ಶಿವಮೊಗ್ಗ ರೈತರ ಸಮಸ್ಯೆ ಪರಿಹಾರಕ್ಕೆ ಸೂಚನೆ
Oct 31 2024, 01:02 AM ISTಜಿಲ್ಲೆಯ ಜಲವಿದ್ಯುತ್ ಯೋಜನೆ, ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ರೈತರ ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆಯಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.