• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ, ಪ್ರವಾಸಿ ತಾಣ ಶೃಂಗೇರಿ ಕ್ಷೇತ್ರದ ತುಂಗೆಯ ಒಡಲಿಗೆ ಸೇರುತ್ತಿದೆ ತ್ಯಾಜ್ಯ

Jan 31 2025, 12:46 AM IST

  ಸುತ್ತಮುತ್ತಲ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಕಂಡುಬರುತ್ತಿರುವ ತ್ಯಾಜ್ಯ ತುಂಗಾ ಒಡಲಿದೆ ಸೇರುತ್ತಾ ನೀರು ಮಲಿನಗೊಳ್ಳುತ್ತಾ ಸ್ವಚ್ಛತೆಗೆ ಧಕ್ಕೆಯುಂಟಾಗಿದೆ.

ಕುಂಭಮೇಳಕ್ಕೆ ತೆರಳಿದ ಶೃಂಗೇರಿ ಶ್ರೀಗಳಿಗೆ ಸಂಭ್ರಮದ ಬೀಳ್ಕೊಡುಗೆ

Jan 25 2025, 01:00 AM IST
ಶಂಕರ ಭಗವತ್ಪಾದರ ಉಪದೇಶಗಳಲ್ಲಿ ಅಧ್ಯಾತ್ಮ, ಲೌಕಿಕ ಸಮಸ್ಯೆಗಳಿಗೆ ಪರಿಹಾರ ಇದೆ.

ಹಂಪಿ ವಿರೂಪಾಕ್ಷೇಶ್ವರ ದೇವರಿಗೆ ಶೃಂಗೇರಿ ಶ್ರೀಗಳಿಂದ ಪೂಜೆ

Jan 24 2025, 12:49 AM IST
ಮೊದಲಿಗೆ ತುಂಗಭದ್ರಾ ನದಿಯಲ್ಲಿ ತುಂಗಾಸ್ನಾನ ಮಾಡಿದ ಶ್ರೀಗಳು

ಶೃಂಗೇರಿ ಶ್ರೀ ಹೊಸಪೇಟೆ ಪುರಪ್ರವೇಶ: ಪೂರ್ಣಕುಂಭದೊಂದಿಗೆ ಶೋಭಾಯಾತ್ರೆ

Jan 23 2025, 12:49 AM IST
ಚಂದ್ರಮೌಳೇಶ್ವರಸ್ವಾಮಿಯ ಪೂಜೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

ಗಂಗಾವತಿಯಲ್ಲಿ ಶೃಂಗೇರಿ ಶಂಕರ ಶಾಖಾ ಮಠದ ಸೇವಾ ಕೈಂಕರ್ಯ

Jan 22 2025, 12:35 AM IST
ಭತ್ತದ ನಾಡು ಎನಿಸಿಕೊಂಡಿರುವ ಗಂಗಾವತಿ ನಗರ ಕೇವಲ ವಾಣಿಜ್ಯ ಕ್ಷೇತ್ರಕ್ಕೆ ಮೀಸಲಾಗದೆ ಧಾರ್ಮಿಕ ಕೇಂದ್ರವೆಂದೂ ಹೆಸರು ಪಡೆದಿದೆ.

ಶೃಂಗೇರಿ ಸುಸಜ್ಜಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ, ಸಿಬ್ಬಂದಿಯೇ ಇಲ್ಲ

Dec 23 2024, 01:02 AM IST
ಶೃಂಗೇರಿ, ಆಸ್ಪತ್ರೆಗೆ ಸುಸಜ್ಜಿತ ಕಟ್ಟಡವಿದೆ. ಸುಣ್ಣಬಣ್ಣ ಸಹಿತ ಸುತ್ತಮುತ್ತಲು ಉತ್ತಮ ಸ್ವಚ್ಛ ವಾತಾವರಣವಿದೆ. ಇಂಟರ್ ಲಾಕ್ ಅಳವಡಿಸಲಾಗಿದೆ. ಸುಮಾರು 30 ಬೆಡ್ ಗಳಿದ್ದು ಎಲ್ಲಾರೀತಿಯ ಮೂಲಭೂತ ಸೌಕರ್ಯಗಳಿವೆ. ಎಕ್ಸರೆ, ಆಕ್ಸಿಜನ್ ಘಟಕ, ಔಷದಿ ಸಾಮಗ್ರಿಗಳು, ಸಹಿತ ಎಲ್ಲಾ ಮೂಲ ಸೌಕರ್ಯಗಳಿದ್ದರೂ ಅಗತ್ಯ ವೈದ್ಯ, ಸಿಬ್ಬಂದಿಯೇ ಇಲ್ಲದೇ ಹಲವು ವರ್ಷಗಳಿಂದ ಆಸ್ಪತ್ರೆಯಲ್ಲಿ ಬೃಹತ್ ಸಮಸ್ಯೆ ಕಾಡುತ್ತಿದೆ. ಇದು ವೈದ್ಯ, ಸಿಬ್ಬಂದಿ ಕೊರತೆ ಎದುರಿಸುತ್ತಿರುವ ತಾಲೂಕಿನ ಕೇಂದ್ರ ಬಿಂದುವಾದ ತಾಲೂಕು ಸಾರ್ವಜನಿಕ ಆಸ್ಪತ್ರೆ ದುಸ್ಥಿತಿ.

ಮೂಲಭೂತ ಸಮಸ್ಯೆಗಳ ಸುಳಿಯಲ್ಲಿ ಶೃಂಗೇರಿ ಬಸ್ ನಿಲ್ದಾಣ

Dec 02 2024, 01:16 AM IST
ಶೃಂಗೇರಿ, ಗೋಡೆಗಳು ಸುಣ್ಣ ಬಣ್ಣ ಕಾಣದ ಹಲವು ವರ್ಷಗಳೇ ಕಳೆದಿವೆ. ವಿವಿಧ ಊರಿಗೆ ಸಂಚಾರದ ಬಸ್‌ ನಿಲ್ಲುವ ಸ್ಥಳಗಳ ನಾಮಫಲಕಗಳಿಲ್ಲ. ಚರಂಡಿಗಳು ಸ್ವಚ್ಛ ಗೊಳ್ಳದೆ ದುರ್ನಾತ ಬೀರುತ್ತಿವೆ. ಕಾಂಪೌಂಡ್‌ ಕುಸಿದು ಬಿದ್ದು ತಿಂಗಳುಗಳೇ ಕಳೆದಿವೆ. ಸುತ್ತಮುತ್ತಲ ಪರಿಸರ ಮಲಿನ ಗೊಂಡು ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಈ ಇಡೀ ಪರಿಸರವೇ ಮೂಲಭೂತ ಸಮಸ್ಯೆಗಳಿಂದ ಸೊರಗಿದೆ.

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ವಿಜೃಂಭಣೆಯ ಲಕ್ಷ ದೀಪೋತ್ಸವ,

Nov 17 2024, 01:20 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶುಕ್ರವಾರ ಲಕ್ಷದೀಪೋತ್ಸವ ಕಾರ್ಯಕ್ರಮ ವಿೃಂಭಣೆಯಿಂದ ನಡೆಯಿತು. ಜಗದ್ಗುರು ಶ್ರೀ ಭಾರತೀ ತೀರ್ಥರು ದೀಪ ಬೆಳಗಿಸುವ ಮೂಲಕ ಕಾರ್ತಿಕ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿದರು.

ಶೃಂಗೇರಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ

Nov 10 2024, 01:36 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಪ್ರಾಂಗಣದ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ಶನಿವಾರ ಪಟ್ಟಣದಲ್ಲಿ ವೈಭವಯುತವಾಗಿ ಜರುಗಿತು.

ಅಭಿವೃದ್ಧಿಯಲ್ಲಿ ಶೃಂಗೇರಿ ಶಾಸಕರು ವಿಫಲ: ಸುಧಾಕರ್ ಶೆಟ್ಟಿ

Oct 31 2024, 12:45 AM IST
ಕೊಪ್ಪ, ಸಣ್ಣ ಒತ್ತುವರಿ ಬಿಡಿಸಲು ಅರಣ್ಯ ಇಲಾಖೆಯಿಂದ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದರೂ ರೈತರ ಹಿತ ಕಾಪಾಡುವಲ್ಲಿ ಶಾಸಕ ರಾಜೇಗೌಡರು ವಿಫಲರಾಗುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved