• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಪ್ರಗತಿಗೆ ಶಿಕ್ಷಣ ಅವಶ್ಯ

Jun 28 2025, 12:18 AM IST
ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ, ಹಾಜರಾತಿಗೆ ಮಹತ್ವ ನೀಡಿದಾಗ ಮಾತ್ರ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.

ಬುಡಕಟ್ಟು ವಿದ್ಯಾರ್ಥಿಗಳಿಗೆ ಜಗತ್ತಿನ ಸವಾಲು ಎದುರಿಸುವ ಶಿಕ್ಷಣ ಸಿಗಲಿ

Jun 28 2025, 12:18 AM IST
ಬುಡಕಟ್ಟು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಗತ್ತಿನ ಸವಾಲುಗಳನ್ನು ಎದುರಿಸುವ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ

ಆರೋಗ್ಯ ದಾಸೋಹ ನೀಡುತ್ತಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ: ಶಿವ ಸಿದ್ಧೇಶ್ವರ ಸ್ವಾಮೀಜಿ

Jun 28 2025, 12:18 AM IST
ಆರೋಗ್ಯ ಕ್ಷೇತ್ರದಲ್ಲಿ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಅನೇಕ ಮೈಲುಗಳನ್ನು ನಿರ್ಮಾಣ ಮಾಡಿದ್ದು, ವಿವಿಧ ಕಾಯಿಲೆಗಳಿಗೆ ಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸೇವೆಗಳನ್ನು ನೀಡಲಾಗುವುದು .

ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ

Jun 27 2025, 12:48 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಬೇರೆ ಮಕ್ಕಳನ್ನು ನೋಡದೇ ತಮ್ಮ ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ, ಅಂದಾಗ ಮಾತ್ರ ಆತ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು

Jun 27 2025, 12:48 AM IST
ಪ್ರತಿ ೫ ವರ್ಷಕ್ಕೆ ಒಮ್ಮೆ ಪಾಲಿಟೆಕ್ನಿಕ್ ಪಠ್ಯವನ್ನು ಪರಿಷ್ಕರಣೆ ಮಾಡಲಾಗುವುದು, ಉನ್ನತ ತಾಂತ್ರಿಕ ವಿದ್ಯಾಭಸಕ್ಕೆ ಅನುಕೂಲವಾಗುತೆ ಪಠ್ಯವನ್ನು ಸಿದ್ದಪಡಿಸಲಾಗುವುದು. ರಾಜ್ಯದ ಕಾಲೇಜುಗಳಲ್ಲಿ ಅತ್ಯಾಧುನಿಕ ಸಲಕರಣೆಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಅದ್ಯತೆ ನೀಡಲಾಗುವುದು

ಆರೋಗ್ಯ, ಶಿಕ್ಷಣ ಕ್ಷೇತ್ರದವರಲ್ಲಿ ಸೇಭಾವವಿರಲಿ

Jun 25 2025, 11:47 PM IST
ಇಲವಾಲ ಹೋಬಳಿ ಕೇಂದ್ರಸ್ಥಾನವಾಗಿದೆ. ಮುಂದಿನ ದಿನಗಳಲ್ಲಿ ನಗರಪಾಲಿಕೆಯು ಗ್ರೇಟರ್ ಮೈಸೂರು ರಚನೆಯಾದರೆ ಇಲವಾಲ ಮೈಸೂರಿಗೆ ಸೇರಲಿದೆ

ಆಧುನಿಕತೆಯಿಂದ ಶಿಕ್ಷಣ ಕ್ಷೇತ್ರ ಬೆಳೆಯಲಿ

Jun 23 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಕ್ಷೇತ್ರವು ಆಧುನಿಕ ಆವಿಷ್ಕಾರಗಳೊಂದಿಗೆ ನಿರಂತರವಾಗಿ ಅಭಿವೃದ್ಧಿಯಾಗಬೇಕು ಎಂದು ಎನ್‌ಸಿಟಿಇ ದಕ್ಷಿಣ ಪ್ರಾಂತ ನಿರ್ದೇಶಕಿ ಪ್ರೊ.ಮೀನಾ ಚಂದಾವರಕರ ಹೇಳಿದರು.

ಅಲ್ಪಸಂಖ್ಯಾತರು ಮಕ್ಕಳಿಗೆ ಶಿಕ್ಷಣ ಕೊಡಿಸಿ-ಶಾಸಕ ಸಿ.ಸಿ. ಪಾಟೀಲ್‌

Jun 23 2025, 12:33 AM IST
ಆಧುನಿಕ ಯುಗದಲ್ಲಿ ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತರೆ ಮಾತ್ರ ಅವರು ತಮ್ಮ ಕುಟಂಬವು ಸದೃಢವಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jun 22 2025, 01:18 AM IST
ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಎಲ್ಲರಿಗೂ ಶಿಕ್ಷಣ ಹಕ್ಕು ಕೊಟ್ಟವರು ಡಾ.ಅಂಬೇಡ್ಕರ್‌

Jun 21 2025, 12:49 AM IST
ಖಾಸಗೀಕರಣ, ಕಾರ್ಪೋರೇಟ್ ಹಿಡಿತದಿಂದ ಶಿಕ್ಷಣವು ಬಂಡವಾಳಶಾಹಿಗಳ ಪರ ಕೇಂದ್ರೀಕೃತವಾಗಿದೆ. ದೇಶದ ಸಮಗ್ರ ಪ್ರಗತಿಗೆ ತೊಡಕಾಗುವ ಜೊತೆಗೆ ಅಂಬೇಡ್ಕರ್‌ ಕನಸಿದ್ದ ಸಮಸಮಾಜ ಆಶಯಕ್ಕೂ ತೊಡಕಾಗಿದೆ ಎಂದು ಲೇಖಕ, ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved