dec 09 2024, 12:48 AM IST
ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 133
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved