• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನಲ್ಲಿ ಗುಣಮಟ್ಟದ ಶಿಕ್ಷಣ: ಡಾ.ಮಂತರ್‌ ಗೌಡ ಶ್ಲಾಘನೆ

Sep 06 2024, 01:08 AM IST
ಕೊಡಗು ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಗುರುವಾರ ಇಲ್ಲಿನ ಒಕ್ಕಲಿಗರ ಸಮುದಾಯಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು.

ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಕೊರತೆ ಇಲ್ಲ; ಕಾಶ ಹುಕ್ಕೇರಿ

Sep 06 2024, 01:06 AM IST
ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ರೀತಿಯಾದ ಅನುದಾನದ ಕೊರತೆ ಆಗುವುದಿಲ್ಲವೆಂದು ದೆಹಲಿಯ ವಿಶೇಷ ಪ್ರತಿನಿಧಿ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಆಮಂತ್ರಣ ಪತ್ರಿಕೆ ಎಡವಟ್ಟು ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ

Sep 06 2024, 01:04 AM IST
ಆಮಂತ್ರಣ ಪತ್ರಿಕೆ ಎಡವಟ್ಟು ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ತರಾತುರಿಯಲ್ಲಿ ಗುರುವಾರ ಮತ್ತೊಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿದ್ದಾರೆ.

ಶಿಕ್ಷಣ ವ್ಯವಸ್ಥೆಗೆ ತಕ್ಕಂತೆ ಶಿಕ್ಷಕರೂ ಬದಲಾಗಬೇಕು

Sep 06 2024, 01:02 AM IST
ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಅದರಂತೆ ನಾವುಗಳು ಬದಲಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಶಿಕ್ಷಕರಿಲ್ಲದೇ ಶಿಕ್ಷಣ ನೀಡುವ ವ್ಯವಸ್ಥೆ ಬಂದರೆ ಆಶ್ಚರ್ಯಪಡಬೇಕಿಲ್ಲ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಮಂಜುನಾಥ್ ಹೇಳಿದರು.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಎನ್.ವೈ.ಗೋಪಾಲಕೃಷ್ಣ

Sep 06 2024, 01:02 AM IST
ಶಿಕ್ಷಕರು ತಮ್ಮ ಕರ್ತವ್ಯ ಅರಿತು ಸೇವೆ ಸಲ್ಲಿಸುತ್ತಿದ್ದಾರೆ. ಅಜ್ಞಾನ ಮತ್ತು ಅಂಧಕಾರ ಅಳಿಸಿ ಮಾನವೀಯ ಮೌಲ್ಯವನ್ನು ಮಕ್ಕಳಿಗೆ ತಿಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಶಿಕ್ಷಕರ ಸೇವೆ ಅವಿಸ್ಮರಣೀಯ.

ಕಸ್ತೂರಿ ರಂಗನ್ ವರದಿ ಮತ್ತೆ ಪರಿಷ್ಕರಣೆಯಾಗಲಿ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Sep 05 2024, 12:38 AM IST
ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಅವಶ್ಯ

Sep 04 2024, 01:52 AM IST
ವಿದ್ಯಾರ್ಥಿಗಳು ಕೂಡ ವಿಚಾರ ವಿನಿಮಯ ಮಾಡುವುದರಿಂದ ಸಮಸ್ಯೆಗಳು ನಿಮ್ಮಲ್ಲಿ ಉದ್ಭವಿಸುವುದಿಲ್ಲ

ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ರಕ್ಷಣೆ ಸಿಗಬೇಕು

Sep 04 2024, 01:46 AM IST
ಮಕ್ಕಳ ಉಜ್ವಲ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಅತ್ಯಗತ್ಯ. ಮಕ್ಕಳಿಗೆ ಸರಿಯಾದ ಶಿಕ್ಷಣ, ಆರೋಗ್ಯ, ಸಂರಕ್ಷಣೆ ಸಿಕ್ಕಾಗ ಅವರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ

Sep 04 2024, 01:46 AM IST
ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಶ್ರಮ: ತಿಪ್ಪೇಶಪ್ಪ

Sep 04 2024, 01:45 AM IST
ಪ್ರತಿ ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ, ಅನಾವರಣಗೊಳಿಸುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 133
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved