• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

Mar 21 2024, 01:05 AM IST
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದ್ದಾರೆ.

ಮಕ್ಕಳ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡಿ

Mar 21 2024, 01:00 AM IST
ಲೋಕಾಪುರ: ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಕುರಿ ಮತ್ತು ಉಣ್ಣೆ ಮಹಾಮಂಡಳ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಹಾವರಗಿ

Mar 19 2024, 12:48 AM IST
ರಾಗಿ ಮಾಲ್ಟ್ ವಿತರಣೆ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಬಹು ಮಹತ್ವಕಾಂಕ್ಷಿ ಯೋಜನೆಯಾಗಿದೆ.

ಮಕ್ಕಳಿಗೆ ಉತ್ತಮ ಶಿಕ್ಷಣ , ಸಂಸ್ಕಾರ ಕಲಿಸಿ

Mar 17 2024, 01:49 AM IST
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಜೊತೆಗೆ ಅಕ್ಷರಾಭ್ಯಾಸ ಮಾಡಲು ಒಳ್ಳೆಯ ವಾತಾವರಣವನ್ನು ಮನೆಯಲ್ಲಿ ನೀಡಬೇಕು. ಶಾಲೆಯಲ್ಲಿ ಮಕ್ಕಳು ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತವೆ.

ಇಂದು ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಚುನಾವಣೆ

Mar 16 2024, 01:49 AM IST
ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ 13 ಸದಸ್ಯರ ಆಯ್ಕೆಗೆ ಮತದಾನ. ಸಂಸ್ಥೆಯ ಒಟ್ಟು ಮತದಾರರು 1,458, ಜಿಲ್ಲೆಯಲ್ಲೇ ಅಧಿಕ. ಕಲಬುರಗಿಯಲ್ಲಿ 5, ಬೀದರ್‌ 1, ರಾಯಚೂರಲ್ಲಿ 1 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ನಾವಣಾಧಿಕಾರಿ ಡಾ. ಪಿ.ಎಸ್‌ ಶಂಕರ್‌ ತಿಳಿಸಿದ್ದಾರೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಶರಣಗೌಡ ಕಂದಕೂರ

Mar 16 2024, 01:46 AM IST
ಯಾದಗಿರಿ ಗುರುಮಠಕಲ್ ಶಾಸಕರ ಕಚೇರಿ ಆವರಣದಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಫಲಾನುಭವಿ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ಅನ್ನು ಶಾಸಕ ಶರಣಗೌಡ ಕಂದಕೂರು ವಿತರಣೆ ಮಾಡಿದರು.

ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನಾವಣೆ ಸಿದ್ಧತೆ

Mar 15 2024, 01:21 AM IST
ಕಲ್ಯಾಣ ನಾಡಿನ ಪ್ರತಿಷ್ಠ ಹೈಕ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಚುನವಣೆ ಕಣದಲ್ಲಿರುವ ಎಂಎಲ್‌ಸಿ ಶಶೀಲ್‌ ನಮೋಶಿ ಮತ್ತವರ ಪೆನಲ್‌ ಸದಸ್ಯರ ಇಂದು ಸಂಸ್ಥೆಯ ಸಮಗ್ರ ಸುಧಾರಣೆಗೆ ನವ ಗ್ಯಾರಂಟಿ ಯೋಜನೆ ಪ್ರಕಟಿಸಿ ಗಮನ ಸೆಳದಿದ್ದಾರೆ.

ಮಾದಿಗ ಸಮಾಜ ಶಿಕ್ಷಣ, ಸಂಘಟನೆಗೆ ಒತ್ತು ನೀಡಲಿ: ಷಡಾಕ್ಷರಮುನಿ ಶ್ರೀ

Mar 14 2024, 02:09 AM IST
ಮಾದಿಗ ಸಮಾಜದವರು ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ, ಆದರೆ ಈ ಸಮಾಜದಲ್ಲಿ ಶಿಕ್ಷಣ ಹಾಗೂ ಸಂಘಟನೆ ಕೊರತೆ ಎದ್ದು ಕಾಣುತ್ತಿದೆ. ಈ ಕೊರೆತೆಗಳ ನಿವಾರಿಸಲು ಎಲ್ಲರೂ ಶ್ರಮಿಸಬೇಕಿದೆ. ಮಾದಿಗ ಸಮಾಜದ ಮುಖಂಡರೊಬ್ಬರಿಗೆ ರಾಜಕೀಯ, ಸಾಮಾಜಿಕ ಸ್ಥಾನ ನೀಡಲು ಇತರೆ ಸಮಾಜದವರು ಶಿಫಾರಸ್ಸು ಮಾಡುವಂತೆ ಸಾಮರಸ್ಯದೊಂದಿಗೆ ಗುರುತಿಸಿಕೊಳ್ಳಬೇಕು.

ಮತ್ತೆ ಜೆಡಿಎಸ್ ಗೂಡಿಗೆ ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್

Mar 14 2024, 02:07 AM IST
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡವರಂತೆ ಕಂಡುಬಂದಿದ್ದ ಕೆ.ಎಸ್.ವಿಜಯ್‌ಆನಂದ್ ಹಲವು ತಿಂಗಳುಗಳಿಂದ ಜೆಡಿಎಸ್‌ನವರೊಂದಿಗೆ ಒಡನಾಟ ಆರಂಭಿಸಿದ್ದರು. ಜೆಡಿಎಸ್‌ನ ಕೆಲವು ಕಾರ್ಯಕ್ರಮಗಳಲ್ಲಿ ವಿಜಯ್‌ಆನಂದ್ ಉಪಸ್ಥಿತರಿರುವುದು ಕಂಡುಬರುತ್ತಿತ್ತು. ಇದರ ನಡುವೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಅವರು ಕೆ.ಎಸ್.ವಿಜಯ್‌ಆನಂದ್ ಅವರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ಕರೆದೊಯ್ದು ಮಾತುಕತೆ ನಡೆಸುವುದರೊಂದಿಗೆ ಅತೃಪ್ತಿ ಶಮನಗೊಳಿಸಿದ್ದಾರೆ.

ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಶಿಕ್ಷಣ ಉತ್ಸವ

Mar 14 2024, 02:00 AM IST
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶಗಳು ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶಿಕ್ಷಣ ಹಬ್ಬಆಯೋಜಿಸಲಾಗಿತ್ತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved