• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರ ಬಲವರ್ಧನೆಯ ತಳಪಾಯ: ಶಾಸಕ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು: ರೇಖಾ ಶ್ರೀನಿವಾಸ್

Jun 20 2024, 01:04 AM IST
ತರೀಕೆರೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ, ಶಿಕ್ಷಣ ಎನ್ನುವುದು ಪ್ರತಿಯೊಂದು ಮಗುವಿಗೆ ಸಿಗಬೇಕಾದ ಮೂಲಭೂತ ಹಕ್ಕು ಎಂದು ಶ್ರೀ ದುರ್ಗಾ ಫೌಂಡೇಷನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ತಿಳಿಸಿದರು.

ವಿದ್ಯೆ ಜತೆಗೆ ಹಿರಿಯರ ಗೌರವಿಸುವ ಬೆಳೆಸುವ ಶಿಕ್ಷಣ ನೀಡಿ-ಜೋಶಿ

Jun 18 2024, 12:47 AM IST
ಮಕ್ಕಳಿಗೆ ವಿದ್ಯೆ ಜೊತೆಗೆ ವಿವಿಧ ರೀತಿಯ ಕೌಶಲ್ಯ ಹಾಗೂ ಹಿರಿಯರನ್ನು ಗೌರವಿಸುವ ಮಾನವೀಯ ಗುಣಗಳನ್ನು ಬೆಳೆಸುವ ಶಿಕ್ಷಣ ನೀಡಿ ಎಂದು ವೇದ ಮಾತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗೋವಿಂದ ಜೋಶಿ ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ ಗುಬ್ಬಿತೋಟದಪ್ಪ ಕೊಡುಗೆಶ್ಲಾಘನೀಯ: ಡಾ। ಸಿ.ಸೋಮಶೇಖರ್‌

Jun 17 2024, 01:41 AM IST
ರಾವ್‌ ಬಹದ್ದೂರ್‌ ಗುಬ್ಬಿ ತೋಟದಪ್ಪ ಜನ್ಮದಿನಾಚರಣೆ ಕಾರ್ಯಕ್ರಮ

ಆತ್ಮಸ್ಥೈರ್ಯ, ನಾಯಕತ್ವ ಗುಣ ಬೆಳೆಸೋದೇ ಶಿಕ್ಷಣ ಗುರಿಯಾಗಿರಲಿ

Jun 17 2024, 01:39 AM IST
ಶಿಕ್ಷಣದಲ್ಲಿ ಅತಿ ಹೆಚ್ಚು ಅಂಕಗಳ ಗಳಿಸುವುದೇ ಮುಖ್ಯ ಮಾನದಂಡ ಆಗದೇ, ಮಕ್ಕಳಲ್ಲಿ ಉತ್ತಮ ಆತ್ಮವಿಶ್ವಾಸ, ಆತ್ಮಸ್ಥೈರ್ಯ, ನಾಯಕತ್ವ ಗುಣ, ಸಮಾಜಮುಖಿ ಸೇವಾ ಮನೋಧರ್ಮ ಮೂಡಿಸುವುದೇ ಶಿಕ್ಷಣದ ಗುರಿಯಾಗಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಬೇಡಿಕೆ ಈಡೇರಿಕೆಗೆ ಸಚಿವರಿಂದ ಸ್ಪಂದನೆ-ಡಾ. ಕುಬೇರಪ್ಪ

Jun 17 2024, 01:38 AM IST
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ನಿವೃತ್ತಿ ಸೇರಿದಂತೆ ಇತರ ಕಾರಣಗಳಿಂದ ಖಾಲಿ ಆಗಿರುವ ಶಿಕ್ಷಕರು, ಶಿಕ್ಷಕೇತರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆಂಬುದನ್ನು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ಹೇಳಲಾಗಿದ್ದು, ಶಿಕ್ಷಣ ಹಾಗೂ ಕಾನೂನು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹಾವೇರಿ ಜಿಲ್ಲಾ ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯ ಡಾ. ಆರ್.ಎಂ. ಕುಬೇರಪ್ಪ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಅಪಾರ: ಸಿನಾನ್ ಫೈಝೀ

Jun 17 2024, 01:34 AM IST
ಕೊಟ್ಟಿಗೆಹಾರ, ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಖಲಂದರಿಯ ಆಶ್ರಮದ ಧರ್ಮಗುರು ಸಿನಾನ್ ಪೈಝೀ ಹೇಳಿದರು.

ಮಕ್ಕಳ ನೂತನ ಶಿಕ್ಷಣ ಯೋಜನೆ ಕೈಬಿಡಲು ಆಗ್ರಹ

Jun 17 2024, 01:34 AM IST
ಮೂರರಿಂದ ಆರು ವರ್ಷದ ಮಕ್ಕಳಲ್ಲಿ ನಾಲ್ಕರಿಂದ ಆರು ವರ್ಷದ ಮಕ್ಕಳು ಶಾಲೆಗಳಿಗೆ ತೆರಳಿದರೆ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳು ಯಾರು. ಆಗ ಅಂಗನವಾಡಿ ಕೇಂದ್ರಗಳು ಮುಚ್ಚಿ ಹೋಗುತ್ತವೆ. ಈ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚಿಸಲಿ.

ಬಡ ಮಕ್ಕಳ ಶಿಕ್ಷಣ ಉಜ್ವಲಗೊಳ್ಳಲಿ: ಡಾ.ಸಾಹಿರಾಬಾನು

Jun 17 2024, 01:33 AM IST
ಸಸಿ ನೆಡುವುದು, ವಿದ್ಯಾರ್ಥಿಗಳಿಗೆ ನೆರವು ಸೇರಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವ ಜನ್ಮದಿನಾಚರಣೆಗಳು ಹೆಚ್ಚು ಅರ್ಥಪೂರ್ಣವಾಗಿರುತ್ತವೆ.

ಮಕ್ಕಳನ್ನು ದುಡಿಮೆಗೆ ಬಳಸದೆ ಶಿಕ್ಷಣ ನೀಡಿ

Jun 17 2024, 01:32 AM IST
ಪೋಕ್ಸೋ ಕಾಯ್ದೆಯಡಿ ರಾಜಕಾರಣಿಗಳು, ಸ್ವಾಮೀಜಿಗಳು ಸಿಲುಕಿದ್ದು ಜಾಮೀನು ಸಿಗದೆ ಜೈಲಿನಲ್ಲಿ ಕೊಳೆಯುವಂತಾಗಿದೆ. ತಂದೆ ತಾಯಂದಿನ ಒಪ್ಪಿಗೆ ಮೇರೆಗೆ ಬಾಲ್ಯವಿವಾಹ ಮಾಡಿದರೆ ಕೇಸು ದಾಖಲಾಗುತ್ತದೆ
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved