• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದವರು ಡಾ.ಅಂಬೇಡ್ಕರ್

Feb 26 2024, 01:34 AM IST
ಬಾಬಾ ಸಾಹೇಬರು ಸಂವಿಧಾನದ ಅಡಿಯಲ್ಲಿ ನಿಮಗೆ ನ್ಯಾಯವನ್ನು ಕೊಟ್ಟಿದ್ದಾರೆ, ಅವರನ್ನು ಜಯಂತಿ ಹಾಗೂ ಭಾವಚಿತ್ರಗಳಲ್ಲಿ ಮಾತ್ರ ಬಿಂಬಿಸುತ್ತಿದ್ದೀರಿ. ಅವರ ತತ್ವಗಳನ್ನು ಪಾಲಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಅವರ ಕೊಡುಗೆಗಳಿಗೆ ಬೆಲೆ ಬಂದಂತಾಗುತ್ತದೆ.

ಕನಸುಗಳ ಸಾಕಾರಕ್ಕೆ ಶಿಕ್ಷಣ ಭದ್ರಬುನಾದಿ ಅವಶ್ಯ-ಫಕೀರೇಶ್ವರ ಶಿವಾಚಾರ್ಯ ಶ್ರೀ

Feb 26 2024, 01:33 AM IST
ಮಕ್ಕಳು ಶಿಕ್ಷಣವೆಂಬ ಭದ್ರಬುನಾದಿ ಕಟ್ಟಿಕೊಳ್ಳುವ ಮೂಲಕ ತಮ್ಮ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು ಎಂದು ಮಲ್ಲಸಮುದ್ರದ ಓಂಕಾರೇಶ್ವರ ಮಠದ ಫಕೀರೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು.

ಒಳ್ಳೆಯ ಶಿಕ್ಷಣ ಕೊಟ್ಟರೆ ಯಾರು ಕದಿಯಲು ಸಾಧ್ಯವಿಲ್ಲ

Feb 26 2024, 01:31 AM IST
ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ಶನಿವಾರ ಸಂಗನಬಸವ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಂಗನಬಸವ ಶ್ರೀಗಳ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ: ರಂಗರಾಜನ್

Feb 26 2024, 01:30 AM IST
ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವುದರಿಂದ ಗುಣಾತ್ಮಕ ಶಿಕ್ಷಣದ ಜೊತೆಗೆ ಪೋಷಕರಿಗೂ ಲಕ್ಷಾಂತರ ರು. ಹಣ ಉಳಿತಾಯವಾಗುತ್ತದೆ ಎಂದು ಸಮಾಜಸೇವಕ ರಂಗರಾಜನ್ ಅಭಿಪ್ರಾಯಪಟ್ಟರು.

ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ: ರಮೇಶ್‌

Feb 25 2024, 01:50 AM IST
ಪೋಷಕರು ಇಂಗ್ಲೀಷ್‌ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಿ, ನಮ್ಮ ಕನ್ನಡ ಶಾಲೆಯ ಮಕ್ಕಳು ಎಲ್ಲ ರಂಗಗಳಲ್ಲೂ ಮಂಚೋಣಿಯಲ್ಲಿದ್ದು, ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ ಎಂದು ಶಾಲಾ ನವೀಕರಣದ ದಾನಿ ಡಾ. ರಮೇಶ್‌ ಕರೆ ನೀಡಿದರು.

ಶಿಸ್ತು - ಸಂಸ್ಕಾರ ಕಲಿಯುವುದು ನಿಜವಾದ ಶಿಕ್ಷಣ

Feb 25 2024, 01:46 AM IST
ಶಿಸ್ತು ಮತ್ತು ಸಂಸ್ಕಾರ ಕಲಿತವರು ತಮ್ಮ ಭವಿಷ್ಯದ ಜೊತೆ ಇತರರಿಗೆ ಆದರ್ಶರಾಗುತ್ತಾರೆ.

ಮಾನವೀಯ ಮೌಲ್ಯ, ಕೌಶಲ್ಯವುಳ್ಳ ಶಿಕ್ಷಣ ಅಗತ್ಯ: ಡಾ.ಪ್ರಭಾ ಮಲ್ಲಿಕಾರ್ಜುನ

Feb 25 2024, 01:46 AM IST
ಮಕ್ಕಳು ಗುರಿ ತಲುಪಲು ಮಾಬೇಕಾದ ಪ್ರಯತ್ನಗಳ ಬಗ್ಗೆಯೂ ಪಾಲಕರು ಮಾರ್ಗದರ್ಶನ ನೀಡಬೇಕು. ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನಕ್ಕೆ ಸ್ಪರ್ಧಾತ್ಮಕ ಪುಸ್ತಕ ಓದುವ ಜೊತೆಗೆ ಪ್ರಚಲಿತ ವಿದ್ಯಾಮಾನಗಳ ಬಗ್ಗೆಯೂ ಅರಿವಿರಬೇಕು. ನಿತ್ಯವೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿ, ಯುವ ಜನರು ರೂಢಿಸಿಕೊಳ್ಳಿ.

ಬದುಕನ್ನು ರಕ್ಷಿಸಿಕೊಳ್ಳಲು ಶಿಕ್ಷಣ ಬೇಕು: ಪ.ಗು.ಸಿದ್ದಾಪು ರ

Feb 25 2024, 01:46 AM IST
ಕೊಲ್ಹಾರ ಬದುಕು ಎಂಬುದು ಬಂಗಾರವಿದ್ದಂತೆ, ಆ ಬಂಗಾರದ ಬದುಕನ್ನು ರಕ್ಷಣೆ ಮಾಡಿಕೊಳ್ಳಲು ಶಿಕ್ಷಣ ಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಅಭಿಪ್ರಾಯ ಪಟ್ಟರು.

ಧಾರ್ಮಿಕ ಕಾರ್ಯದೊಂದಿಗೆ ಶಿಕ್ಷಣ, ಸಮಾಜಮುಖಿ ಕಾರ್ಯ

Feb 25 2024, 01:46 AM IST
ದೇಶದಲ್ಲಿ ಜೈನ ಸಮಾಜ ಅನಾದಿಕಾಲದಿಂದ ಸಮಾಜಮುಖಿ ಕಾರ್ಯಗಳನ್ನು ನಿರಂತರ ಮಾಡಿಕೊಂಡು ಬರುವ ಮೂಲಕ ಸಾಮರಸ್ಯ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿಕೊಂಡು ಬಂದಿದ್ದಾರೆ.

ಜಿಲ್ಲೆಯ ೫೦ ಶಾಲೆಗಳಿಗೆ ದೂರ ತರಂಗ ಶಿಕ್ಷಣ: ಜಪಾನಂದ ಸ್ವಾಮೀಜಿ

Feb 25 2024, 01:46 AM IST
ತಂತ್ರಜ್ಞಾನ ಆಧಾರಿತ ಶಿಕ್ಷಣ ಪ್ರಸ್ತುತ ದಿನಗಳಲ್ಲಿ ಅತ್ಯಗತ್ಯ ಎಂಬುದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved