• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟದ ಶಿಕ್ಷಣ, ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ

Jul 12 2024, 01:35 AM IST
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಲ್ಯಾಪ್‍ಟಾಪ್ ವಿತರಣೆ ಮಾಡಿದರು.

ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮಂಜೂರು ಮಾಡಿಸಿದ ರಾಯರಡ್ಡಿ: ಮಧು ಬಂಗಾರಪ್ಪ

Jul 11 2024, 01:40 AM IST
ಈ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಲಿ ಎನ್ನುವ ಕಳಕಳಿಯಿಂದ ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಈ ತಾಲೂಕಿಗೆ ಮಂಜೂರು ಮಾಡಿಸಿದ ಕೀರ್ತಿ ರಾಯರಡ್ಡಿ ಅವರಿಗೆ ಸಲ್ಲುತ್ತದೆ.

ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯ

Jul 11 2024, 01:36 AM IST
ಶಿಕ್ಷಣದ ಕೇಂದ್ರೀಕರಣ, ವಾಣಿಜ್ಯೀಕರಣ, ಕೋಮವಾದವನ್ನು ಪ್ರತಿಪಾದಿಸುವ ಎನ್.ಇ.ಪಿ- 2020 ಗೆ ಸಿಪಿಎಂ ತೀವ್ರವಾಗಿ ವಿರೋಧಿಸುತ್ತಾ ಬಂದಿದೆ. ಜುಲೈ 1ರಿಂದ ಜಾರಿಗೆ ತಂದಿರುವ ಪ್ರಜಾಪ್ರಭುತ್ವ ವಿರೋಧಿ ಕ್ರಿಮಿನಲ್ ಕಾನೂನನ್ನು ಕೇಂದ್ರ ವಾಪಸ್ ಪಡೆಯಬೇಕು

ಶಿಕ್ಷಣ ನೀತಿ ಮೇಲೆ ದೇಶದ ಅಭಿವೃದ್ಧಿ

Jul 09 2024, 12:55 AM IST
ಪ್ರಪಂಚದಲ್ಲಿ ಬದುಕಿಗೆ ಶಿಕ್ಷಣ, ಸಂಸ್ಕಾರ ಮುಖ್ಯವಾಗಿದ್ದು, ಶಿಕ್ಷಣ ನೀತಿ ಮೇಲೆ ಆ ದೇಶದ ಅಭಿವೃದ್ಧಿ ನಿಂತಿದೆ. ವಿಶಾಲವಾದ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಕಾಣುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಆರೋಗ್ಯಕರ ಸಮಾಜಕ್ಕೆ ಬಲಿಷ್ಠವಾಗಲಿ ಮಾಧ್ಯಮ ಶಿಕ್ಷಣ: ಕುಲಪತಿ ಪ್ರೊ. ಬಿ.ಕೆ. ರವಿ

Jul 09 2024, 12:50 AM IST
ಪ್ರಸ್ತುತ ಭಾರತೀಯ ಮಾಧ್ಯಮ ವಿಸ್ತಾರವಾಗಿದೆ. ತಂತ್ರಜ್ಞಾನದ ಭರಾಟೆಯಲ್ಲಿ ಭಾರತೀಯ ಮಾಧ್ಯಮ ತನ್ನದೇ ಸ್ಥಾನ ಪಡೆದಿದೆ. ಆದರೆ, ಮಾಧ್ಯಮ ಶಿಕ್ಷಣ ಮಾತ್ರ ಇನ್ನೂ ಹಳೆಯ ಕಾಲದ್ದಿದೆ. ಪಾಶ್ಚಾತ್ಯ ಪಠ್ಯಗಳನ್ನೇ ಬೋಧಿಸುವ ಸ್ಥಿತಿ ಇದೆ.

ಹಣವಿದ್ದವರಿಗೆ ಮಾತ್ರ ಗುಣಮಟ್ಟದ ಶಿಕ್ಷಣ

Jul 09 2024, 12:46 AM IST
ಆಧುನಿಕತೆ ಬೆಳೆಯುತ್ತಿದ್ದಂತೆ ಶಿಕ್ಷಣ ಕ್ಷೇತ್ರ ವ್ಯಾಪಾರ ಕ್ಷೇತ್ರವಾಗಿ ಮಾರ್ಪಟ್ಟಿದೆ. ಮುಂದಿನ ದಿನಗಳಲ್ಲಿ ಹಣವಿಲ್ಲದೆ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಮೆದುಳಿಗೆ ಗಟ್ಟಿತನ ಕೊಡಬೇಕಾಗುತ್ತದೆ. ಆದರೆ ಶಿಕ್ಷಣದಿಂದ ಅದು ಸಿಗುತ್ತಿಲ್ಲ.

ಲೀಡ್.. ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಕ್ಷೇತ್ರಕ್ಕೆ ಲಗ್ಗೆ ಇಡಬೇಕು

Jul 08 2024, 12:41 AM IST
muslim girls take part of eduction fields

ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ ಶಿಕ್ಷಣ ಉಳಿಸಿ ಸಮಿತಿಯಿಂದ ಪ್ರತಿಭಟನೆ

Jul 07 2024, 01:21 AM IST
ದಿನಗಳೆದಂತೆ ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅನೇಕ ಅಕ್ರಮಗಳು ಬಯಲಿಗೆ ಬರುತ್ತಿವೆ.

ಶಿಕ್ಷಣ ಸಬಲೀಕರಣಕ್ಕೆ ₹20 ಕೋಟಿ ವೆಚ್ಚದ ಯೋಜನೆ

Jul 07 2024, 01:21 AM IST
ನಗರದ ಗುರುಭವನದ ಪಕ್ಕ ನಿರ್ಮಿಸಿರುವ ನೂತನ ಬಿಇಒ ಕಚೇರಿಯನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿದರು.

ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ‘ಬಿಜಿಎಸ್’ ಸದಾ ಮುಂದು

Jul 04 2024, 01:17 AM IST

ನಗರದ ಹೊರವಲಯದಲ್ಲಿರುವ ಬಿಜಿಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೀಪಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved