• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಷ್ಣುಗುಪ್ತ ವಿವಿಯಲ್ಲಿ ಸಂಸ್ಕಾರಯುತ ಶಿಕ್ಷಣ: ಡಾ. ಜಯರಾಮ ಭಟ್

Jul 04 2024, 01:12 AM IST
ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಚಂದ್ರಶೇಖರ ಶ್ರೀಗಳಿಂದಾಗಿ ಹೊನ್ನಾಳಿಯಲ್ಲಿ ಶಿಕ್ಷಣ ಕ್ರಾಂತಿ

Jul 03 2024, 12:19 AM IST
ನಡು ಕರ್ನಾಟಕದಲ್ಲಿಯೇ ನಡೆದಾಡುವ ದೇವರು ಎಂದು ನಾಡಿನ ಅನೇಕ ಪೀಠಾಧಿಪತಿಗಳಿಂದ ಗೌರವಕ್ಕೆ ಪಾತ್ರರಾದವರು ಹಿರೇಕಲ್ಮಠದ ಲಿಂಗೈಕ್ಯ ಒಡೆಯರ್ ಚಂದ್ರಶೇಖರ ಶಿವಾಚಾರ್ಯರು. ಹೊನ್ನಾಳಿ ತಾಲೂಕಿನಲ್ಲಿ ವಿಶೇಷವಾಗಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ ಅವರ 89ನೇ ಜನ್ಮದಿನಾಚರಣೆಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ ಎಂದು ಒಡೆಯರ ಹತ್ತೂರು ಗ್ರಾಮದ ಎಂ.ವಿ.ಸಿ.ಎಚ್.ಎಸ್. ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಸಿ. ಶಿವಕುಮಾರ್ ಹೇಳಿದ್ದಾರೆ.

ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್‌ ಸಜ್ಜನರ್‌

Jul 03 2024, 12:17 AM IST
ಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.

ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು

Jul 02 2024, 01:38 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.

ಅರೇಅಂಗಡಿಯ ಸಮಾಜಕಾರ್ಯ ಶಿಕ್ಷಣ ಪದವಿ ಕಾಲೇಜು ಸ್ಥಳಾಂತರಕ್ಕೆ ಹುನ್ನಾರ

Jul 02 2024, 01:33 AM IST
ಆಡಳಿತ ಮಂಡಳಿ ಪ್ರಾಂಶುಪಾಲರ ನಕಲಿ ಸಹಿ ಬಳಸಿ ಸ್ಥಳಾಂತರಕ್ಕೆ ಕಳುಹಿಸಿದ್ದರಿಂದ ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ನೀಡಲಾಗಿತ್ತು. ಇದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಲ್ಲವಾಗಿರುವುದರಿಂದ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ಕೈಚೆಲ್ಲಿದ್ದರು. ನಂತರ ಈ ಬಗ್ಗೆ ಪೊಲೀಸ್ ದೂರು ನೀಡಿದ್ದೆ. ಆದರೂ ಪ್ರಯೋಜನವಾಗಿಲ್ಲ. ಕೊನೆಗೆ ನ್ಯಾಯಾಲಯದ ಮೂಲಕ ದೂರು ನೀಡಲಾಗಿದೆ.

ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯಲ್ಲಿ ಯಕ್ಷಧ್ರುವ- ಯಕ್ಷ ಶಿಕ್ಷಣ ಆರಂಭ

Jul 01 2024, 01:47 AM IST
ಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ವತಿಯಿಂದ ಉಪ್ಪಿನಂಗಡಿಯ ವೇದಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಆಯೋಜಿಸಲಾದ ಯಕ್ಷಧ್ರುವ- ಯಕ್ಷ ಶಿಕ್ಷಣ ೨೦೨೪- ೨೫ನೇ ಸಾಲಿನ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ ನೀಡಲಾಯಿತು.

ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿ: ಪದ್ಮಶ್ರೀ ಆರ್. ಪಾಟೀಲ

Jul 01 2024, 01:46 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ, ನೈತಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯನ್ನು ತಡೆಗಟ್ಟುತ್ತದೆ.

ಸಾಮಾನ್ಯ ಪ್ರಜ್ಞೆ ಇಲ್ಲದ ಶಿಕ್ಷಣ ಸಚಿವರನ್ನು ಬದಲಿಸಿ: ಸಾಹಿತಿ ಕುಂ.ವೀರಭದ್ರಪ್ಪ

Jun 30 2024, 12:47 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಕನ್ನಡದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಕನ್ನಡ ಗೊತ್ತಿಲ್ಲದವರು ಶಿಕ್ಷಣ ಮಂತ್ರಿ. ಇಂಥವರು ಸಿದ್ದರಾಮಯ್ಯ ಸರ್ಕಾರಕ್ಕೆ ಕಪ್ಪುಚುಕ್ಕೆ ಆಗಿದ್ದಾರೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಕಾಶ್

Jun 28 2024, 12:57 AM IST
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖಾಸಗಿ ಶಾಲೆಗಳೆಡೆ ಆಸಕ್ತಿ ತೋರುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಳ್ಳಿಗೊಂದು ಸರ್ಕಾರಿ ಶಾಲೆಗಳನ್ನು ತೆರೆದಿದೆ ಹಾಗೂ ಗುಣಮಟ್ಟದ ಶಿಕ್ಷಕರನ್ನೂ ಸಹ ನೀಡಿದೆ, ಆದರೂ ಸಹ ಸರ್ಕಾರಿ ಶಾಲೆಗಳಲ್ಲಿ ಓದುವವರ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಾ ಬಂದಿದೆ.

ನೀಟ್‌ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ

Jun 28 2024, 12:55 AM IST
ನೀಟ್ ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ಜವಾಬ್ದಾರಿ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved