• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನ ದಿನಾಚರಣೆ

May 08 2025, 12:35 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.

ವಿದ್ಯಾರ್ಥಿಗಳ ಸೆಳೆಯುವಲ್ಲಿ ಮಾಧ್ಯಮ ಶಿಕ್ಷಣ ವಿಫಲ: ಪ್ರೊ.ವಾನಳ್ಳಿ

May 08 2025, 12:32 AM IST
ಮಂಗಳೂರು ವಿ.ವಿ. ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜನೆಯಲ್ಲಿ ಬುಧವಾರ ಮಂಗಳಗಂಗೋತ್ರಿಯ ಯು.ಆರ್. ರಾವ್‌ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ ಅವಕಾಶಗಳು ಮತ್ತು ಕೌಶಲ್ಯಗಳು’ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಗೊಂಡಿತು.

ಸಂತೃಪ್ತ ಫಲಿತಾಂಶ ನೀಡುವ ಭಾಗ್ಯವಂತಿ ಶಿಕ್ಷಣ ಸಂಸ್ಥೆ

May 06 2025, 12:19 AM IST
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನಗರ ಪ್ರದೇಶಗಳಲ್ಲಿನ‌ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬೆಳೆದಿರುವುದಕ್ಕೆ ಕೈಗನ್ನಡಿಯಂತೆ ಆಂಗ್ಲ ಮಾಧ್ಯಮದಲ್ಲಿ 100ಕ್ಕೆ 100 ಫಲಿತಾಂಶ ಬರುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಲು ಕ್ರಮವಹಿಸಿ

May 06 2025, 12:18 AM IST
ಯಳಂದೂರು ಭಗೀರಥ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನಸ್ತೋಮ.

ಪುನೀತಾಗೆ ಉಚಿತ ಶಿಕ್ಷಣ ನೀಡಲು ಮುಂದಾದ ಪ್ರತಿಷ್ಠಿತ ಕಾಲೇಜುಗಳು

May 05 2025, 12:50 AM IST
ವಿದ್ಯಾರ್ಥಿನಿ ಸಾಧನೆ ಗಮನಿಸಿದ ರಾಮನಗರ ಶಾಂತಿನಿಕೇತನ ಶಾಲೆ, ಮಂಡ್ಯದ ಅಭಿನವ ಭಾರತಿ ಕಾಲೇಜುಗಳು ಉಚಿತ ಶಿಕ್ಷಣ ನೀಡಲು ಮುಂದೆ ಬಂದಿದ್ದು, ಜೊತೆಗೆ ಬೆಂಗಳೂರಿನ ಡಿಆರ್ ಕಾಲೇಜು ಸೇರಿದಂತೆ ಇನ್ನೂ ಹಲವು ಶಿಕ್ಷಣ ಸಂಸ್ಥೆಗಳು ರಿಯಾಯ್ತಿ ಶುಲ್ಕ ಅಥವಾ ಉಚಿತ ಶಿಕ್ಷಣದ ಭರವಸೆ ನೀಡುವೆ ಎಂದು ಪುನೀತ ತಿಳಿಸಿದಳು.

ಉಪ್ಪಾರ ಸಮಾಜ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ-ಸಂಕನೂರ

May 05 2025, 12:49 AM IST
ಉಪ್ಪಾರ ಸಮಾಜವು ಅತ್ಯಂತ ಸಣ್ಣಸಮಾಜವಾಗಿದ್ದು, ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.

ಭಾಗ್ಯವಂತಿ ಶಿಕ್ಷಣ ಸಂಸ್ಥೆ ತಾಲೂಕಿಗೆ ಪ್ರಥಮ

May 04 2025, 01:34 AM IST
ಇಂಗ್ಲಿಷ್ ಮಾಧ್ಯಮ ಶಿಕ್ಷಣ ಎನ್ನುವುದು ನಗರ ಪ್ರದೇಶ ವಿದ್ಯಾರ್ಥಿಗಳ ಸೊತ್ತು ಎನ್ನುವುದನ್ನು ಸುಳ್ಳಾಗಿಸಿದ್ದಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯಾವುದೂ ಅಸಾಧ್ಯವಲ್ಲ ಎನ್ನುವುದನ್ನು ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾಧಿಸಿ ತೊರಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆಗೆ ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಶಸ್ತಿ

May 04 2025, 01:33 AM IST
ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಾಪುರ ಜೈನ್ ಮಿಲನ್ ಜಂಟಿಯಾಗಿ ಸಿಂಗಾಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ ಅಂತಾರಾಷ್ಟ್ರಿಯ ಜಿನ ಸಮ್ಮಿಲನ-೨೦೨೫ರಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -೨೦೨೫ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪುತ್ತೂರು: ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ

May 04 2025, 01:33 AM IST
ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಧರ್ಮ ಶಿಕ್ಷಣ ಪುತ್ತೂರು ತಾಲೂಕು ಸಮಿತಿಯ ಸಭೆ ನಡೆಯಿತು.

ಸಂಸ್ಕಾರ, ಶಿಕ್ಷಣ, ಸಂಸ್ಕೃತಿಯ ಕಲಿಕೆಯ ತಾಣ ಅರವಿಂದ ಶಾಲೆ: ಸಂಸ್ಥಾಪಕ ಅಧ್ಯಕ್ಷ ಎಂ. ಕೆ. ಅಶೋಕ್

May 04 2025, 01:31 AM IST
ಸರ್ಕಾರಿ ಶಾಲೆಗಳು ಕೂಡ ಉತ್ತಮ ಅಂಕವನ್ನು ತರುವ ಪ್ರಯತ್ನ ಮಾಡುತ್ತಿವೆ. ಅಂತಾರಾಷ್ಟ್ರೀಯ ಶಾಲೆಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ಪೈಪೋಟಿ ಕೊಡಬೇಕಾದ ಅನಿವಾರ್ಯತೆ ಇದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 125
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved