• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ ಲೋಕಸಭಾ ಕಣ ಅಖಾಡಕ್ಕೆ ತ್ರಿಕೋನ ಸ್ಪರ್ಧೆ ಸಿದ್ಧ..!

Apr 23 2024, 12:48 AM IST
ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕೊನೆಗಳಿಗೆಯಲ್ಲಿಯಾದರೂ ನಾಮಪತ್ರ ಹಿಂತೆಗೆದುಕೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದ್ದು, ಕಣದಲ್ಲಿಯೇ ಉಳಿದಿದ್ದಾರೆ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ₹74 ಕೋಟಿ ಒಡೆಯ

Apr 19 2024, 01:11 AM IST
ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಾಮಪತ್ರದ ಜೊತೆಗೆ ಒಟ್ಟು ₹73.71 ಕೋಟಿ ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ.

ಶಿವಮೊಗ್ಗ ವಿವಿಧೆಡೆ ಗಾಳಿ ಸಹಿತ ಜೋರು ಮಳೆ

Apr 19 2024, 01:06 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಕೆಲವೆಡೆ ಮಳೆ, ಗಾಳಿಗೆ ಮನೆಗಳಿಗೆ ಹಾನಿಯಾಗಿದ್ದು, ಇನ್ನು ತೀರ್ಥಹಳ್ಳಿಯಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ಮರ ಉರುಳಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಶಿವಮೊಗ್ಗ ವಿವಿಧೆಡೆ ಶ್ರದ್ಧಾಭಕ್ತಿಯ ರಾಮನವಮಿ ಆಚರಣೆ

Apr 18 2024, 02:19 AM IST
ಶಿವಮೊಗ್ಗ ವಿವಿಧೆಡೆ ಆದರ್ಶ ಪುರುಷ ಶ್ರೀರಾಮನವಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದಲ್ಲಿನ ದೇವಸ್ಥಾನಗಳಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು. ಮಜ್ಜಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು.

ಶಿವಮೊಗ್ಗ ವಿವಿಧೆಡೆ ಸಂಭ್ರಮದ ರಂಜಾನ್ ಆಚರಣೆ

Apr 12 2024, 01:01 AM IST
ಶಿವಮೊಗ್ಗ ನಗರದಲ್ಲಿ ಗುರುವಾರ ನಗರದಲ್ಲಿ ರಂಜಾನ್ ಹಬ್ಬ ಆಚರಣೆ ವೇಳೆ ಮತದಾನ ಕುರಿತಾದ ಅರಿವು ಮೂಡಿಸಿ ಪ್ರತಿಜ್ಞಾ ವಿಧಿ ಬೋಧಿಸುವುದರ ಮೂಲಕ ಮತದಾನ ಹಬ್ಬ ಆಚರಿಸಲಾಯಿತು.

ಶಿವಮೊಗ್ಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿಪ್ರಸನ್ನಕುಮಾರ್ ಅಧಿಕಾರ ಸ್ವೀಕಾರ

Apr 04 2024, 01:01 AM IST
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕವಾದ ಆರ್.ಪ್ರಸನ್ನಕುಮಾರ್ ಅವರಿಗೆ ಹಿಂದಿನ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ರವರು ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.

‘ಸಾಹೇಬ್ರೆ ನಮ್ಮನ್ನು ಕಾಪಾಡಿ’: ಸುಡಾನ್‌ ದೇಶದಲ್ಲಿ ಶಿವಮೊಗ್ಗ ಮಹಿಳೆ ಕಣೀರು

Apr 03 2024, 01:34 AM IST
ಸೂಡಾನ್‌ ದೇಶದ ಆಸ್ಪತ್ರೆಯೊಂದರಿಂದಲೇ ವಿಡಿಯೋ ಮಾಡಿರುವ ಶಿವಮೊಗ್ಗ ಜಿಲ್ಲೆಯ ಚಿಕ್ಕಮಟ್ಟಿ ಗ್ರಾಮದ ಮಹಿಳೆಯೊಬ್ಬರು ಆಸ್ಪತ್ರೆ ಚಿಕಿತ್ಸೆವೆಚ್ಚ ಭರಿಸಿ, ನಮ್ಮನ್ನು ಕಾಪಾಡಿ ಎಂದು ಅಂಗಲಾಚಿದ್ದಾರೆ.

ಶಿವಮೊಗ್ಗ ಆಸ್ಪತ್ರೆ ಅಧೀಕ್ಷಕರಿಗೆ ಹೆಚ್ಚುವರಿ ಹೊಣೆ ರದ್ದು; ಹೈಕೋರ್ಟ್‌ ಆದೇಶ

Mar 29 2024, 12:45 AM IST
ರಾಷ್ಟ್ರೀಯ ವೈದ್ಯಕೀಯ ಆಯೋಗ ಅಧಿನಿಯಮಗಳ ನಿಯಮ 3.7ರ ಪ್ರಕಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರನ್ನು ಸಂಸ್ಥೆಯ ಮತ್ತೊಂದು ವಿಭಾಗದ ಮುಖ್ಯಸ್ಥರಾಗಿ ಹೆಚ್ಚುವರಿ ಹೊಣೆಗಾರಿಕೆಗಳ ನಿರ್ವಹಿಸುವಂತಿಲ್ಲ. ಹಾಗಾಗಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರಾಗಿರುವ ಟಿ.ಡಿ. ತಿಮ್ಮಪ್ಪರನ್ನು ಇನ್‌ಎಟಿ ವಿಭಾಗದ ಮುಖ್ಯಸ್ಥರಾಗಿ ನೇಮಿಸಿರುವುದು ಎನ್‌ಎಂಸಿ ನಿಯಮಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ.

ಶಿವಮೊಗ್ಗ: ಬಿಎಸ್‌ವೈ- ಬಂಗಾರಪ್ಪ ಕುಟುಂಬದ ರಾಜಕೀಯ ಕದನ

Mar 28 2024, 12:46 AM IST
ಜಿಲ್ಲೆಯಲ್ಲಿ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದ ಬಂಗಾರಪ್ಪ ಯಾರನ್ನೇ ಬೇಕಾದರೂ ಗೆಲ್ಲಿಸಿ ಬರುವ ತಾಕತ್ತು ಹೊಂದಿದ್ದ ಅವಧಿಯದು. 1991ರ ಲೋಕಸಭಾ ಚುನಾವಣೆಯಲ್ಲಿ ಅದುವರೆಗೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಯೇ ಇಲ್ಲದ ತಮ್ಮ ಷಡ್ಡುಗರಾಗಿದ್ದ ಕೆ. ಜಿ.ಶಿವಪ್ಪರನ್ನು ಕಣಕ್ಕೆ ನಿಲ್ಲಿಸಿದ ಬಂಗಾರಪ್ಪ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ತಾಕತ್ತು ಪ್ರದರ್ಶಿಸಿದ್ದರು. ಆಗ ಇವರ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದು ಬಿ.ಎಸ್. ಯಡಿಯೂರಪ್ಪ.

3 ದಿನದ ರಂಗಹಬ್ಬಕ್ಕೆ ಶಿವಮೊಗ್ಗ ಸಜ್ಜು

Mar 26 2024, 01:15 AM IST
ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಮಾ.26ರಿಂದ 28ವರೆಗೆ ಕುವೆಂಪು ರಂಗಮಂದಿರದಲ್ಲಿ ಮೂರು ದಿನ ಶಿವಮೊಗ್ಗ ರಂಗಹಬ್ಬ ಎಂಬ ಹೊಸ ನಾಟಕಗಳ ಉತ್ಸವ ಆಯೋಜಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved