• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

May 27 2024, 08:33 AM IST

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ

May 27 2024, 01:11 AM IST
ನಗರದ ದುರ್ಗದಸಿರಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಕಾಂಗ್ರೆಸ್‌ ಮುಖಂಡ ಪುಟ್ಟಣ್ಣಯ್ಯ ಮಾತನಾಡಿದರು.

ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್

May 27 2024, 01:02 AM IST
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.

ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್ ಎಂದೂ ಕಡೆಗಣಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

May 27 2024, 01:01 AM IST
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಅವರು, ಸದನದಲ್ಲಾಗಲಿ, ಸದನದ ಹೊರಗಾಗಲಿ ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಿ, ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.

ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌

May 26 2024, 01:40 AM IST
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ಸಮಾಜಸೇವೆ, ದೇಶದ ಏಕತೆಗೆ ಬೇಕಾಗುವ ಸಂಸ್ಕಾರವನ್ನು ನೀಡಲಿ ಎಂದ ಪುರಸಭೆ ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಆಶಯ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವರಿಗೇ ಕನ್ನಡ ಬರಲ್ಲ: ಬಿವೈವಿ

May 26 2024, 01:34 AM IST

ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದೆ. ಶಿಕ್ಷಣ ಸಚಿವರಿಗೇ ಸರಿಯಾಗಿ ಕನ್ನಡ ಓದಲು, ಬರೆಯಲು ಬರಲ್ಲವೆಂದರೆ ಶಿಕ್ಷಣ ಕ್ಷೇತ್ರದ ಬಗ್ಗೆ ರಾಜ್ಯ ಸರ್ಕಾರ ಅದೆಷ್ಟು ಗಂಭೀರವಾಗಿ ಯೋಚನೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ವೈದ್ಯಕ್ಷೀಯ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕುರಿತ ಕಾರ್ಯಾಗಾರ

May 26 2024, 01:34 AM IST
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಶಿಕ್ಷಣ ಕಲಿಕೆ ಕಾರ್ಯಕ್ರಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು, ಆ ಕ್ಷೇತ್ರದ ಹೊಸ ಮತ್ತು ಅಭಿವೃದ್ಧಿಶೀಲ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ .

ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

May 26 2024, 01:32 AM IST
ಪಾಲಕರು ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಿ, ಅವರಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುತ್ತಾರೆ

ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರ ಕಲುಷಿತ

May 26 2024, 01:30 AM IST
ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಣ ಕ್ಷೇತ್ರದ ಕಲುಷಿತಗೊಂಡಿದ್ದು, ಈ ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕಾದರೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಓರ್ವ ಸಜ್ಜನ ರಾಜಕಾರಣಿ ವಿಧಾನ ಪರಿಷತ್ತುಗೆ ಆಯ್ಕೆಯಾಗಬೇಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಶಿಕ್ಷಣ ಕ್ಷೇತ್ರ, ಶಿಕ್ಷಕರ ಧ್ವನಿಯಾಗುವಂತೆ ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.

ಶಿಕ್ಷಣ ಸಂಸ್ಥೆಗಳು ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು

May 26 2024, 01:30 AM IST
ಇಂದಿನ ಆಧುನಿಕತೆಯ ಭರಾಟೆಯಲ್ಲಿ ನಾವು ಮೌಲ್ಯಯುತವಾದ ಶಿಕ್ಷಣ ಮರೆಯಬಾರದು. ಇಂದಿನ ಶಿಕ್ಷಣ ಸಂಸ್ಥೆಗಳು, ಶಾಲಾ, ಕಾಲೇಜುಗಳು ಮೌಲ್ಯಯುತ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ಕೇವಲ ಅಂಕಗಳಿಗೆ ಬೆನ್ನುಹತ್ತದೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗುವ ಶಿಕ್ಷಣವನ್ನು ಒದಗಿಸಬೇಕು ಎಂದು ಜಿಲ್ಲಾ ಕಾನಿಪ ಅಧ್ಯಕ್ಷ ಸಂಗಮೇಶ ಚೂರಿ ಅಭಿಮತ ವ್ಯಕ್ತಪಡಿಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved