• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಶಿಕ್ಷಣ ಮಗುವಿನ ಕಲಿಕೆಗೆ ಭದ್ರ ಬುನಾದಿ

Feb 19 2024, 01:34 AM IST
ಎಲ್ಲ ಮಕ್ಕಳು ಒಂದೇ ರೀತಿ ಇರುವುದಿಲ್ಲ. ಶಿಕ್ಷಕರು ಮೊದಲು ಮಕ್ಕಳ ಮನಸ್ಸನ್ನು ಅರಿಯುವ ಕಾರ್ಯ ಮಾಡಬೇಕು.

ಪೌರ ಕಾರ್ಮಿಕರ ಮಕ್ಕಳ ಶಿಕ್ಷಣ, ಬದುಕಿಗೆ ವಿಶೇಷ ಆದ್ಯತೆ: ಎಲ್.ಸಂದೇಶ್

Feb 19 2024, 01:33 AM IST
ಪೌರ ಕಾರ್ಮಿಕರು ನಗರ ಮತ್ತು ಪಟ್ಟಣವನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಅದೇ ರೀತಿ ಅವರ ಬದುಕು ಹಸನಾಗಬೇಕಾದರೆ ಉತ್ತಮ ಆರೋಗ್ಯ, ಶಿಕ್ಷಣ, ವೇತನ ಸೇರಿದಂತೆ ಅಗತ್ಯ ಮೂಲಭೂತ ಸೌರ‍್ಯಗಳು ದೊರೆಯಬೇಕು. ವಿಶೇಷವಾಗಿ ಪೌರ ಕಾರ್ಮಿಕರ ಮಕ್ಕಳು ಭವಿಷ್ಯದಲ್ಲಿ ಉನ್ನತ ಅಧಿಕಾರವನ್ನು ಹೊಂದುವಂತಾಗಬೇಕು.

ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ ಶಿಕ್ಷಣ ನೀಡಿ: ಮಂಜುನಾಥ ಸ್ವಾಮಿ

Feb 19 2024, 01:31 AM IST
ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ, ಮೂಲಭೂತ ಶಿಕ್ಷಣ ಕೊಡುವಲ್ಲಿ ನಾವು ಇನ್ನೂ ವಿಫಲರಾಗಿದ್ದೇವೆ. ವಸ್ತು ಪ್ರದರ್ಶನಗಳಲ್ಲಿ ಮಗುವಿಗೆ ಚಟುವಟಿಕೆಗಳ ಕೊಟ್ಟರೆ, ಅದನ್ನು ಅವರ ಅಪ್ಪ, ಅಮ್ಮಂದಿರು ಮಾಡಿ ಕಳಿಸುತ್ತಾರೆ. ಹೀಗಾದರೆ ಮಕ್ಕಳು ಅಭ್ಯಾಸ ಮಾಡುವುದು ಯಾವಾಗ ಎಂದು ಪ್ರಶ್ನಿಸಿದರು. ಆದ್ದರಿಂದ ಶಿಕ್ಷಕರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದಲೇ ಚಟುವಟಿಕೆಗಳ ಮಾಡಿಸುವಂತೆ ಕ್ರಮ ವಹಿಸಬೇಕು.

ಪೋಷಕರೇ, ಹೆಣ್ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ: ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು

Feb 18 2024, 01:40 AM IST
ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಜವಾಬ್ದಾರಿ ಕಳೆದುಕೊಳ್ಳಬೇಕು ಎಂಬ ಮನೋಭಾವದಿಂದ ಬಾಲ್ಯಾವಸ್ಥೆಯಲ್ಲಿಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾದನೀಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಬಹುಮುಖ್ಯವಾಗಿದೆ. ಸಮಾಜದ ಯಾವುದೇ ಹೆಣ್ಣು ಮಗು ಮೊದಲು ಶಿಕ್ಷಣವನ್ನು ಪಡೆದು ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು.

ಮಾನವೀಯತೆಯ ಶಿಕ್ಷಣ ಇಂದಿನ ಅಗತ್ಯ: ತೆಮಿನಾಳ

Feb 18 2024, 01:38 AM IST
ದೇಶಕ್ಕೆ ಸೈನಿಕರನ್ನು ಕೊಟ್ಟಂತಹ ಗ್ರಾಮ ಮಡಿಕೇರಿ. ರಕ್ಷಣೆಗೆ ನಿಂತಂತಹ ಸೈನಿಕರ ಪರವಾಗಿ ಅವರ ಪೂಜ್ಯ ತಂದೆಯವರನ್ನು ಸನ್ಮಾನಿಸಿದ್ದು ಕೂಡ ಒಂದು ಇತಿಹಾಸ.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 18 2024, 01:35 AM IST
ಸದಸ್ಯರ ಮತ ಪಡೆದು ಆಡಳಿತ ಚುಕ್ಕಾಣಿ ಹಿಡಿದ ನಂತರ ತಮ್ಮ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ಕೊಡಬೇಕು.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 17 2024, 01:15 AM IST
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಸಹಕಾರ ಯೂನಿಯನ್‌ ನಿರ್ದೇಶಕ ಎನ್.ಎ. ರವಿ ಬಸಪ್ಪ ಉದ್ಘಾಟಿಸಿದರು.

ಮಕ್ಕಳು ಶಿಕ್ಷಣ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಗಿ: ಮಾದಾರ ಶ್ರೀ

Feb 16 2024, 01:50 AM IST
೨೦ ವರ್ಷಗಳ ಹಿಂದೆ ಜನರಲ್ಲಿ ಅಂಧಕಾರ, ಅಜ್ಞಾನ, ಮತ್ತು ಬಡತನವೂ ಇತ್ತು. ಮಹಿಳೆಯರು ಹೊರ ಬರುತ್ತಲೇ ಇರಲಿಲ್ಲ, ಜಾತ್ರೆ ಬಂದರೆ ಜೀತ ಇರಬೇಕೆಂಬ ಬಲವಾದ ಪದ್ಧತಿ ಇತ್ತು. ಸಾಕಷ್ಟು ಶ್ರದ್ಧೆಯೂ ಮನೆ ಮಾಡಿತ್ತು. ಈಗ ಕಾಲ ಬದಲಾಗಿದೆ.

ದಿ.ಸಿದ್ದಲಿಂಗ ಶ್ರೀಗಳು ಶಿಕ್ಷಣ ಕ್ರಾಂತಿಯ ರುವಾರಿ: ಬಂಡೇರ

Feb 16 2024, 01:47 AM IST
ಲಿಂ. ರಾವೂರ ಸಿದ್ದಲಿಂಗ ಸ್ವಾಮಿಗಳು ನಮ್ಮ ಸಮಾಜಕ್ಕೆ ಧರ್ಮಕ್ಕಿಂತ ಹೆಚ್ಚಾಗಿ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದನ್ನು ಪ್ರಬಲವಾಗಿ ಅರಿತುಕೊಂಡಿದ್ದ ಅವರು, ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದರು.

ಶಾಲೆ ನಿರ್ಮಿಸಿಕೊಟ್ಟ ದಾನಿಯನ್ನೇ ಮರೆತ ಶಿಕ್ಷಣ ಇಲಾಖೆ; ಸರ್ವಾಜನಿಕರ ಅಸಮಾಧಾನ

Feb 16 2024, 01:46 AM IST
ಅಂದು ಹೆದ್ದಾರಿ ಪಾರ್ಶ್ವದಲ್ಲಿದ್ದ ಖಾಲಿ ಸ್ಥಳದಲ್ಲಿ ಯು.ವಿ. ಭಟ್ ಅವರು ಶಾಲೆಗೆ ಕಟ್ಟಡ ನಿರ್ಮಿಸಿದ್ದರಿಂದ, ಇದೀಗ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಬರೋಬ್ಬರಿ ೧.೭೦ ಕೋಟಿ ರು. ಪರಿಹಾರಧನ ಲಭಿಸಲು ಕಾರಣ. ತೆರವಾದ ಕಟ್ಟಡದಲ್ಲಿದ್ದ ಯು.ವಿ. ಭಟ್ ಅವರ ತಂದೆಯ ಹೆಸರನ್ನೇ ಹೊಸ ಕಟ್ಟಡಕ್ಕೆ ಹಾಕಬೇಕೆನ್ನುವುದು ಸಾರ್ವಜನಿಕರ ಆಶಯವಾಗಿತ್ತು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 117
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved