• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ: ಐ.ವಿ. ನಾಯ್ಕ

Sep 21 2024, 01:54 AM IST
ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆದರೂ ಇಲ್ಲಿ ಬರುವ ಪ್ರತಿಭೆಗಳು ಹೊಸದಾಗಿರುತ್ತದೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹೊಮ್ಮಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ.

ನಾಲ್ವಡಿಯಿಂದ ಇಂದಿಗೂ ಲಕ್ಷಾಂತರ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ

Sep 21 2024, 01:53 AM IST
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವವನ್ನು ನೀಡುವುದು ಅವಶ್ಯಕ

ವಿಶ್ವೇಶ್ವರಯ್ಯ ವಿವಿ: ಶೇ.10 ಸೀಟು ಕನ್ನಡಿಗರಿಗೆ ಮೀಸಲು ಚಿಂತನೆ : ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್‌

Sep 20 2024, 01:45 AM IST

ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ವಿಶ್ವವಿದ್ಯಾಲಯದ (ಯುವಿಸಿಇ) ಶೇ.25 ರಷ್ಟು ಸೀಟುಗಳನ್ನು ನಿಯಮಾನುಸಾರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೂಲಕ ಭರ್ತಿ ಮಾಡಬೇಕು. 

ಪ್ರಸ್ತುತ್‌ ದಿನಗಳಲ್ಲಿ ಮೌಲ್ಯಾಧರಿತ ಶಿಕ್ಷಣ ಅವಶ್ಯಕ

Sep 20 2024, 01:30 AM IST
ಆಧುನಿಕ ತಂತ್ರಜ್ಞಾನ ಯುಗದಲ್ಲಿರುವ ತಂದೆ-ತಾಯಿಯಂದಿರು ತಮ್ಮ ಮಕ್ಕಳಿಗೆ ಮತ್ತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದರೆ ಆರೋಗ್ಯಕರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಗುರುಸ್ವಾಮಿ ಹಿರೇಮಠ ಅವರು ಹೇಳಿದರು.

ಶಿಕ್ಷಣ ಮಾನವ ಬದುಕಿನ ಪ್ರಾಥಮಿಕ ಅಂಶ: ಮುತ್ತಣ್ಣ

Sep 20 2024, 01:30 AM IST
ರಾಮನಗರ: ಶಿಕ್ಷಣ ಎಂಬುದು ಮಾನವ ಬದುಕಿನ ಪ್ರಾಥಮಿಕ ಅವಶ್ಯಕ ಅಂಶ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಸಂಘ ಸಂಸ್ಥೆಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮುತ್ತಣ್ಣ ಕರೆ ನೀಡಿದರು.

ಮಗನ ಶಿಕ್ಷಣ, ಔಷಧಿಗೆ ಗೃಹಲಕ್ಷ್ಮಿ ಬಳಕೆ ಮಾಡ್ತೀವಿ, ನಿಲ್ಲಿಸಬೇಡಿ..

Sep 19 2024, 01:52 AM IST
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರಾನಾಥ್‌ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಹಿಳೆಯರು ಅನಿಸಿಕೆ ವ್ಯಕ್ತಪಡಿಸಿದರು.

ಮೂಲಭೂತ ಹಕ್ಕಾದ ಆರೋಗ್ಯ, ಶಿಕ್ಷಣ ಇನ್ನು ಈಡೇರಿಲ್ಲ: ಎಸ್‌.ಎಲ್‌.ಭೋಜೇಗೌಡ

Sep 19 2024, 01:45 AM IST
ನಗರದ ನಾಗರಿಕರು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ಸದುಪಯೋಗ ಪಡೆದುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

ಶಿಕ್ಷಣ, ಸಂಸ್ಕಾರ ನೀಡುವವರೇ ಗುರುಗಳು: ಕರಿಬಸಪ್ಪ

Sep 18 2024, 01:47 AM IST
ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ. ಆದರೆ, ಆ ಮಗುವಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ನೀಡಿ ಒಬ್ಬ ನಾಗರಿಕನನ್ನಾಗಿ ಮಾಡಿ, ದೇಶದ ಆಸ್ತಿಯನ್ನಾಗಿಸುವುದು ಶಿಕ್ಷಕರು ಎಂದು ನಿವೃತ್ತ ಪ್ರೌಢಶಾಲಾ ಮುಖ್ಯಶಿಕ್ಷಕ ಕರಿಬಸಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿ ಶಿಕ್ಷಣ ಸಂಸ್ಥೆ ಸೇವೆ ಸ್ಮರಣೀಯ: ಶಾಸಕಿ ಕರೆಮ್ಮ ಜಿ.ನಾಯಕ

Sep 17 2024, 12:54 AM IST
ದೇವದುರ್ಗ ತಾಲೂಕಿನ ಹೂವಿನಹೆಡಗಿ ಶ್ರೀ ಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಗೌರವ ಸಮರ್ಪಣೆ, ಸನ್ಮಾನ ಸಮಾರಂಭ ನಡೆಯಿತು.

ಯುವ ಸಮೂಹಕ್ಕೆ ಶಿಕ್ಷಣ ಅವಶ್ಯ ಎಂಬುದನ್ನು ಅರಿತುಕೊಳ್ಳಿ

Sep 17 2024, 12:50 AM IST
ಇಂದು ಪ್ರಶಸ್ತಿ ಪ್ರಧಾನ ಜತೆಗೆ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮೂಲಕ ಕ್ರೀಡೆ, ಶಿಕ್ಷಣಕ್ಕೆ ಪೋತ್ಸಾಹ ನೀಡುತ್ತಿರುವ ಸಂಘಟಿಕರ ಕಾರ್ಯ ಅನುಕರಣೀಯ
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved