• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಯಾಂತ್ರಿಕತೆ ಬಿಟ್ಟು ತಾಂತ್ರಿಕ ಶಿಕ್ಷಣ ನೀಡಿ

Sep 11 2025, 12:03 AM IST
ಚನ್ನಪಟ್ಟಣ: ಇಂದಿನ ಶಿಕ್ಷಕರು ಅಪ್ ಡೇಟ್ ಆಗುವುದರ ಜೊತೆಗೆ ಮಕ್ಕಳಿಗೆ ಯಾಂತ್ರಿಕತೆಯ ಶಿಕ್ಷಣ ಬಿಟ್ಟು ತಾಂತ್ರಿಕತೆಯುಳ್ಳ ಶಿಕ್ಷಣವನ್ನು ಕಲಿಸಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಕಿವಿಮಾತು ಹೇಳಿದರು.

ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿ: ಲತಾ

Sep 10 2025, 01:04 AM IST
ಉತ್ತಮ ಶಿಕ್ಷಕರಾಗಲು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.

ಅಮೆರಿಕ ಪ್ರವಾಸದಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳ ಕುರಿತು ಅಧ್ಯಯನ

Sep 10 2025, 01:03 AM IST
ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಸೇವಾ ಭಾವವಿರುವ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ

Sep 10 2025, 01:03 AM IST
ನಾವು ಎಷ್ಟೇ ಎತ್ತರಕ್ಕೆ ಹೋದರೂ ನಮ್ಮ ಮೂಲವನ್ನು ಮರೆಯಬಾರದು

ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅಗತ್ಯ

Sep 08 2025, 01:01 AM IST
ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ.ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು

ಚುಂಚನಗಿರಿ ಶ್ರೀಮಠಕ್ಕೆ ಆಂಧ್ರಪ್ರದೇಶ ರಾಜ್ಯದ ಶಿಕ್ಷಣ ಸಚಿವರ ಭೇಟಿ

Sep 08 2025, 01:00 AM IST
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಆಂಧ್ರಪ್ರದೇಶ ಸರ್ಕಾರದ ಶಿಕ್ಷಣ ಸಚಿವ ನಾರ ಲೋಕೇಶ್ ಭೇಟಿಕೊಟ್ಟು ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಮಹಾ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ, ಯಾರಿಂದಲೂ ಕದಿಯಲಾಗದು: ಆರೋಗ್ಯನಾದನ್

Sep 08 2025, 01:00 AM IST
ಶಿಕ್ಷಣದ ಜ್ಞಾನ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಏನನ್ನಾದರೂ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊಂದಿರುವ ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರಿ ಪಲಾಯನವಾದವನ್ನು ಅನುಸರಿಸದೇ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿ ಕೊಂಡು ಗುರಿ ಸಾಧನೆ ಮಾಡಬೇಕು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದೇ ಆದ್ಯತೆ: ಸುಧಾಕರ ಎಸ್ ಶೆಟ್ಟಿ

Sep 08 2025, 01:00 AM IST
ನರಸಿಂಹರಾಜಪುರ, ಅಮ್ಮ ಫೌಂಡೇಷನ್ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಮ್ಮ ಫೌಂಡೇಷನ್‌ ಅಧ್ಯಕ್ಷ ತುಮ್ಕಾನೆ ಸುಧಾಕರ ಎಸ್. ಶೆಟ್ಟಿ ತಿಳಿಸಿದರು.

ಗುರುವಿನ ಪರಿಶ್ರಮ, ತ್ಯಾಗದಿಂದ ಮೌಲಿಕ ಶಿಕ್ಷಣ ಸಾಧ್ಯ

Sep 07 2025, 01:00 AM IST
ಅಕ್ಷರ ಬಿತ್ತುವ ಪವಿತ್ರ ಕಾರ್ಯದಲ್ಲಿ ಶ್ರದ್ಧೆ ಅತ್ಯಂತ ಮುಖ್ಯವಾಗುತ್ತದೆ. ಒಬ್ಬೊಬ್ಬರು ಒಂದೊಂದು ವೃತ್ತಿ ಆಯ್ಕೆ ಮಾಡಿಕೊಂಡಿರುತ್ತಾರೆ

ಮಕ್ಕಳಿಗೆ ನೆಲದ ಸತ್ವದ ಶಿಕ್ಷಣ ಅಗತ್ಯ: ಡಾ.ಕಲ್ಲಡ್ಕ ಪ್ರಭಾಕರ ಭಟ್

Sep 07 2025, 01:00 AM IST
ಮೆಕಾಲೆ, ಮಹಮ್ಮದೀಯನ್, ಮಾರ್ಕ್ಸ್ ಶಿಕ್ಷಣ ವ್ಯವಸ್ಥೆಗಳಿಂದಾಗಿ ನಮ್ಮತನವನ್ನೇ ಮರೆತು ಅಭಿಮಾನ ಶೂನ್ಯರಾಗಿರುವ ನಾವು ಈ ನೆಲದ ಸತ್ವ ತಿಳಿಸುವ ಶಿಕ್ಷಣವನ್ನು ಶಾಲಾ-ಕಾಲೇಜು, ಮನೆಗಳಲ್ಲಿ ನೀಡಬೇಕಾಗಿದೆ ಎಂದು ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ವಿಶೇಷ ಆಮಂತ್ರಿತ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved