• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿ ತಡೆಗೆ ಬಿಜೆಪಿ ಬೆಂಬಲಿಸಿ: ಕೆ.ಎಸ್.ನವೀನ್

May 18 2024, 12:40 AM IST
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜೆಎಂಐಟಿಯಲ್ಲಿ ವಿಪ ಸದಸ್ಯ ಕೆ.ಎಸ್.ನವೀನ್ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದರು.

ರಾಜ್ಯದಲ್ಲಿ ಪೂರ್ಣಾವಧಿ ಶಿಕ್ಷಣ ಸಚಿವರಿಲ್ಲ: ಸುರೇಶ್‌

May 18 2024, 12:38 AM IST
ರಾಜ್ಯದಲ್ಲಿ ಪೂರ್ಣಾವಧಿ ಶಿಕ್ಷಣ ಸಚಿವರಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್ ತೀಕ್ಷ್ಣವಾಗಿ ಹೇಳಿದ್ದಾರೆ.

ಮಗುವಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ

May 18 2024, 12:36 AM IST
ತ್ಯೇಕ ಮಕ್ಕಳನ್ನು ಪೋಷಿಸಿ ಮಕ್ಕಳಿಲ್ಲದ ದಂಪತಿಗಳ ಮಡಿಲಿಗೆ ಕಾನೂನಾತ್ಮಕ ಮಗುವನ್ನು ದತ್ತು ನೀಡುತ್ತಿರುವದು ಮಗುವಿಗೆ ಭವಿಷ್ಯ ನೀಡಿದಂತೆ ಹಾಗೂ ಮಕ್ಕಳಿಲ್ಲದ ದಂಪತಿಗಳ ಕೊರಗು ನಿಗಿಸಿದಂತಾಗುವುದು

ಉತ್ತಮ ಭವಿಷ್ಯಕ್ಕೆ ಶಿಕ್ಷಣ ಅಗತ್ಯ: ಸಚಿವ ದರ್ಶನಾಪೂರ

May 18 2024, 12:33 AM IST
ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ಶಿಕ್ಷಣ ಕಲಿಯುವವರ ಮತ್ತು ಶಿಕ್ಷಕರ ಸಂಖ್ಯೆ ಕಡಿಮೆ ಇತ್ತು. ಅದರಲ್ಲಿಯು ಮಹಿಳೆಯರು ಹೆಚ್ಚಿನ ಶಿಕ್ಷಣ ಕಲಿಯಲು ಅವಕಾಶಗಳು ಬಹಳ ಕಡಿಮೆ.

ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ: ಮಾವಿನಮರದ

May 17 2024, 12:38 AM IST
ಮುಸ್ಲಿಂ ಸಮುದಾಯಕ್ಕೆ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಹೆಣ್ಣುಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಶಿಕ್ಷಣ, ಸೌಲಭ್ಯ ನೀಡಿ: ಗೀತಾ

May 17 2024, 12:35 AM IST
ಹೀಗೆ ಮಾಡಬೇಕು ಹಾಗೆ ಮಾಡಬೇಕು ಎಂದು ದಿಗ್ಬಂಧನ ಹೇರಿ ಹೆಣ್ಣುಮಕ್ಕಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಬಾರದು.

ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವುದು ಪಾಲಕರ ಕರ್ತವ್ಯ: ಎಸ್ಪಿ ಅಮರನಾಥರೆಡ್ಡಿ

May 17 2024, 12:34 AM IST
ಗೊರಜನಾಳ ಗ್ರಾಮದಲ್ಲಿ ಹೇಮ-ವೇಮ ಗ್ರಾಮೀಣಾಭಿವೃದ್ಧಿ ಯುವಕ ಸಂಘ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ 602ನೇ ಜಯಂತ್ಯುತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎಸ್ಪಿ ಅಮರನಾಥರೆಡ್ಡಿ ಉದ್ಘಾಟಿಸಿದರು.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂತರಶಿಸ್ತು ಅಗತ್ಯ: ಶರತ್‌ ಅನಂತಮೂರ್ತಿ

May 17 2024, 12:31 AM IST
ಯಾವುದೇ ಉದ್ಯೋಗಗಳಿಗೆ ಈಗ ಕೇವಲ ಆ ವಿಷಯಕ್ಕೆ ಸಂಬಂಧಿಸಿದಂತೆ ಓದಿದರೆ ಮಾತ್ರ ಸಾಕಾಗುವುದಿಲ್ಲ. ಜೊತೆಗೆ ಇತರೆ ವಿಷಯಗಳು ಬೇಕಾಗುತ್ತದೆ. ಉದಾಹರಣೆಗೆ ಇಂಜಿನಿಯರಿಂಗ್ ಓದಿದ ಒಬ್ಬ ವಿದ್ಯಾರ್ಥಿಗೆ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಕಲಾಶಾಸ್ತ್ರದ ಅರಿವು ಇರಬೇಕಾಗುತ್ತದೆ. ಒಟ್ಟು ಕೌಶಲ್ಯದ ಮೇಲೆ ಆತನಿಗೆ ಉದ್ಯೋಗ ದೊರೆಯುತ್ತದೆ ಹೊರತು ಕೇವಲ ಸಂಬಂಧ ಪಟ್ಟ ಒಂದು ವಿಷಯದ ಅಧ್ಯಯನದಿಂದ ಅದು ಸಾಧ್ಯವಿಲ್ಲ .

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಬಾರಿ ಶುಲ್ಕ ಕಡಿವಾಣಕ್ಕೆ ಆಗ್ರಹ

May 15 2024, 01:35 AM IST
ರಾಯಚೂರು ನಗರದ ಡಿಸಿ ಕಚೇರಿಗೆ ಆಗಮಿಸಿದ ಸಿಪಿಐಎಂಎಲ್ ರೆಡ್‌ಸ್ಟಾರ್ ಜಿಲ್ಲಾ ಸಂಘಟನೆ ಮುಖಂಡರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆವ ನಿರ್ಧಾರಕ್ಕೆ ಎಬಿವಿಪಿ ಆಕ್ರೋಶ

May 14 2024, 01:04 AM IST
ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 133
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved