ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿರುಗುಪ್ಪ ತಾಲೂಕಿನಲ್ಲಿ ಮೂರೇ ಜನ ದೈಹಿಕ ಶಿಕ್ಷಣ ಶಿಕ್ಷಕರು!
Aug 02 2025, 12:00 AM IST
ಸಿರುಗುಪ್ಪ ತಾಲೂಕಿನಲ್ಲಿ ಒಟ್ಟು 186 ಸರ್ಕಾರಿ ಶಾಲೆಗಳಲ್ಲಿ ಸುಮಾರು 32,440 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಇಡೀ ತಾಲೂಕಿನಲ್ಲಿ ಮೂವರು ದೈಹಿಕ ಶಿಕ್ಷಣ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮೈದಾನ, ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಕಮರುತ್ತಿದೆ ಮಕ್ಕಳ ಕ್ರೀಡಾ ಕನಸು!
Jul 31 2025, 12:47 AM IST
ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಹಲವು ಯೋಜನೆ ಜಾರಿಗೊಳಿಸಿದೆ. ಪಠ್ಯಕ್ಕೆ ಆದ್ಯತೆ ನೀಡಿದಷ್ಟು ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಪಠ್ಯೇತರ ಚಟುವಟಿಕೆಗೂ ನೀಡಬೇಕಿದೆ. ಆದರೆ, ಕ್ಷೇತ್ರದ ಬಹುತೇಕ ಶಾಲೆಗಳಿಗೆ ಆಟದ ಮೈದಾನ ಮತ್ತು ದೈಹಿಕ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಆಟೋಟಕ್ಕೆ ಪ್ರೋತ್ಸಾಹ ಸಿಗುತ್ತಿಲ್ಲ.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಶಿಕ್ಷಣ ಅಗತ್ಯ
Jul 30 2025, 12:50 AM IST
ಇಂದಿನ ಸ್ಫರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಆಯ್ದುಕೊಂಡ ಕ್ಷೇತ್ರದಲ್ಲಿ ಶ್ರೇಷ್ಠವಾದುದನ್ನು ಸಾಧಿಸಲು ಏಕಾಗ್ರತೆಯಿಂದ ಶ್ರಮಿಸಬೇಕು
ಮೌಲ್ಯಾಧಾರಿತ ಶಿಕ್ಷಣ ಅತೀ ಮುಖ್ಯ
Jul 29 2025, 01:01 AM IST
ಮೌಲ್ಯಾಧಾರಿತ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಸ್ನೇಹಪರತೆ, ಸಹಾನುಭೂತಿ, ಜವಾಬ್ದಾರಿ ಮೊದಲಾದ ಮೌಲ್ಯಗಳನ್ನು ಬೆಳೆಸುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕಿ ಪುಟ್ಟ ಗೌರಮ್ಮ ಹೇಳಿದರು
ಉನ್ನತ ಶಿಕ್ಷಣ ಪಡೆದು ನಿರ್ದಿಷ್ಟ ಗುರಿ ತಲುಪಿ
Jul 29 2025, 01:00 AM IST
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಆದರ್ಶ ಶಾಲೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಪ್ರಥಮ ಪಿಯುಸಿ ವಿಭಾಗಕ್ಕೆ 62 ವಿದ್ಯಾರ್ಥಿಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಹೆಚ್ಚು ದಾಖಲೆ ಹೊಂದಿದ ಪ್ರಥಮ ಕಾಲೇಜು ಎಂಬ ಖ್ಯಾತಿಗೆ ಭಾಜನವಾಗಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಎ. ಆರ್. ಕೃಷ್ಣಮೂರ್ತಿ ಹೇಳಿದರು.
ರಾಜಕೀಯ ಪ್ರವೇಶದಿಂದ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆ
Jul 28 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರಬಿಎಲ್ಡಿಇ ಸಂಸ್ಥೆಯ ಕೆಡಿಸುವ ಪ್ರಯತ್ನ ನಡೆದಾಗ ದಿ.ಬಿ.ಎಂ.ಪಾಟೀಲರು ಶಕ್ತಿಮೀರಿ ಗಟ್ಟಿಯಾಗಿ ನಿಂತರು. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕಾರಣ ಯಾವತ್ತೂ ಬರಬಾರದು, ರಾಜಕಾರಣ ಪ್ರವೇಶಿದರೆ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ದೇಶದಲ್ಲಿ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟು ಸೃಜನೆ
Jul 28 2025, 12:30 AM IST
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಮುಂದಿನ ವರ್ಷದಿಂದ ಪ್ರತಿವರ್ಷ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೃಜಿಸಲು ಮುಂದಾಗಿದೆ ಎಂದು ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವವಿ.ಸೋಮಣ್ಣ ತಿಳಿಸಿದ್ದಾರೆ.
ಗುಣಮಟ್ಟದ ಶಿಕ್ಷಣ ಇದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣ
Jul 28 2025, 12:30 AM IST
ಸರ್ಕಾರ ಬಡವರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿವ ನಿಟ್ಟಿನಲ್ಲಿ ಸ್ಮಾರ್ಟ್ ತರಗತಿಗಳು, ಡಿಜಿಟಲ್ ಲೈಬ್ರರಿ, ಯೋಗ, ಕರಾಟೆ ತರಬೇತಿ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಇನ್ನೂ ಹತ್ತು ಹಲವು ಯೋಜನೆ
ಜೆಎಸ್ಎಸ್ ಜನ ಶಿಕ್ಷಣ ಸಂಸ್ಥೆಯಿಂದ ನೀರು ನಿರ್ವಹಣೆ ಕಾರ್ಯಕ್ರಮ, ಸ್ವಚ್ಛತಾ ಪ್ರತಿಜ್ಞೆ ಕಾರ್ಯಕ್ರಮ
Jul 28 2025, 12:30 AM IST
ತರಬೇತಿಯ ನಂತರ ಕೈಗೊಳ್ಳಬಹುದಾದ ಆರ್ಥಿಕ ಚಟುವಟಿಕೆಗಳ ಬಗ್ಗೆ, ಬ್ಯಾಂಕಿನಿಂದ ದೊರೆಯಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ
ಬಡತನವಿದ್ದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ
Jul 27 2025, 12:01 AM IST
ರಾಜ್ಯದಲ್ಲಿರುವ ಲಿಂಗಾಯತ ಸಮುದಾಯದ ಅನೇಕ ಉಪಜಾತಿಗಳ ಪೈಕಿ ಪಂಚಮಸಾಲಿ ಸಮಾಜದವರು ಹೆಚ್ಚು ಶಿಕ್ಷಣವಂತರಾಗಿದ್ದಾರೆ. ನಮಗೆ ಮೀಸಲಾತಿ ಇಲ್ಲದೆಯೂ ಸಹಿತ ಉನ್ನತ ಸ್ಥಾನ ಅಲಂಕರಿಸಿದ್ದೇವೆ. ಸರ್ಕಾರ ಮೀಸಲಾತಿ ನೀಡಿದರೆ ಇನ್ನಷ್ಟು ಸಮಾಜದ ಅಭಿವೃದ್ಧಿಯಾಗಲಿದೆ.
< previous
1
...
5
6
7
8
9
10
11
12
13
...
142
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ