• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಕಪಕ್ಷೀಯ ನಿರ್ಧಾರ ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ: ಕಾಂಗ್ರೆಸ್ ಕಾರ್ಯದರ್ಶಿ ಶಿವಕುಮಾರ್‌ ಆರೋಪ

Feb 15 2024, 01:16 AM IST
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌ರಿಗೆ ಅಧಿಕಾರ ಕೊಟ್ಟಾಗನಿಂದಲೂ ಪಕ್ಷದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.

ಎಕನಾಮಿಕ್‌ ಕಾರಿಡಾರಾಗಿ ಪೆರಿಫೆರಲ್‌ ರಸ್ತೆ ಅನುಷ್ಠಾನ: ಡಿ.ಕೆ.ಶಿವಕುಮಾರ್‌

Feb 14 2024, 02:20 AM IST

ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಎಕಾನಾಮಿಕ್‌ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಯಾವುದೇ ಕ್ಷಣ ನಿಗಮ-ಮಂಡಳಿ ಪಟ್ಟಿ ಪ್ರಕಟ, ಈ ಸಲ ಮುಂದೂಡುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Jan 16 2024, 01:47 AM IST
ನಿಗಮ ಮಂಡಳಿಗಳ ಅಧ್ಯಕ್ಷರುಗಳ ನೇಮಕವನ್ನು ಇನ್ನು ಮುಂದೆ ತಡ ಮಾಡುವುದಿಲ್ಲ. ಇದು ಯಾವ ಕ್ಷಣದಲ್ಲಿ ಬೇಕಾದರೂ ಅಧ್ಯಕ್ಷರ ಪಟ್ಟಿ ಬಿಡುಗಡೆ ಆಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇನ್ನಷ್ಟು ಡಿಸಿಎಂ ನೇಮಕ ಬಗ್ಗೆ ವರಿಷ್ಠರೇ ಉತ್ತರಿಸ್ತಾರೆ: ಡಿಕೆ ಶಿವಕುಮಾರ್‌

Jan 07 2024, 01:30 AM IST

ಲೋಕಸಭೆ ಚುನಾವಣೆ ಗೆಲ್ಲಲು 3 ಡಿಸಿಎಂ ಅವಶ್ಯಕತೆ ಇದೆ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದು, ನೇಮಕದ ಬಗ್ಗೆ ಪಕ್ಷದ ವರಿಷ್ಠರು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಲೋಕಾ ಚುನಾವಣೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ದೆಹಲಿಗೆ

Jan 04 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಚುನಾವಣಾ ಸಿದ್ಧತೆ ಸಭೆಗೆ ನಡೆಸಲು ತೆರಳಲಿದ್ದಾರೆ.

ನನ್ನನ್ನು ಒಳಗೆ ಕಳಿಸಲು ಬಿಜೆಪಿ ಷಡ್ಯಂತ್ರ: ಡಿ.ಕೆ.ಶಿವಕುಮಾರ್‌

Jan 02 2024, 02:15 AM IST
ಕೇರಳದ ಜೈಹಿಂದ್‌ ವಾಹಿನಿಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಹೂಡಿಕೆ ಕುರಿತು ಸಿಬಿಐ ನೀಡಿರುವ ನೋಟಿಸ್‌ಗೆ ಡಿಕೆ ಶಿವಕುಮಾರ್‌ ಅವರು ಇದು ಬಿಜೆಪಿಗರು ನನ್ನನ್ನು ಒಳಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಿಗಮಾಧ್ಯಕ್ಷರ ನೇಮಕ ಸಂಕ್ರಾಂತಿಗೆ: ಡಿ.ಕೆ.ಶಿವಕುಮಾರ್‌

Dec 31 2023, 01:30 AM IST
ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಮತ್ತೆ ಮುಂದೂಡಿಕೆ ಆಗಿದೆ. ಈ ಬಾರಿ ಸಂಕ್ರಾಂತಿ ವೇಳೆಗೆ ಅಧ್ಯಕ್ಷರನ್ನು ನೇಮಕ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿಕೆಶಿ ( ಕನ್ನಡಪ್ರಭದಿಂದ ಡಿ.ಕೆ.ಶಿವಕುಮಾರ್‌ ಸಂದರ್ಶನ)

Nov 21 2023, 01:15 AM IST
ನಮ್ಮ ಯೋಜನೆಗಳನ್ನು ಟೀಕಿಸಿದ್ದ ಮೋದಿ ಅವರೇ ಮಧ್ಯಪ್ರದೇಶದಲ್ಲಿ ಗ್ಯಾರಂಟಿ ನಕಲು ಮಾಡುತ್ತಿದ್ದಾರೆ । ಗ್ಯಾರಂಟಿ ಉಚಿತ ಯೋಜನೆಗಳಲ್ಲ, ಜನರ ಬದುಕು ಸರಿಪಡಿಸಲು ನೀಡಿದ ನೆರವು. ನಾನು ಯಾವ ಅಧಿಕಾರ ಕೇಳದೇ ಹೋದರೂ ಹೈಕಮಾಂಡ್‌ ಯಾವತ್ತೂ ನನ್ನ ಕೈಬಿಟ್ಟಿಲ್ಲ. ನಮ್ಮ ಮೊದಲ ಆದ್ಯತೆ ಜನರ ನಂಬಿಕೆ ಉಳಿಸಿಕೊಳ್ಳುವುದು ಅಷ್ಟೇ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved