• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ: ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನ

Nov 17 2024, 01:19 AM IST
ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನವನ್ನು ನ.22, 23, 24ರಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸಂಯೋಜಕಿ ಡಾ. ಜಿ.ಎಸ್. ಸರೋಜ ತಿಳಿಸಿದರು.

ಶಿವಮೊಗ್ಗ ಹಾಲು ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಿ

Nov 11 2024, 01:03 AM IST
ಚಳ್ಳಕೆರೆ: ಗ್ರಾಮೀಣ ಭಾಗಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಲಾಭದತ್ತ ಮುನ್ನಡೆಯಬೇಕು. ಹಾಲು ಉತ್ಪಾದನೆ ಮತ್ತು ಮಾರಾಟ ರೈತರಿಗೆ ವರದಾನವಾಗಿದೆ. ಇತ್ತೀಚೆಗೆ ಹೆಚ್ಚಿನ ಪ್ರಮಾಣದ ಹಾಲು ಒಕ್ಕೂಟಕ್ಕೆ ಹರಿದುಬರುತ್ತಿದ್ದು, ಎಲ್ಲರೂ ಶಿವಮೊಗ್ಗ ಹಾಲು ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಜಿಲ್ಲಾ ನಿರ್ದೇಶಕ ಬಿ.ಸಿ.ಸಂಜೀವಮೂರ್ತಿ ಹೇಳಿದರು.

ತುಂಗಾ ಆರತಿಗೆ ಶಿವಮೊಗ್ಗ ಸಜ್ಜು: ಶಾಸಕ ಚನ್ನಬಸಪ್ಪ

Nov 10 2024, 01:45 AM IST
ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಮಾತನಾಡಿದರು.

ಶಿವಮೊಗ್ಗ ರೈತರ ಸಮಸ್ಯೆ ಪರಿಹಾರಕ್ಕೆ ಸೂಚನೆ

Oct 31 2024, 01:02 AM IST
ಜಿಲ್ಲೆಯ ಜಲವಿದ್ಯುತ್ ಯೋಜನೆ, ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ರೈತರ ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್ ರಚನೆಯಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.

ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಸಂಖ್ಯೆ ಸಿಬ್ಬಂದಿ ನೇಮಿಸಿ

Oct 27 2024, 02:19 AM IST
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಪೂರೈಕೆ, ಸಿಬ್ಬಂದಿಗಳನ್ನು ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಶನಿವಾರ ಶಿವಮೊಗ್ಗಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.

ವರುಣನ ಅಟ್ಟಹಾಸಕ್ಕೆ ಶಿವಮೊಗ್ಗ ನಗರ ತತ್ತರ

Oct 21 2024, 12:38 AM IST
ಶಿವಮೊಗ್ಗ ನಗರದ ವಿವಿಧ ಕಡೆಗಳಲ್ಲಿ ಸುರಿದ ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಿದ ಶಾಸಕ ಚನ್ನಬಸಪ್ಪ

ಸಡಗರದ ‘ಶಿವಮೊಗ್ಗ ದಸರಾ’ಕ್ಕೆ ವೈಭವದ ತೆರೆ

Oct 13 2024, 01:02 AM IST
ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಜನ ಸಾಗರ ಮಧ್ಯೆ ಸಕ್ರೆಬೈಲು ಗಜಪಡೆ ಬೆಳ್ಳಿ ಅಂಬಾರಿ ಹೊತ್ತು ಸಾಗಿತು.

ಶಿವಮೊಗ್ಗ ದಸರಾ ರಾಜಕಾಣಿಗಳ ಶಕ್ತಿ ಪ್ರದರ್ಶನವಾಗದಿರಲಿ

Oct 09 2024, 01:48 AM IST
ಶಿವಮೊಗ್ಗ ದಸರಾದ ಕೊನೆಯ ದಿನ ನಡೆಯುವ ಬನ್ನಿ ಮುಡಿಯುವ ಸಂದರ್ಭದಲ್ಲಿ ರಾಜಕಾರಣಿಗಳ ಹಿಂಬಾಲಕರ ಹಾವಳಿಗೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿ ಸಾಮಾನ್ಯ ನಾಗರೀಕರ ಒಕ್ಕೂಟದ ಪ್ರಮುಖರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ವೈಭವೋಪೇತ ಶಿವಮೊಗ್ಗ ದಸರಾಕ್ಕೆ ಕ್ಷಣಗಣನೆ

Oct 03 2024, 01:30 AM IST
ಮೈಸೂರು ದಸರಾ ಬಿಟ್ಟರೆ ಶಿವಮೊಗ್ಗ ದಸರಾ ನಾಡಿನಲ್ಲಿಯೇ ಹೆಸರಾಗಿದೆ. ನಮ್ಮೂರ ಈ ನಾಡಹಬ್ಬ ವನ್ನು ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಅ.3ರಿಂದ ಅ.12ರವರೆಗೆ ಆಚರಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ- ಹೊಸಪೇಟೆ ಬೈಪಾಸ್ ಹರಿಹರ ಹೊರವಲಯದಲ್ಲೇ ನಿರ್ಮಿಸಲಿ

Sep 26 2024, 09:48 AM IST
ಹರಿಹರ ನಗರದೊಳಗೆ ಹಾದುಹೋಗಿರುವ ಶಿವಮೊಗ್ಗ ಮತ್ತು ಹೊಸಪೇಟೆ ಹೆದ್ದಾರಿ ಅಭಿವೃದ್ಧಿ ಚರ್ಚೆಗಳು ನಡೆದಿವೆ. ರಸ್ತೆ ಅಭಿವೃದ್ಧಿ ಬದಲು ಛೇಂಬರ್ ಆಫ್ ಕಾಮರ್ಸ್‍ನಿಂದ ನಗರದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಒತ್ತಡ ಹೇರಲಾಗುತ್ತಿದೆ ಎಂದು ಹರಿಹರ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಮರ್ಚೆಂಟ್ಸ್‌ ವೆಲ್‍ಫೇರ್ ಅಸೋಸಿಯೇಷನ್ ಅಧ್ಯಕ್ಷ ಶಂಕರ್ ಖಟಾವ್‍ಕರ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved