• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ವೈಚಾರಿಕತೆ ಅಳವಡಿಕೆಯಿಂದ ಸಮುದಾಯ ಅಭಿವೃದ್ಧಿ

Nov 15 2024, 12:32 AM IST
ದೇವರಗುಡಿಯ ಗಡಿ ಪ್ರವೇಶ ಕರಿಗಲ್ಲು ಮೂಲಕ ನಡೆಯಲಿದೆ.

ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಂತೆ

Nov 15 2024, 12:32 AM IST
ಮಕ್ಕಳು ಮಾರಾಟ ಮಾಡುವ ಪರಿಯನ್ನು ಕಂಡು ಪೋಷಕರು, ಸಾರ್ವಜನಿಕರೆ ನಿಬ್ಬೆರಗಾಗುವಂತೆ ಮಾಡಿದರು. ಮಕ್ಕಳ ಜತೆಯಲ್ಲೂ ಪೋಷಕರು ಸಹ ಮಕ್ಕಳಿಗೆ ಸಹಕಾರ ನೀಡಿದರು. ಬೆಳಿಗ್ಗೆಯಿಂದ ಆರಂಭಗೊಂಡ ಮಕ್ಕಳ ಸಂತೆಯೂ ಸಂಜೆವರೆಗೂ ಸಹ ನಡೆಯಿತು. ಮಕ್ಕಳ ಸಂತೆಯಲ್ಲಿ ಪೋಷಕರು ಸೇರಿದಂತೆ ಹಲವು ಸಾರ್ವಜನಿಕರು ಭಾಗವಹಿಸಿ ಮಕ್ಕಳಿಂದ ತರಕಾರಿ, ಹಣ್ಣು ಖರೀಸಿದರು.

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹಾಸ್ಟೆಲ್‌ಗಳ ಅಗತ್ಯ ಹೆಚ್ಚಿದೆ

Nov 15 2024, 12:31 AM IST
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.

ಕೆಎಲ್ಇ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣ: ಮುನವಳ್ಳಿ

Nov 14 2024, 12:53 AM IST
ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣವಾಗಿದೆ

ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ

Nov 14 2024, 12:52 AM IST
ಜಾಗತಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಒಳಗಾಗಿ ಆತ್ಮಹತ್ಯೆಯಂತಹ ದಾರಿಗಳನ್ನ ಹಿಡಿಯುತ್ತಿದ್ದು, ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ದೂರ ಮಾಡಲು ಅನುವಾಗುವಂತಹ ಮೌಲ್ಯಯುತ ಹಾಗೂ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ

ಶಿಕ್ಷಣ ಒಂದು ತಪಸ್ಸು ಇದ್ದ ಹಾಗೆ

Nov 13 2024, 12:47 AM IST
ಸರ್ಕಾರ ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗವನ್ನು ಉಪಯೋಗಿಸಿಕೊಂಡು ಗುರಿಸಾಧಿಸಬೇಕು.

ಉತ್ತಮ ಶಿಕ್ಷಣ, ಸಂಸ್ಕಾರದಿಂದ ಬದುಕು ಸಾರ್ಥಕ ಪಡಿಸಿಕೊಳ್ಳಿ: ಕರಿಬಸವ ಸ್ವಾಮೀಜಿ

Nov 13 2024, 12:06 AM IST
ಮಕ್ಕಳು ಉತ್ತಮ ಶಿಕ್ಷಣ, ಸಂಸ್ಕಾರ, ನಡೆ, ನುಡಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶರಾದಾಗ ಬದುಕು ಸಾರ್ಥಕವಾಗುತ್ತದೆ.

ಕಂಪ್ಯೂಟರ್ ಶಿಕ್ಷಣ ಅಗತ್ಯ: ಶಾಸಕ

Nov 13 2024, 12:05 AM IST
ಇಂದಿನ ಕಾಲದಲ್ಲಿ ಫಸ್ಟ್ ಕ್ಲಾಸ್ ಡಿಗ್ರಿಗಳನ್ನು ಪಡೆದುಕೊಂಡವರಿಗೂ ಕಂಪ್ಯೂಟರ್ ಶಿಕ್ಷಣ ಇಲ್ಲದಿದ್ದರೆ ಉದ್ಯೋಗ ಸಿಗುವುದಿಲ್ಲ. ವಿದ್ಯಾರ್ಥಿಗಳು ಕಂಪ್ಯೂಟರ್ ಗಳನ್ನು ಬಳಸಿಕೊಂಡು ಜ್ಞಾನ ಬೆಳೆಸಿಕೊಳ್ಳಬೇಕು. ಅದೇ ರೀತಿ ಕಂಪ್ಯೂಟರ್ ಮೂಲಕ ಶಿಕ್ಷಣ ನೀಡಲು ಶಿಕ್ಷಕರಿಗೂ ತರಬೇತಿ ನೀಡಬೇಕಾದ ಅಗತ್ಯವಿದೆ.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ: ಡಾ. ವೀರೇಂದ್ರ ಹೆಗ್ಗಡೆ

Nov 13 2024, 12:05 AM IST
ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಯೋಜನೆಯ ವತಿಯಿಂದ 46. 65 ಲಕ್ಷ ರು. ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳನ್ನು ಡಾ. ಹೆಗ್ಗಡೆಯವರು ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಹಸ್ತಾಂತರಿಸಿದರು.

ಸಿಎಸ್‌ಆರ್ ಹಣ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Nov 11 2024, 11:46 PM IST
ಉದ್ಯಮಗಳು ಸಿಎಸ್‌ಆರ್ ಅನುದಾನವನ್ನು ಕೌಶಲಾಭಿವೃದ್ಧಿಗೆ ಬಳಕೆ ಮಾಡಬೇಕಿದೆ, ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved