• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ ಮಾಮ್ಕೋಸ್‌ ನೂತನ ಆ್ಯಪ್ ಬಿಡುಗಡೆ: ಹುಲ್ಕುಳಿ ಮಹೇಶ್

Sep 20 2024, 01:32 AM IST
ನರಸಿಂಹರಾಜಪುರ, ಒಟ್ಟು 33 ಸಾವಿರ ಷೇರುದಾರರಿರುವ ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆಯ ಹೊಸ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆ ಉಪಾಧ್ಯಕ್ಷ ಹುಲ್ಕುಳಿ ಮಹೇಶ್‌ ತಿಳಿಸಿದರು.

ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಫೇಕ್ ಎಂಬ ಚರ್ಚೆ : ಶಿವಮೊಗ್ಗ ಸಂಸದ ರಾಘವೇಂದ್ರ

Sep 16 2024, 01:49 AM IST
ಚಿಕ್ಕಮಗಳೂರು, ಶಾಸಕ ಮುನಿರತ್ನ ಅವರು ಒಂದು ವರ್ಗದ ಬಗ್ಗೆ ಮಾತನಾಡಿದ್ದಾರೆ ಎಂಬ ಆಡಿಯೋ ನಕಲಿ ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ. ಒಂದು ವೇಳೆ ಒಂದು ವರ್ಗಕ್ಕೆ ನೋವಾಗುವಂತೆ ಮುನಿರತ್ನ ಅವರು ಮಾತನಾಡಿದ್ದರೆ ಅದು ತಪ್ಪು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ: ಕೈಗಾರಿಕಾ ಸ್ಮಾರ್ಟ್‌ ಸಿಟಿ ಆಯ್ಕೆಗೆ ಒತ್ತಾಯ

Sep 09 2024, 01:35 AM IST
ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಲೈಸೆನ್ಸ್‌ ನವೀಕರಣವಾಗದಿದ್ರೆ ಹಾರಾಟಕ್ಕೆ ತೊಡಕು: ಸಂಸದ ಬಿ.ವೈ. ರಾಘವೇಂದ್ರ

Sep 05 2024, 12:36 AM IST
ವಿಮಾನ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನೀಡಿದ್ದ ಲೈಸೆನ್ಸ್‌ ಅವಧಿ ಪೂರ್ಣಗೊಳ್ಳುವುದಕ್ಕೆ ಇನ್ನು 20 ದಿನ ಬಾಕಿ ಇದ್ದು, ನವೀಕರಣವಾಗದಿದ್ದರೆ ಹಾರಾಟಕ್ಕೆ ತೊಂದರೆ ಎಂದು ಸಂಸದ ರಾಘವೇಂದ್ರ ಹೇಳಿದರು.

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲೂ ಬೀಡಿ, ಸಿಗರೆಟ್‌ಗಾಗಿ ಕೈದಿಗಳ ಪ್ರತಿಭಟನೆ! ದರ್ಶನ್‌ ಎಫೆಕ್ಟ್

Sep 03 2024, 01:42 AM IST
ಬೆಳಗಾವಿ ಬೆನ್ನಲ್ಲೇ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲೂ ಬೀಡಿ, ಸಿಗರೆಟ್‌ಗಾಗಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ನಟ ದರ್ಶನ್‌ ಜೈಲಿನಲ್ಲಿ ಸಿಗರೆಟ್ ಸೇದುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಈ ಬೇಡಿಕೆ ಹೆಚ್ಚಾಗಿದೆ.

ಶಿವಮೊಗ್ಗ ದಸರಾಗೆ ₹1.50 ಕೋಟಿ ಮೀಸಲು: ಎಚ್.ಸಿ.ಯೋಗೀಶ್

Sep 01 2024, 01:45 AM IST
ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯದಲ್ಲಿ ನಿಗದಿಪಡಿಸಿದಂತೆ ೧.೫೦ ಕೋಟಿ ರು. ಸೀಮಿತ ಅನುದಾನದಲ್ಲಿ ದಸರಾ ಕಾರ್ಯಕ್ರಮವನ್ನು ರೂಪಿಸಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಯೋಗೇಶ್‌ ಹೇಳಿದರು.

ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ

Aug 30 2024, 01:10 AM IST
ದ್ವೇಷದ ರಾಜಕಾರಣಕ್ಕೆ ಬಿಜೆಪಿ ಪಾದಯಾತ್ರೆ ನಡೆಸಿಲ್ಲ. ಹಗರಣದ ಕುರಿತು ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 43 ಬಾಲ್ಯವಿವಾಹ ಪ್ರಕರಣ

Aug 23 2024, 01:04 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಪಾರ ಹಾನಿ

Aug 21 2024, 12:41 AM IST
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕರೆ ಕೋಡಿ ಒಡೆದು ನೀರು ನುಗ್ಗಿದ್ದ ಮನೆಗಳಿಗೆ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್‌ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

3ನೇ ಆವೃತ್ತಿಯ ಕೆಎಸ್‌ಸಿಎ ಮಹಾರಾಜ ಟ್ರೋಫಿ : ಮಂಗಳೂರು ಡ್ರ್ಯಾಗನ್ಸ್‌ಗೆ ಮಣಿದ ಶಿವಮೊಗ್ಗ ಲಯನ್ಸ್‌

Aug 18 2024, 01:58 AM IST
3ನೇ ಆವೃತ್ತಿಯ ಕೆಎಸ್‌ಸಿಎ ಮಹಾರಾಜ ಟ್ರೋಫಿ. 20 ಓವರಲ್ಲಿ ಶಿವಮೊಗ್ಗ ಲಯನ್ಸ್‌ 6 ವಿಕೆಟ್‌ಗೆ 175 ರನ್‌. ದೊಡ್ಡ ಗುರಿ ಸಿಕ್ಕರೂ 16.2 ಓವರಲ್ಲಿ ಗೆದ್ದ ಡ್ರ್ಯಾಗನ್ಸ್‌. ತಂಡಕ್ಕಿದು ಮೊದಲ ಗೆಲುವು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved