ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಪೋಷಕರು ಸಹಕಾರ ಅಗತ್ಯ: ಎಂ.ಎನ್. ಪಾಟೀಲ
Mar 18 2025, 12:33 AM IST
ದೊಡ್ಡ ಕನಸು ಸೃಷ್ಟಿಸಲು ಮಕ್ಕಳಿಗೆ ದೊಡ್ಡ ವೇದಿಕೆ ಸೃಷ್ಟಿಸಿದ್ದಾರೆ. 3 ವರ್ಷಗಳ ಹಿಂದೆ ಆರಂಭಗೊಂಡ ಮಂದಾರ ಶಾಲೆ ಇಂದು ಉತ್ತಮ ಸಂಸ್ಥೆಯಾಗಿ ಬೆಳೆಯಲು ಪೋಷಕರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆ ಮುಖ್ಯ ಕಾರಣ ಎಂದು ಬೀಳಗಿಯ ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಹೇಳಿದರು.
ಬೀದರ್ ಶಹೀನ್ ಗ್ರೂಪ್ನ ಶೆಫರ್ಡ್ ಶಿಕ್ಷಣ ಸಂಸ್ಥೆ ಮಂಗಳೂರಲ್ಲಿ ಆರಂಭ
Mar 17 2025, 12:34 AM IST
ಗುಣಮಟ್ಟದ ಶಿಕ್ಷಣದಲ್ಲಿ ಹೆಸರು ಮಾಡಿರುವ ಬೀದರ್ ಶಾಹೀನ್ ಗ್ರೂಪ್ ವತಿಯಿಂದ ಮಂಗಳೂರಿನಲ್ಲಿ ಶೆಫರ್ಡ್ ಸಂಸ್ಥೆಯ ಸಹಯೋಗದಲ್ಲಿ ತನ್ನ ಪ್ರಥಮ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಿದೆ.
ಬದುಕಲು ಕಲಿಸುವ ಶಿಕ್ಷಣ ಅಗತ್ಯ: ವೆಂಕಟ್ರಮಣ ಭಟ್
Mar 17 2025, 12:32 AM IST
ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸುಸಜ್ಜಿತ ಕಟ್ಟಡಗಳು, ವಿದ್ಯಾರ್ಥಿಗಳು, ಶಿಕ್ಷಕರು, ಪುಸ್ತಕಗಳು ಎಲ್ಲವೂ ಇವೆ.
ಶಾಲೆಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ಬದ್ಧ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ
Mar 16 2025, 01:51 AM IST
ಶಿಕ್ಷಣ ಎಂದಿಗೂ ಮಾರಾಟದ ವಸ್ತುವಾಗಬಾರದು, ಹಣ ಕೊಟ್ಟು ಸರ್ಟಿಫಿಕೆಟ್ ಪಡೆಯುವ ಸಂಸ್ಕೃತಿ ನಿಲ್ಲಬೇಕು. ಹೀಗಾಗಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕಳೆದೆರಡು ವರ್ಷಗಳಿಂದ ಸಾಕಷ್ಟು ಬಿಗಿಗೊಳಿಸಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಸಂಸ್ಥೆಗಳು ಶ್ರಮಿಸಲಿ
Mar 16 2025, 01:48 AM IST
ಪ್ರತಿಯೊಬ್ಬ ಮಗುವಿನ ಶೈಕ್ಷಣಿಕ ಪ್ರಗತಿಗಾಗಿ ಹಗಲಿರುಳು ಪ್ರಾಮಾಣಿಕತೆಯಿಂದ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರು ಶ್ರಮಿಸಬೇಕು.
ಬೀದಿ ನಾಟಕ: ಉಡುಪಿ ಯುಪಿಎಂಸಿ ತಂಡ ಆರೋಗ್ಯ ಶಿಕ್ಷಣ
Mar 15 2025, 01:05 AM IST
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಾಟಕ ತಂಡದಿಂದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಶುಕ್ರವಾರ ೨೨ನೇ ಬಾರಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.
ಆಶ್ರಮ ಶಾಲೆಗಳಿಗೆ ನವೋದಯ ಮಾದರಿ ಶಿಕ್ಷಣ ಜಾರಿಯಾಗಲಿ
Mar 15 2025, 01:01 AM IST
ಚಾಮರಾಜನಗರದಲ್ಲಿ ಸೋಲಿಗ ಮಹಿಳೆ ಡಾ.ಎಸ್.ರತ್ನಮ್ಮ ಕರ್ನಾಟಕದಲ್ಲಿ ಆಶ್ರಮ ಶಾಲೆಗಳು ಮತ್ತು ಬುಡಕಟ್ಟು ಶಿಕ್ಷಣದ ಮೇಲೆ ಇದರ ಪ್ರಭಾವ ಎಂಬ ಸಂಶೋಧನಾ ವರದಿ ಬಿಡುಗಡೆ ಮಾಡಿದರು.
ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಭೆ
Mar 14 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಚಿಂತನಾ ಸಭೆ ನಡೆಸಿದರು.
ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡಿ: ಶಂಭುಲಿಂಗ ಶ್ರೀ
Mar 13 2025, 12:47 AM IST
ಗುರು, ಲಿಂಗ, ಜಂಗಮ, ಕಾಯಕ ಇವುಗಳು ವೀರಶೈವ ಧರ್ಮದ ಮೂಲ ಸಿದ್ಧಾಂತ.
ನೈತಿಕ ಶಿಕ್ಷಣ ಮಕ್ಕಳ ಭೌತಿಕ ಗುಣಮಟ್ಟ ಹೆಚ್ಚಿಸುತ್ತದೆ
Mar 13 2025, 12:45 AM IST
ಕೊಂಡಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಮಾತನಾಡಿದರು.
< previous
1
...
4
5
6
7
8
9
10
11
12
...
115
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ