• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಸೌಲಭ್ಯಗಳ ಬಳಸಿ ಉತ್ತಮ ಶಿಕ್ಷಣ ಪಡೆಯಿರಿ: ಡಿ.ಜಿ.ಸುರೇಂದ್ರಗೌಡ

Feb 24 2024, 02:31 AM IST
ಪೌಷ್ಟಿಕಾಂಶದ ತಿನಿಸು ಹಾಗೂ ಕುಡಿಯಲು ರಾಗಿಮಾಲ್ಟ್ ಕೊಡುವ ಯೋಜನೆ ಆರಂಭಿಸಿದ್ದಾರೆ. ಮಕ್ಕಳಿಗೆ ಸರ್ಕಾರ ಹಲವು ಸೌಲಭ್ಯಗಳ ಒದಗಿಸಿದ್ದು ಈ ಎಲ್ಲಾ ಸೌಲಭ್ಯಗಳ ಬಳಸಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ: ನಿತಿನ್ ವೆಂಕಟೇಶ್

Feb 23 2024, 01:55 AM IST
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು

ಶಿಕ್ಷಣ, ಉದ್ಯೋಗ ಮೂಲಭೂತ ಹಕ್ಕಾಗಲಿ: ಬಸವರಾಜ ಪೂಜಾರ

Feb 23 2024, 01:54 AM IST
ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ

Feb 23 2024, 01:53 AM IST
ಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.

ಆರೋಗ್ಯ, ಶಿಕ್ಷಣ ಒಂದೇ ನಾಣ್ಯದ 2 ಮುಖಗಳು: ಸೋಮಶೇಖರ್‌

Feb 23 2024, 01:49 AM IST
ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ

Feb 23 2024, 01:47 AM IST
ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿ ಸಾವಿತ್ರಿ ಬಾಯಿ ಪುಲೆ: ಸೂರಿ ಶ್ರೀನಿವಾಸ್

Feb 23 2024, 01:47 AM IST
ಸಾವಿತ್ರಿ ಬಾಯಿ ಪುಲೆ ಅವರು ಮಾಡಿದ ಮಹಿಳಾ ಸಮಾನತೆ ಆಂದೋಲನದಿಂದ ಇಡೀ ರಾಷ್ಟ್ರ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿಯಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ಶಿಕ್ಷಣ ಹಕ್ಕು ಜಾರಿಗೊಳಿಸುವ ಪಕ್ಷಗಳಿಗೆ ಮತ ನೀಡಿ

Feb 22 2024, 01:46 AM IST
ಸಾರ್ವಜನಿಕ ಶಿಕ್ಷಣ ಗಟ್ಟಿಗೊಳಿಸಲು ಹಾಗೂ ಶಿಕ್ಷಣ ಹಕ್ಕು ಮತ್ತು ಕಾಯಿದೆ ಜಾರಿಗೊಳಿಸುವ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಕರೆ ನೀಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

Feb 22 2024, 01:45 AM IST
ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಅಂದಾಗ ಮಾತ್ರ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಶೇಲ್ಲಿಕೇರಿ ಹೇಳಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved