ಬದುಕು ಅರಳಿಸುವ ಕೌಶಲ್ಯಾಧಾರಿತ ಶಿಕ್ಷಣ ಅವಶ್ಯ: ಸಾಹಿತಿ ಕಾ.ತ. ಚಿಕ್ಕಣ್ಣ
Mar 20 2025, 01:20 AM ISTವಿಶ್ವವಿದ್ಯಾಲಯಗಳು ತಂತ್ರಜ್ಞಾನ ಯುಗದಲ್ಲಿ ಸ್ಪರ್ಧೆ, ಪೈಪೋಟಿ ಜತೆಗೆ ವಿದ್ಯಾರ್ಥಿಗಳ ಬದುಕು ಅರಳಿಸುವ ಶಿಕ್ಷಣ ಕೊಡಬೇಕು ಎಂದ ಅವರು, ರಾಜಕೀಯ ಇರುವುದು ಸೇವೆಗಾಗಿ. ಆದರೆ, ಇಂದು ಅದು ಹಿಂದೆ ಸರಿದು ಅಧಿಕಾರ ಮುಂದೆ ಬಂದಿದೆ. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಆಗಬಾರದು.