ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಏನು ಹೇಳುತ್ತಿದ್ದಾರೆಂಬುದು ಮುಖ್ಯವೇ ಹೊರತು ಕೆ.ಅಣ್ಣಾಮಲೈ ಏನು ಹೇಳಿದ್ದಾರೆಂಬುದು ಅಲ್ಲ. ಪಾಪ, ಅಣ್ಣಾಮಲೈ ಅವರಿಗೆ ಏನೂ ಗೊತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ರಾತ್ರಿ ವೇಳೆ ಉದ್ಯೋಗ ಮಾಡುವವರು, ಸಂಚರಿಸುವವರು ಇರುವುದರಿಂದ ಪಬ್ ತಡರಾತ್ರಿವರೆಗೆ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಗೃಹ ಸಚಿವರು ಹಾಗೂ ಅಬಕಾರಿ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು
ಭಾರತದ ಶಾಸಕರ ಸಂಪತ್ತಿನ ಕುರಿತ ವರದಿಯೊಂದು ಬಿಡುಗಡೆಯಾಗಿದ್ದು, ಮುಂಬೈನ ಘಾಟ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3383 ಕೋಟಿ ರು. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1413 ಕೋಟಿ ರು. ಆಸ್ತಿಯೊಂದಿಗೆ 2ನೇ ಸ್ಥಾನ
ಡಿ.ಕೆ.ಶಿವಕುಮಾರ್ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್ನಲ್ಲಿ ನಡೆಯಿತು.
‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.
ನಮ್ಮ ಸರ್ಕಾರದ ಹಾಗೂ ನನ್ನ ವೈಯಕ್ತಿಕ ಕನಸಾದ ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಕ್ಕೆ ಬದ್ದವಾಗಿದ್ದು, ಅದಕ್ಕೆ ಬೇಕಾದ ಕಾನೂನುಬದ್ಧವಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.