• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ವ್ಯಕ್ತಿತ್ವ ರೂಪಿಸುವ ಮಾಧ್ಯಮ: ಉಮೇಶ್

Feb 28 2024, 02:36 AM IST
ಬಾಳೆಹೊನ್ನೂರು ಸಮೀಪದ ಕುಂದೂರು ಅಪೂರ್ವ ಸ್ವ ಸಹಾಯ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಕೀಲ ಎಚ್.ಎಚ್.ಕೃಷ್ಣಮೂರ್ತಿ ಅವರಿಗೆ ಅಪೂರ್ವ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆ ಶಿಕ್ಷಣ ನೀಡಬೇಕು: ಬಿಇಒ ಜಕಣಾಚಾರಿ

Feb 28 2024, 02:34 AM IST
ಜಾತಿ, ಧರ್ಮ ಹಾಗೂ ಅದಕ್ಕಿಂತ ಮುಖ್ಯವಾಗಿ ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆಯೊಂದಿಗೆ ಶಿಕ್ಷಣ ನೀಡಬೇಕು.

ಶಾಲಾ ಪೂರ್ವ ಶಿಕ್ಷಣ ಪದ್ಧತಿಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ನಲಿನ್ ಅತುಲ್

Feb 28 2024, 02:31 AM IST
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಕ್ಕಳ ಹಬ್ಬ: 2023-24 ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು. ಈ ಯೋಜನೆಯು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಲೌಕಿಕ ಶಿಕ್ಷಣಕ್ಕಿಂತ ನೈತಿಕ ಶಿಕ್ಷಣ ನೀಡಬೇಕು

Feb 27 2024, 01:37 AM IST
ಚಿಕ್ಕೋಡಿ : ಗಡಿಯಲ್ಲಿ ಕನ್ನಡದ ಹಣತೆ ಹಚ್ಚಿ ಜ್ಞಾನದ ಜ್ಯೋತಿ ಬೆಳಗಿ ಸಂಸ್ಕಾರವಂತ ಮಕ್ಕಳನ್ನು ನಿರ್ಮಿಸುತ್ತಿರುವ ನಿಸರ್ಗ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಮಿಥುನ ಅಂಕಲಿ ಹೇಳಿದರು.

ಬ್ರಿಟೀಷ್‌ ಕೌನ್ಸಿಲ್‌ ಜತೆ ಶಿಕ್ಷಣ ಇಲಾಖೆ ಒಪ್ಪಂದ

Feb 27 2024, 01:36 AM IST
ರಾಜ್ಯ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ತರಬೇತಿ, ಸಂಶೋಧನೆಗೆ ಅನುಕೂಲ ಒದಗಿಸುವ ಉದ್ಧೇಶದಿಂದ ರಾಜ್ಯ ಸರ್ಕಾರ ಬ್ರಿಟಿಷ್‌ ಕೌನ್ಸಿಲ್‌ ಜತೆ ಒಪ್ಪಂದ ಮಾಡಿಕೊಂಡಿದೆ.

ವಿದ್ಯೆ, ಅರಿವು ವಿಸ್ತರಿಸುವ ಶಿಕ್ಷಣ ಇಲಾಖೆ: ಡಿಡಿಪಿಐ ಬಸವರಾಜ

Feb 27 2024, 01:32 AM IST
ಶಿಕ್ಷಣ ಇಲಾಖೆಯ ಬೇರೆ ಬೇರೆ ಹಂತಗಳಲ್ಲಿ ಕಾರ್ಯನಿರ್ವಹಿಸಿದ ಜಿ.ಐ. ನಾಯ್ಕ, ವ್ಯಕ್ತಿಯೊರ್ವನಲ್ಲಿ ಬದ್ಧತೆ ಇದ್ದಾಗ ಅತ್ಯುತ್ತಮ ಸಾಧನೆ ಮಾಡಬಹುದು ಎನ್ನುವುದಕ್ಕೆ ನಿದರ್ಶನವಾಗಿದ್ದಾರೆ.

ಬಡತನವಿರಲಿ, ಸಿರಿತನವಿರಲಿ ಮಕ್ಕಳಿಗೆ ಶಿಕ್ಷಣ ನೀಡಿ

Feb 27 2024, 01:32 AM IST
ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಿ, ಶಿಕ್ಷಣ ಮಾನವನ ವಿಕಾಸದ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ಶಿಕ್ಷಣ ಪ್ರತಿಯೊಬ್ಬರಿಗೂ ಬೇಕೇ ಬೇಕು

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿಸಿ

Feb 27 2024, 01:30 AM IST
ಹುನಗುಂದ: ತಂದೆ-ತಾಯಿಗಳು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಉತ್ತಮ ಶಿಕ್ಷಣವಂತರಾಗಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಡಾ.ವಿಜಯಾನಂದ ಎಸ್. ಕಾಶಪ್ಪನವರ ಹೇಳಿದರು.

ಯುವಜನಾಂಗಕ್ಕೆ ಗುಣಾತ್ಮಕ ಶಿಕ್ಷಣ ಅಗತ್ಯ: ಜ. ನಾಗಮೋಹನ್ ದಾಸ್

Feb 26 2024, 01:35 AM IST
ತೊಕ್ಕೊಟ್ಟುವಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಡಿವೈಎಫ್‌ಐ ೧೨ನೇ ರಾಜ್ಯ ಸಮ್ಮೇಳನ ನಡೆಯಿತು.

ಶಿಕ್ಷಣ ಜತೆಗೆ ಆತ್ಮರಕ್ಷಣೆ ಕಲೆಗಳೂ ಮುಖ್ಯ: ಶ್ರೀಪಾದ ಬಿಚ್ಚುಗತ್ತಿ

Feb 26 2024, 01:35 AM IST
ಶೈಕ್ಷಣಿಕ ಪ್ರಗತಿಯ ಜತೆಗೆ ಸ್ವಾವಲಂಬನೆ, ಆತ್ಮರಕ್ಷಣೆಗೆ ಪೂರಕ ಆಗುವಂತಹ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕವಾಗಿ ಶಿಕ್ಷಣ ದೊರಕಬೇಕು. ಆಗ ಮಾತ್ರ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಮೂಡುತ್ತದೆ. ವಿಶೇಷವಾಗಿ ಹಳೇ ಸೊರಬ ಸರ್ಕಾರಿ ಪ್ರೌಢಶಾಲೆ ಗ್ರಾಮಾಂತರ ಪ್ರದೇಶಗಳ ಮಕ್ಕಳ ಅಂತರ್ಗತ ಮೌಲ್ಯಗಳನ್ನು ಗುರುತಿಸಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಸೊರಬದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved