• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚಮಸಾಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ವಚನಾನಂದ ಶ್ರೀ

Feb 12 2024, 01:36 AM IST
ಸಮಾಜ ಬಂಧುಗಳು ತಮ್ಮ ಕುಟುಂಬ, ಮನೆಗಳಲ್ಲಿ ಶುಭ ಕಾರ್ಯ ಮಾಡಿದಾಗ ಆಹ್ವಾನ ಪತ್ರಿಕೆಯಲ್ಲಿ ಹರ ಲಾಂಛನ ಕಡ್ಡಾಯವಾಗಿ ಹಾಕಿಸಿ, ಶ್ರೀಮಠವನ್ನು ಆರ್ಥಿಕವಾಗಿ, ಸಶಕ್ತವಾಗಿ ಬೆಳೆಸಬೇಕಾಗಿದೆ. ಈಗ ಶ್ರೀಪೀಠದಲ್ಲಿ 48 ಬಡ ವಿದ್ಯಾರ್ಥಿಗಳು ಆಶ್ರಯ ಪಡೆದು, ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ಸಾವಿರ ಸಂಖ್ಯೆಯನ್ನು ದಾಟಬೇಕೆಂಬುದು ನಮ್ಮ ಕನಸಾಗಿದೆ. ಈ ನಿಟ್ಟಿನಲ್ಲಿ ಭಕ್ತರೂ ಇಂತಹ ಕಾರ್ಯಕ್ಕೆ ಕೈಜೋಡಿಸಬೇಕು.

‘ಜ್ಞಾನಬಂಧು’ವಿನಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ; ಎಂ.ಆರ್ .ಕುಮಾರಸ್ವಾಮಿ ಅಭಿಮತ

Feb 12 2024, 01:32 AM IST
2007ರಲ್ಲಿ ಕೇವಲ 90 ಮಕ್ಕಳಿಂದ ಆರಂಭಗೊಂಡ ಶಿಕ್ಷಣ ಸಂಸ್ಥೆಗೆ ನಂತರದ 4 ವರ್ಷಕ್ಕೆ 1137 ಮಕ್ಕಳು ದಾಖಲಾದರು. ಗುಣಮಟ್ಟದ ಶಿಕ್ಷಣ ಒದಗಿಸಿಕೊಡುವ ಉದ್ದೇಶದಿಂದ ಎಲ್‌ಕೆಜಿಯಿಂದಲೇ ಸಿಬಿಎಸ್‌ಇ ಶಿಕ್ಷಣವನ್ನು ಆರಂಭಿಸಿ ಅನುಕೂಲ ಮಾಡಿಕೊಟ್ಟಿದ್ದೇನೆ.

ಜೈನ ಧರ್ಮದಲ್ಲಿ ಮನೆಯಿಂದಲೇ ಸಂಸ್ಕಾರದ ಶಿಕ್ಷಣ: ವೀರಶ್ರೀ ಸಮಾಜೆ

Feb 12 2024, 01:30 AM IST
ರಬಕವಿ-ಬನಹಟ್ಟಿ: ತಾಲೂಕಿನ ಹನಗಂಡಿ ಗ್ರಾಮದ ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ಅಖಿಲ ಕರ್ನಾಟಕ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಜೈನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕಿ, ರಾಜ್ಯ ಸಂಪನ್ಮೂಲ ವ್ಯಕ್ತಿ ವೀರಶ್ರೀ ಸಮಾಜೆ ಮಾತನಾಡಿ, ಪ್ರಾಚೀನ ಧರ್ಮವಾಗಿರುವ ಜೈನ ಧರ್ಮದ ಆಚರಣೆಗಳು ದೇಹ ಮತ್ತು ಮನಸ್ಸುಗಳನ್ನು ಕ್ರಿಯಾಶೀಲಗೊಳಿತ್ತವೆ. ಸನಾತನ ಸಂಸ್ಕೃತಿ, ಸಂಸ್ಕಾರ ಮತ್ತು ಹೊಂದಾಣಿಕೆ ಶೈಶವಾವಸ್ಥೆಯಲ್ಲೇ ರೂಢಿಯಾಗುವುದರಿಂದ ಜೈನ ಧರ್ಮದಲ್ಲಿ ಮಾತೃರೂಪಿ ಶಿಕ್ಷಣವು ಮನೆಯಿಂದಲೇ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಸಕ್ತ ವರ್ಷ 2018 ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರು: ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ.ನಾರಾಯಣ

Feb 11 2024, 01:49 AM IST
ಪ್ರಸಕ್ತ ೨೦೨೩- ೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೇಲೂರು ತಾಲೂಕಿನಲ್ಲಿ ೨೦೧೮ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬರೆಯಲಿದ್ದಾರೆ ಎಂದು ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ. ನಾರಾಯಣ ತಿಳಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿಯ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ನನ್ನ ಆದ್ಯತೆ: ಶಾಸಕ ಬಸವರಾಜು ಶಿವಗಂಗಾ

Feb 11 2024, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸಾಲಿನಲ್ಲಿ ಉರ್ದು ಶಾಲೆಗಳು ಅವನತಿಯ ಸಂದರ್ಭದಲ್ಲಿ ರಾಜ್ಯದಲ್ಲಿ 150 ಮೌಲಾನ ಶಾಲೆಗಳ ಆರಂಭಿಸಿ ಶೇ.75ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಿರುವ ಶಾಲೆಗಳ ತೆರೆದಿದ್ದರು. ನನ್ನ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಮೊದಲ ಆದ್ಯತೆ ನೀಡುತ್ತೇನೆ.

ಮಾನಸ ಶಿಕ್ಷಣ ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ: ವೆಂಕಟೇಗೌಡ

Feb 11 2024, 01:46 AM IST
ಮಾನಸ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಗೌಡ ಹೇಳಿದರು.

ಕ್ರೈಸ್ತ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಅವಹೇಳನ ಆರೋಪ; ಹಿಂದು ಸಂಘಟನೆಗಳ ಮುತ್ತಿಗೆ, ಶಿಕ್ಷಕಿ ಅಮಾನತಿಗೆ ಗಡುವು

Feb 11 2024, 01:45 AM IST
ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದ ವಿರುದ್ಧ ಪೋಷಕರು, ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹೌದು ನಾನು ಶಿಕ್ಷಣ ಕ್ಷೇತ್ರದ ಪಿಆರ್‌ಒನೇ: ಪುಟ್ಟಣ್ಣ

Feb 10 2024, 01:50 AM IST
ರಾಮನಗರ: ನಾನ್ ಪ್ರಾಕ್ಟಿಸಿಂಗ್ ಅಡ್ವೋಕೇಟ್ ಆಗಿರುವ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ರವರಿಗೆ ಶಿಕ್ಷಣ ಕ್ಷೇತ್ರದ ಗಂಧ ಗಾಳಿಯೇ ಗೊತ್ತಿಲ್ಲ. ಆದರೆ, ನಾನು ಶಿಕ್ಷಕರ ಸ್ವಾಭಿಮಾನ ಎತ್ತಿ ಹಿಡಿಯುವ, ಅವರ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಹೀಗಾಗಿ ನಾನೇ ಶಿಕ್ಷಣ ಕ್ಷೇತ್ರದ ಪಿಆರ್‌ಒ ಆಗಿದ್ದೇನೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ತಿರುಗೇಟು ನೀಡಿದರು.

ಶಿಕ್ಷಣ ವಂಚಿತ ಮಕ್ಕಳೇ ಜೀತದಾಳಾಗುವ ಸಾಧ್ಯತೆ ಹೆಚ್ಚು

Feb 10 2024, 01:49 AM IST
ಎಲ್ಲಿಯೇ ಆಗಲಿ ಈ ಪದ್ದತಿಯ ಸುಳಿಗೆ ಯಾರದಾರೂ ಸಿಲುಕಿದ್ದರೆ, ಅಂತಹ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ, ಪೋಲೀಸ್, ಕಾರ್ಮಿಕ ಇಲಾಖೆಗಳಿಗೆ ಅಥವಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ಮಾಹಿತಿ ನೀಡಿದರೆ, ನೊಂದವರಿಗೆ ನ್ಯಾಯ ಒದಗಿಸಲಾಗುವುದು

ಸರ್ಕಾರ ನೀಡುತ್ತಿರುವ ಉತ್ತಮ ಶಿಕ್ಷಣ ಪಡೆದುಕೊಳ್ಳಿ: ದೊಡ್ಡಸ್ವಾಮಿಗೌಡ

Feb 10 2024, 01:48 AM IST
ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿ ವರ್ಗಾವಣೆಗೊಂಡ ಶಿಕ್ಷಕರನ್ನು ಮರೆತು ಬಿಡುವ ಈ ದಿನಗಳಲ್ಲಿ ಅಂತಹ ಶಿಕ್ಷಕರನ್ನು ಶಾಲೆಗೆ ಕರೆಸಿ ಅವರನ್ನು ಗೌರವಿಸುವ ಕೆಲಸ ಮಾಡಿ, ಅವರಿಗೆ ಈ ಕ್ಷೇತ್ರದಲ್ಲಿ ಗೌರವ ಮತ್ತು ಜವಾಬ್ದಾರಿ ಹೆಚ್ಚುಸುವ ಕೆಲಸವನ್ನು ಶಾಲೆಯ ಆಡಳಿತ ಮಂಡಳಿ ಜೊತೆಗೆ ಗ್ರಾಮಸ್ಥರು ಮಾಡಿರುವುದನ್ನು ಅವರು ಶ್ಲಾಘಿನೀಯ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 117
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved