• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರ ಹಾಳು ಮಾಡುತ್ತಿರುವ ಕಾಂಗ್ರೆಸ್‌: ಅರುಣ್ ಶಹಾಪುರ ಆರೋಪ

May 24 2024, 12:57 AM IST
ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ್ ಕೋರಿದರು.

ಶಿಕ್ಷಣ ಸಚಿವರನ್ನು ಸಂಪುಟದಿಂದ ಉಚ್ಛಾಟಿಸಿ: ಸಿಎಂಗೆ ಕಾಗೇರಿ ಆಗ್ರಹ

May 24 2024, 12:51 AM IST
ಈ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಯನ್ನು ಹದಗೆಡಿಸಲಾಗಿದೆ. ಮಧು ಬಂಗಾರಪ್ಪ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದೇ ತಪ್ಪು. ಖಾತೆಯ ಅಸಮರ್ಪಕ ನಿರ್ವಹಣೆಯ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿಯವರು ಉಚ್ಚಾಟಿಸಬೇಕು ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.

ಶಿಕ್ಷಣ ಕ್ಷೇತ್ರವನ್ನು ಆದ್ಯತೆ ಕ್ಷೇತ್ರವಾಗಿ ಪರಿಗಣಿಸಿ: ಡಾ.ಎಸ್.ಆರ್.ಹರೀಶ್ ಆಚಾರ್ಯ

May 24 2024, 12:45 AM IST
ಶಿಕ್ಷಕರ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಅದು ಇನ್ನೂ ಜಟಿಲವಾಗುತ್ತ ಹೋಗುತ್ತಿದೆ. ಬಗೆಹರಿಸುವ ಪ್ರಯತ್ನ ವಾಗುತ್ತಿಲ್ಲ

ಶಿಕ್ಷಣ ಇಲಾಖೆ ಸಿಬ್ಬಂದಿ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಿ

May 23 2024, 01:09 AM IST
ಓದು-ಬರಹ, ಗಣಿತದ ಲೆಕ್ಕ ಬರದೇ ಇದ್ದವರಿಗೆ ಕಲಿಸುವುದು ಸವಾಲಾಗಿದೆ. ಕನ್ನಡ, ಇಂಗ್ಲಿಷ್‌, ಹಿಂದಿ ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾಗಲು ಕಾರಣ ಕಂಡುಕೊಳ್ಳಬೇಕು.

ಕನ್ನಡ ಓದಲು, ಬರೆಯಲು ಬಾರದವರು ಶಿಕ್ಷಣ ಸಚಿವರಾಗಿದ್ದಾರೆ: ರವಿಕುಮಾರ

May 23 2024, 01:01 AM IST
ಕನ್ನಡದ ಗಂಧ ಗಾಳಿಯೂ ಗೊತ್ತಿಲ್ಲ, ಕನ್ನಡ ಓದಲು, ಬರೆಯಲು ಬರುವುದಿಲ್ಲ. ಇಂಥವರು ಈ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಇನ್ನು ಆ ಇಲಾಖೆಯ ಗತಿ ಹೇಗೆ?

ಬಿಜೆಪಿ ಮೇಲಿನ ಸೇಡಿಗಾಗಿ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು

May 22 2024, 12:48 AM IST
ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಪಠ್ಯಕ್ರಮ ರದ್ದು ಮಾಡ್ತಿವಿ ಅಂತ ಹೇಳಿದರು. ಶಿಕ್ಷಣ ಇಲಾಖೆಯಲ್ಲಿ ಪಠ್ಯಕ್ರಮದ ಕುರಿತು ರಾಜಕೀಯ ಹಸ್ತಕ್ಷೇಪ ಆಗಬಾರದು.

ಶಿಕ್ಷಣ ಸಂಸ್ಥೆ ಸ್ಥಾಪಿಸದೇ ಹೋಗಿದ್ರೆ ರಾಜ್ಯ ಬಿಹಾರ ಆಗ್ತಿತ್ತು

May 21 2024, 12:36 AM IST
3 ದಿನಗಳ ಬಸವ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿದರು.

ಬದುಕನ್ನು ಅರ್ಥೈಸುವುದೇ ನಿಜವಾದ ಶಿಕ್ಷಣ: ಶಂಕರ್ ದೇವನೂರು

May 21 2024, 12:35 AM IST
ಮಾತು, ಮನಸ್ಸು, ಮಣ್ಣನ್ನು ಶುದ್ಧವಾಗಿ ಇಟ್ಟುಕೊಂಡಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಮಣ್ಣು ಎನ್ನುವುದು ರಾಷ್ಟ್ರಾಭಿಮಾನದ ಪ್ರತೀಕ. ಪ್ರಸ್ತುತ ಶಿಕ್ಷಣ ಮತ್ತು ಬದುಕಿನ ನಡುವೆ ಅಂತರವಿದೆ. ಹಾಗಾಗಿ ನಮ್ಮ ಮಕ್ಕಳು ಬದುಕನ್ನು ಅರ್ಥೈಸಿಕೊಳ್ಳುವಲ್ಲಿ ಸೋತಿದ್ದಾರೆ. ಬದುಕನ್ನು ಅರ್ಥೈಸಿಕೊಳ್ಳುವುದೇ ನಿಜವಾದ ಶಿಕ್ಷಣ. ಮಕ್ಕಳಿಗೆ ನಾವು ಶಾಲಾ ಕಾಲೇಜುಗಳಲ್ಲಿ ನೀಡುತ್ತಿರುವ ಶಿಕ್ಷಣ ನೈತಿಕ ಬದುಕನ್ನು ಕಲಿಸಿಕೊಡುತ್ತಿಲ್ಲ.

ಶಿಕ್ಷಣ ಇಲಾಖೆಯಲ್ಲಿರುವ ಅವಾಂತರ ಸರಿಪಡಿಸಿ: ಎಂಎಲ್ಸಿ ಚಿದಾನಂದ ಎಂ. ಗೌಡ

May 20 2024, 01:33 AM IST
ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಸಿಇಟಿ ವಾರ್ಷಿಕ ಪರೀಕ್ಷೆಯಲ್ಲಿ ನಡೆದ ಅವಾಂತರಗಳು ಹಾಗೂ ಪ್ರಸ್ತುತ ಶಿಕ್ಷಣ ಇಲಾಖೆಯಲ್ಲಿನ ಇತರೆ ಅವಾಂತರಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.

ಅಸ್ಪೃಶ್ಯತೆ ಅಚರಣೆಗೆ ಶಿಕ್ಷಣ ಕೊರತೆ ಕಾರಣ

May 19 2024, 01:48 AM IST
ರೈತರಲ್ಲಿ ಒಗ್ಗಟು ಇಲ್ಲ ಅದಕ್ಕಾಗಿಯೇ ರೈತ ಅಭಿವೃದ್ಧಿ ಆಗುತ್ತಿಲ್ಲ ಎಲ್ಲಾ ಕುಲಗಳ ರೈತರು ಒಂದಾಗಿ ಹೋರಾಟ ಮಾಡಲಿ ರಾಯಚೂರಿನಲ್ಲಿ ಕೀಳದೆ ಬಿಟ್ಟ ಹತ್ತಿಗೂ ಬೆಲೆ ಬರುತ್ತೆ, ಕೋಲಾರದಲ್ಲಿ ಬೆಳೆಯುವ ರಾಗಿಗೂ ಬೆಲೆ ಬರುತ್ತೆ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 133
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved