• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ವೈಭವಯುತ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ

Nov 10 2024, 01:36 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಪ್ರಾಂಗಣದ ಶ್ರೀ ವಿದ್ಯಾಶಂಕರ ಸ್ವಾಮಿ ಮಹಾರಥೋತ್ಸವ ಶನಿವಾರ ಪಟ್ಟಣದಲ್ಲಿ ವೈಭವಯುತವಾಗಿ ಜರುಗಿತು.

ಅಭಿವೃದ್ಧಿಯಲ್ಲಿ ಶೃಂಗೇರಿ ಶಾಸಕರು ವಿಫಲ: ಸುಧಾಕರ್ ಶೆಟ್ಟಿ

Oct 31 2024, 12:45 AM IST
ಕೊಪ್ಪ, ಸಣ್ಣ ಒತ್ತುವರಿ ಬಿಡಿಸಲು ಅರಣ್ಯ ಇಲಾಖೆಯಿಂದ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದರೂ ರೈತರ ಹಿತ ಕಾಪಾಡುವಲ್ಲಿ ಶಾಸಕ ರಾಜೇಗೌಡರು ವಿಫಲರಾಗುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಹೇಳಿದರು.

ಆವನಿ ಶೃಂಗೇರಿ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ

Oct 24 2024, 12:50 AM IST
ಕಳೆದೊಂದು ವರ್ಷದ ಹಿಂದಷ್ಟೇ ಶ್ರೀಶಾಂತಾನಂದ ಭಾರತಿ ಸ್ವಾಮಿಗಳನ್ನು ನೇಮಿಸಲಾಗಿತ್ತು, ಆದರೆ ಕಾರಣಾಂತರಗಳಿಂದ ಅವರ ಬದಲಿಗೆ ಇಂದು ಮತ್ತೆ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಶ್ರೀ ಅದ್ವೈತಾನಂದ ಭಾರತಿ ಪಟ್ಟಾಭಿಷೇಕ ಕಾರ್ಯಕ್ರಮ ಭರ್ಕರ ಸಮ್ಮುಖದಲ್ಲಿ ನೆರವೇರಿತು.

ಶೃಂಗೇರಿ ಶಾರದೆಗೆ ಸರ್ವಾಭರಣ ಭೂಷಿತವಾದ ಮೋಹಿನಿ ಅಲಂಕಾರ

Oct 09 2024, 01:39 AM IST
ಶೃಂಗೇರಿ, ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಪೀಠದ ಅಧಿದೇವತೆ ಶೃಂಗೇರಿ ಶಾರದೆಗೆ ಬ್ರಾಹ್ಮಿ ಕೌಮಾರಿ, ವೈಷ್ಣವಿಯಲಂಕಾರದ ನಂತರ ಮಂಗಳವಾರ ಮೋಹಿನಿ ಅಲಂಕಾರ ಮಾಡಲಾಗಿತ್ತು. ಕೈಯಲ್ಲಿ ಅಮೃತ ಕಲಶ ಹಿಡಿದು ತನ್ನ ರೂಪ ಲಾವಣ್ಯಗಳಿಂದ ದುಷ್ಟರು, ಕ್ರೂರರು , ರಾಕ್ಷಸರನ್ನು ಮೋಹಗೊಳಿಸಿ ದೇವತೆಗಳಿಗೆ ಅಮೃತ ಲಭಿಸುವಂತೆ ಮಾಡಿದ ಜಗನ್ಮಾತೆ ರೂಪದಲ್ಲಿ ಶಾರದೆ ಕಂಗೊಳಿಸಿದಳು.

ಶೃಂಗೇರಿ: ದಸರಾದಲ್ಲಿ ಮೆರಗು ನೀಡುತ್ತಿದೆ ರಾಜಬೀದಿ ಉತ್ಸವ

Oct 08 2024, 01:05 AM IST
ಶೃಂಗೇರಿ, ದಸರೆ ದಿನೇ ದಿನೇ ಮೆರಗು ಪಡೆದು ಕಳೆಗಟ್ಟುತ್ತಿದೆ. ಶಾರದೆಯ ದಿನಕ್ಕೊಂದು ಅಲಂಕಾರ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜಬೀದಿ ಉತ್ಸವ, ಜಗದ್ಗುರುಗಳ ನವರಾತ್ರಿ ದರ್ಬಾರ್ ಎಲ್ಲವೂ ಜನಾಕರ್ಷಣೀಯವಾಗಿದೆ.

ಶೃಂಗೇರಿ 3 ತಾಲೂಕುಗಳ ಅತಿವೃಷ್ಠಿಗೆ ಪರಿಹಾರ ರೂಪಿಸಲು ವಿಫಲ

Oct 07 2024, 01:38 AM IST
ನರಸಿಂಹರಾಜಪುರ, ಈ ವರ್ಷ ಶೃಂಗೇರಿ ಕ್ಷೇತ್ರದಲ್ಲಿ ಬಾರೀ ಮಳೆಯಾಗಿ ಅಡಕೆ, ಕಾಫಿ, ಕಾಳು ಮೆಣಸು ಸೇರಿದಂತೆ ಹಲವು ಬೆಳೆಗಳು ಹಾಳಾಗಿದ್ದರೂ ಶೃಂಗೇರಿ ಕ್ಷೇತ್ರದ 3 ತಾಲೂಕನ್ನು ಅತಿವೃಷ್ಠಿ ಪ್ರದೇಶವೆಂದು ಘೋಷಿಸಲು ಶಾಸಕ ಟಿ.ಡಿ.ರಾಜೇಗೌಡರು ವಿಫಲರಾಗಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್‌ ಆರೋಪಿಸಿದರು.

ಬ್ರಾಹ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಶೃಂಗೇರಿ ಶಾರದಾಂಬೆ

Oct 05 2024, 01:30 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಎರಡನೇ ದಿನವಾದ ಶುಕ್ರವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆಗೆ ಬ್ರಾಹ್ಮಿ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಕೈಯಲ್ಲಿ ,ಅಕ್ಷರಮಾಲೆ, ಪುಸ್ತಕ, ಪಾಶ ಮತ್ತು ಚಿನ್ಮುದ್ರೆಗಳನ್ನು ಧರಿಸಿ ಹಂಸವಾಹನರೂಢಳಾದ ಶಾರದೆ ಅಲಂಕಾರ ನಯನ ಮನೋಹರವಾಗಿತ್ತು.

ಶೃಂಗೇರಿ ಕ್ಷೇತ್ರದಲ್ಲಿ ಮಳೆ ನಿಂತ ನಂತರ ಗುಂಡಿ ಮುಚ್ಚುವ ಕಾರ್ಯ

Oct 02 2024, 01:08 AM IST
ಬಾಳೆಹೊನ್ನೂರು, ಕ್ಷೇತ್ರದಲ್ಲಿ ಈಗಾಗಲೇ ಎರಡು ಬಾರಿ ಜಲ್ಲಿ ಮಿಶ್ರಿತ ಕಾಂಕ್ರೀಟನ್ನು ರಸ್ತೆಗೆ ಹಾಕಲಾಗಿದ್ದು, ಪುನಃ ಮಳೆ ಹೆಚ್ಚಾಗಿರುವ ಕಾರಣ ಗುಂಡಿಗಳು ಹೆಚ್ಚಾಗಿವೆ. ಮಳೆ ಸಂಪೂರ್ಣವಾಗಿ ನಿಂತ ನಂತರ ಕ್ಷೇತ್ರದಲ್ಲಿ ಸಂಪೂರ್ಣ ಗುಂಡಿ ಮುಚ್ಚುವ ಕಾರ್ಯ ಮಾಡಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ಬುಧವಾರದಿಂದ ಪ್ರಾರಂಭ.

Oct 01 2024, 01:17 AM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವ ಅ. 2 ರಿಂದ 13 ರವರೆಗೆ ನಡೆಯಲಿದ್ದು, ಅ. 2 ರ ಬುಧವಾರ ಪೀಠದ ಅಧಿದೇವತೆ ಶ್ಪೀ ಶಾರದಾಂಬೆಗೆ ಮಹಾಭಿಷೇಕ, ಜಗತ್ ಪ್ರಸೂತಿಕಾ ಅಂಲಂಕಾರ ಮಾಡಲಾಗುವುದು.ಇದರೊಂದಿಗೆ ಶರನ್ನವರಾತ್ರಿ ಕಾರ್ಯ ಕ್ರಮಗಳು ಆರಂಭಗಗೊಳ್ಳಲಿದೆ.

ಜೀವರಾಜ್ v/s ಶಾಸಕ ರಾಜೇಗೌಡ ಕೇಸ್ - ಶೃಂಗೇರಿ ಚುನಾವಣೆ ಅಕ್ರಮ ವಿಚಾರಣೆ ನಡೆಸಿ: ಸುಪ್ರೀಂ

Sep 28 2024, 10:09 AM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved