• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ: ರಾಯರಡ್ಡಿ

Aug 09 2024, 12:47 AM IST
ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ.

ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಲಭ್ಯ: ಶಾಸಕ ಶರತ್ ಬಚ್ಚೇಗೌಡ

Aug 09 2024, 12:33 AM IST
ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಕೋಟೆಯಲ್ಲಿ ನಂದಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕಾಲೇಜು ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಗಸ್ಟ್‌ 15ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ರಾಮನಗರದಲ್ಲಿ ಕರಾಳ ದಿನ ಆಚರಣೆ: ಕ್ಯಾಮ್‌ ಸಂಘಟನೆ ಕಾರ್ಯದರ್ಶಿ ಶಶಿಕುಮಾರ್

Aug 09 2024, 12:30 AM IST
ಶಿಕ್ಷಣ ಇಲಾಖೆಯ ಧೋರಣೆಯನ್ನು ಖಂಡಿಸಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ ಎಂದು ಕ್ಯಾಮ್ಸ್ ಸಂಘಟನೆಯ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದರು. ರಾಮನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಉತ್ತಮ ಸಂಸ್ಕಾರ ನೀಡುವ ಶಿಕ್ಷಣ ಇಂದು ಅವಶ್ಯ

Aug 08 2024, 01:36 AM IST
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸಿಕೊಳ್ಳಲು ಶಕ್ತಿ ನೀಡುವ ಹಾಗೂ ಒಳ್ಳೆಯ ಸಂಸ್ಕಾರ ನೀಡಬಹುದಾದ ಶಿಕ್ಷಣದ ಅಗತ್ಯತೆ ಇಂದು ಇದೆ ಎಂದು ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಹೇಳಿದರು.

ದೇಶದ ಅಭಿವೃದ್ಧಿಗೆ ಶಿಕ್ಷಣ ಪ್ರಮುಖ ಅಸ್ತ್ರ

Aug 08 2024, 01:32 AM IST
ತುಮಕೂರು ವಿವಿ 17ನೇ ಘಟಿಕೋತ್ಸವ, ಗೌರವ ಡಾಕ್ಟರೇಟ್ ಪ್ರದಾನ

ಹುಬ್ಬಳ್ಳಿ ಗುರುಕುಲ ಮಾದರಿ ಶಿಕ್ಷಣ ಕೇಂದ್ರಕ್ಕೆ ಗ್ರಹಣ

Aug 07 2024, 01:03 AM IST
ಸದ್ಯ ಗುರುಕುಲ ಮಾದರಿಯಲ್ಲಿ 4 ವರ್ಷದ ಭಾರತೀಯ ಶಾಸ್ತ್ರೀಯ ಸಂಗೀತ ಕಲಿಯುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಗುರುಕುಲ ಶಿಕ್ಷಣ ಕೇಂದ್ರ ಕಳೆದ ಫೆ. 28ರ ವರೆಗೂ ಜಿಲ್ಲಾಧಿಕಾರಿಯ ನಿರ್ವಹಣೆಯಲ್ಲೇ ಇತ್ತು. ಬಳಿಕ ವಿವಿಗೆ ಹಸ್ತಾಂತರಿಸಲಾಗಿದ್ದು, ಮೇ ತಿಂಗಳಲ್ಲಿ ವಿವಿಯ ಕುಲಪತಿ ಮತ್ತು ಕುಲಸಚಿವರು ಆಗಮಿಸಿ ಪತ್ರವನ್ನು ಜಿಲ್ಲಾಧಿಕಾರಿಯಿಂದ ಪಡೆದುಕೊಂಡಿದ್ದಾರೆ.

ನೈತಿಕತೆಯ ಶಿಕ್ಷಣ ಸಾಧನೆಗೆ ಪೂರಕ

Aug 06 2024, 12:40 AM IST
ಕಲಿಯುತ್ತಿರುವಾಗಲೇ ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳಲ್ಲಿ ಆನ್‌ಜಾಬ್ ಟ್ರೈನಿಂಗ್‌ ನಿಯೋಜಿಸುವ ಮೂಲಕ ಹೆಚ್ಚಿನ ತಾಂತ್ರಿಕ ತರಬೇತಿ, ಕಲಿಕೆಯ ನಂತರ ಎಂತಹ ಉದ್ಯೋಗ ಆಯ್ಕೆ ಮಾಡಿಕೊಳ್ಳಬೇಕು.

ಕೃಷ್ಣಾರೆಡ್ಡಿ ಹೇಳಿಕೆ ಹತಾಶೆಯ ಪ್ರತೀಕ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮೇಲಿನ ಆರೋಪಕ್ಕೆ ತಿರುಗೇಟು

Aug 05 2024, 12:36 AM IST
ಮಾಜಿ ಶಾಸಕ ಜೆಕೆ ಕೃಷ್ಷಾರೆಡ್ಡಿ ಸಲ್ಲಿಸಿರುವ ಆದಾಯ ತೆರಿಗೆ ದಾಖಲೆಗಳನ್ನು ಮರುಪರಿಶೀಲಿಸುವಂತೆ ದಾಖಲೆ ಸಮೇತ ಆದಾಯ ತೆರಿಗೆ ಇಲಾಖೆಯಲ್ಲಿ ನಾವು ದಾವೆಯನ್ನು ಹೂಡಿದ್ದು ಪ್ರಕರಣದ ವಿಚಾರಣೆಯು ಅಂತಿಮ ಹಂತದಲ್ಲಿದೆ.

ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಸಿಗಲಿ

Aug 05 2024, 12:35 AM IST
ತಾಲೂಕಿನ ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಉಚಿತ ಶೂ, ಬ್ಯಾಗ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಣ ಸಚಿವರಾಗಿ ಜಿಲ್ಲೆ ಅಭಿವೃದ್ಧಿಗೆ ಏನು ತಂದಿದ್ದೀರಿ?: ಬಿ.ವೈ.ರಾಘವೇಂದ್ರ ಪ್ರಶ್ನೆ

Aug 05 2024, 12:32 AM IST
ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ಆಗಬೇಕಿ ಅದನ್ನು ಮಾಡಿ. ಡಿಡಿಪಿಐಗೆ ಇಷ್ಟು ರೇಟ್, ಬಿಒಗೆ ಇಷ್ಟು ರೇಟ್ ಅಂತ ರಾಜ್ಯದಲ್ಲಿ ಪಿಕ್ಸ್ ಆಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 133
  • next >

More Trending News

Top Stories
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved