• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಣವಿದ್ದವರಿಗೆ ಮಾತ್ರ ಗುಣಮಟ್ಟದ ಶಿಕ್ಷಣ

Jul 09 2024, 12:46 AM IST
ಆಧುನಿಕತೆ ಬೆಳೆಯುತ್ತಿದ್ದಂತೆ ಶಿಕ್ಷಣ ಕ್ಷೇತ್ರ ವ್ಯಾಪಾರ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮುಂದಿನ ದಿನಗಳಲ್ಲಿ ಹಣವಿಲ್ಲದೆ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಮೆದುಳಿಗೆ ಗಟ್ಟಿತನ ಕೊಡಬೇಕಾಗುತ್ತದೆ. ಆದರೆ ಶಿಕ್ಷಣದಿಂದ ಅದು ಸಿಗುತ್ತಿಲ್ಲ.

ಲೀಡ್.. ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರಕ್ಕೆ ಲಗ್ಗೆ ಇಡಬೇಕು

Jul 08 2024, 12:41 AM IST
muslim girls take part of eduction fields

ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ಶಿಕ್ಷಣ ಉಳಿಸಿ ಸಮಿತಿಯಿಂದ ಪ್ರತಿಭಟನೆ

Jul 07 2024, 01:21 AM IST
ದಿನಗಳೆದಂತೆ ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅನೇಕ ಅಕ್ರಮಗಳು ಬಯಲಿಗೆ ಬರುತ್ತಿವೆ.

ಶಿಕ್ಷಣ ಸಬಲೀಕರಣಕ್ಕೆ ₹20 ಕೋಟಿ ವೆಚ್ಚದ ಯೋಜನೆ

Jul 07 2024, 01:21 AM IST
ನಗರದ ಗುರುಭವನದ ಪಕ್ಕ ನಿರ್ಮಿಸಿರುವ ನೂತನ ಬಿಇಒ ಕಚೇರಿಯನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿದರು.

ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ‘ಬಿಜಿಎಸ್’ ಸದಾ ಮುಂದು

Jul 04 2024, 01:17 AM IST

ನಗರದ ಹೊರವಲಯದಲ್ಲಿರುವ ಬಿಜಿಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ವಿಷ್ಣುಗುಪ್ತ ವಿವಿಯಲ್ಲಿ ಸಂಸ್ಕಾರಯುತ ಶಿಕ್ಷಣ: ಡಾ. ಜಯರಾಮ ಭಟ್

Jul 04 2024, 01:12 AM IST
ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಚಂದ್ರಶೇಖರ ಶ್ರೀಗಳಿಂದಾಗಿ ಹೊನ್ನಾಳಿಯಲ್ಲಿ ಶಿಕ್ಷಣ ಕ್ರಾಂತಿ

Jul 03 2024, 12:19 AM IST
ನಡು ಕರ್ನಾಟಕದಲ್ಲಿಯೇ ನಡೆದಾಡುವ ದೇವರು ಎಂದು ನಾಡಿನ ಅನೇಕ ಪೀಠಾಧಿಪತಿಗಳಿಂದ ಗೌರವಕ್ಕೆ ಪಾತ್ರರಾದವರು ಹಿರೇಕಲ್ಮಠದ ಲಿಂಗೈಕ್ಯ ಒಡೆಯರ್ ಚಂದ್ರಶೇಖರ ಶಿವಾಚಾರ್ಯರು. ಹೊನ್ನಾಳಿ ತಾಲೂಕಿನಲ್ಲಿ ವಿಶೇಷವಾಗಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ ಅವರ 89ನೇ ಜನ್ಮದಿನಾಚರಣೆಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ ಎಂದು ಒಡೆಯರ ಹತ್ತೂರು ಗ್ರಾಮದ ಎಂ.ವಿ.ಸಿ.ಎಚ್.ಎಸ್. ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಸಿ. ಶಿವಕುಮಾರ್ ಹೇಳಿದ್ದಾರೆ.

ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್‌ ಸಜ್ಜನರ್‌

Jul 03 2024, 12:17 AM IST
ಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.

ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು

Jul 02 2024, 01:38 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.

ಅರೇಅಂಗಡಿಯ ಸಮಾಜಕಾರ್ಯ ಶಿಕ್ಷಣ ಪದವಿ ಕಾಲೇಜು ಸ್ಥಳಾಂತರಕ್ಕೆ ಹುನ್ನಾರ

Jul 02 2024, 01:33 AM IST
ಆಡಳಿತ ಮಂಡಳಿ ಪ್ರಾಂಶುಪಾಲರ ನಕಲಿ ಸಹಿ ಬಳಸಿ ಸ್ಥಳಾಂತರಕ್ಕೆ ಕಳುಹಿಸಿದ್ದರಿಂದ ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ನೀಡಲಾಗಿತ್ತು. ಇದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಲ್ಲವಾಗಿರುವುದರಿಂದ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ಕೈಚೆಲ್ಲಿದ್ದರು. ನಂತರ ಈ ಬಗ್ಗೆ ಪೊಲೀಸ್ ದೂರು ನೀಡಿದ್ದೆ. ಆದರೂ ಪ್ರಯೋಜನವಾಗಿಲ್ಲ. ಕೊನೆಗೆ ನ್ಯಾಯಾಲಯದ ಮೂಲಕ ದೂರು ನೀಡಲಾಗಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved