• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಸ್ತುತ ಮೌಲ್ಯಾಧರಿತ ಶಿಕ್ಷಣ ಅವಶ್ಯಕ

Jul 15 2024, 01:51 AM IST
ರಾಮನಗರ: ವಾಸ್ತವ ಪ್ರಪಂಚದಲ್ಲಿ ಮೌಲ್ಯಾಧಾರಿತ ಶಿಕ್ಷಣ ತುಂಬ ಅವಶ್ಯಕತೆ ಇದೆ ಎಂದು ಪದವಿಪೂರ್ವ ಶಿಕ್ಷಣ ನಿರ್ದೇಶಕಿ ನಾಗಮ್ಮ ಹೇಳಿದರು.

ಸಮುದಾಯ ಮುನ್ನಡೆಗೆ ಶಿಕ್ಷಣ ಅಗತ್ಯ

Jul 15 2024, 01:48 AM IST
ದೊಡ್ಡಬಳ್ಳಾಪುರ: ಇಲ್ಲಿನ ದೇವಾಂಗ ಮಂಡಲಿ ವತಿಯಿಂದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪಿಎಚ್‌ಡಿ ಪದವಿ ಪಡೆದವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jul 15 2024, 01:47 AM IST
ಪೋಲಿಸ್ ಇಲಾಖೆಯ ವತಿಯಿಂದ ಪಟ್ಟಣದ ರಥಬೀದಿಯಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು

Jul 15 2024, 01:47 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.

ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಿ: ಪುಟ್ಟರಾಜು

Jul 14 2024, 01:41 AM IST
ಕಡೂರು, ಜಾಗತೀಕರಣದ ಪ್ರಭಾವದಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿ ನಲುಗುತ್ತಿದ್ದು ಸರ್ಕಾರಿ ಶಾಲೆಗಳು ಮುಚ್ಚದಂತೆ ಸರ್ಕಾರ ಕನ್ನಡದ ಉಳಿವಿಗೆ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಕಲಿಸಬೇಕು ಎಂದು 6 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹೊಸೂರು ಪುಟ್ಟರಾಜು ಆಗ್ರಹಿಸಿದರು.

ಆರೋಗ್ಯ-ಶಿಕ್ಷಣ ಕ್ಷೇತ್ರ ಇಂದು ವ್ಯಾಪಾರೀಕರಣ: ಬಿಜೆಪಿ ಮುಖಂಡ ಅರವಿಂದ್

Jul 14 2024, 01:38 AM IST
ದಿನೇ ದಿನೇ ಹೆಚ್ಚಾಗುತ್ತಿರುವ ಡೆಂಘೀ ಜ್ವರದ ಅಪಾಯದಿಂದ ಸಾಕಷ್ಟು ಜನರು, ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಸರ್ಕಾರ ಯಾವುದೇ ಸೂಕ್ತ ಕ್ರಮಕೈಗೊಳ್ಳದೆ ಮೀನಮೇಷ ಎಣಿಸುತ್ತಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಿದರೆ ಸಾಲದು. ಕೋವಿಡ್-೧೯ರ ಮಾದರಿಯಲ್ಲಿ ಆರೋಗ್ಯ ರಕ್ಷಣಾ ಚಟುವಟಿಕೆಗಳು ಸಾಗಬೇಕು.

ಪದವಿಗಿಂತ ಸಂಸ್ಕಾರಯುತ ಶಿಕ್ಷಣ ಅತಿ ಮುಖ್ಯ: ಶಾಸಕ ಬಿ.ಜಿ.ಗೋವಿಂದಪ್ಪ

Jul 14 2024, 01:31 AM IST
ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನು ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು.

ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಬಗೆಹರಿಸಲು ಆಗ್ರಹ

Jul 13 2024, 01:41 AM IST
ಅನುದಾನಿತ ಶಿಕ್ಷಣ ಸಂಸ್ಥೆಗಳ ಹಾಗೂ ಪ್ರೌಢಶಾಲೆಗಳ ಸಿಬ್ಬಂದಿಗಳ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣ ಕೊಡಿಸಿ: ಶಾಸಕ ಕಂದಕೂರು

Jul 13 2024, 01:40 AM IST
ಇಡೀ ಯಾದಗಿರಿ ಜಿಲ್ಲೆಯಲ್ಲಿಯೆ ಗುರುಮಠಕಲ್ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಒಳ್ಳೆಯ ಶಿಕ್ಷಣ ದೊರಕಿಸಿ, ಕ್ಷೇತ್ರಕ್ಕೆ ಹೆಸರು ತರಬೇಕೆಂದು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶರಣಗೌಡ ಕಂದಕೂರು ತಿಳಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಮೊದಲ ಆಧ್ಯತೆ ನೀಡಲಿ

Jul 13 2024, 01:35 AM IST
ಶುಕ್ರವಾರ ಎಬಿವಿಪಿ ವತಿಯಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಯಿತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 133
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved