• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

Aug 26 2024, 01:44 AM IST

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಅರಣ್ಯ ಒತ್ತುವರಿ ತೆರವಿಗೆ ವಿರೋಧ : ಶೃಂಗೇರಿ ಕ್ಷೇತ್ರ ಬಂದ್‌ ಯಶಸ್ವಿ

Aug 18 2024, 01:53 AM IST
ಚಿಕ್ಕಮಗಳೂರು, ಅರಣ್ಯ ಒತ್ತುವರಿ ತೆರವು ಹಾಗೂ ರೈತ ವಿರೋಧಿ ನೀತಿಯನ್ನು ಖಂಡಿಸಿ ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಶೃಂಗೇರಿ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎನ್‌.ಆರ್‌.ಪುರ, ಕೊಪ್ಪ ಹಾಗೂ ಶೃಂಗೇರಿ ತಾಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.

17ರಂದು ಶೃಂಗೇರಿ, ಕೊಪ್ಪ ಬಂದ್: ಪಾದ ಯಾತ್ರೆ, ಪ್ರತಿಭಟನಾ ಸಭೆ

Aug 16 2024, 12:53 AM IST
ನರಸಿಂಹರಾಜಪುರ, ಜಂಟಿ ಸರ್ವೆ ಕಾರ್ಯ ಆಗುವುವರೆಗೆ ರೈತರು ಸಾಗುವಳಿ ಮಾಡುತ್ತಿರುವ ಅರಣ್ಯ ಹಾಗೂ ಕಂದಾಯ ಭೂಮಿ ತೆರವು ಕಾರ್ಯಾಚರಣೆ ಸ್ಥಗಿತ ಮಾಡಬೇಕು, ಅರಣ್ಯ ಹಾಗೂ ಕಂದಾಯ ಕಾಯ್ದೆ ಹೆಸರಿನಲ್ಲಿ ಮಲೆನಾಡಿನ ರೈತರ ಮೇಲೆ ಆಗುತ್ತಿರುವ ದೌರ್ಜನ್ಯ ಖಂಡಿಸಿ ಆ. 17 ರ ಶನಿವಾರ ಮಲೆನಾಡು ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಪಕ್ಷಾತೀತವಾಗಿ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕು ಹಾಗೂ ಖಾಂಡ್ ಹೋಬಳಿಗೆ ಬಂದ್‌ ಕರೆ ನೀಡಿದ್ದೇವೆ ಎಂದು ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಎಂ.ಎನ್‌ ನಾಗೇಶ್‌ ತಿಳಿಸಿದರು.

ಪ್ರತಿಯೊಬ್ಬರೂ ಆರೋಗ್ಯವಾಗಿರಬೇಕು ಎಂಬುದು ಶೃಂಗೇರಿ ಶ್ರೀ ಮಠದ ಆಶಯ: ಕೃಷ್ಣ ಮೂರ್ತಿ

Aug 08 2024, 01:50 AM IST
ನರಸಿಂಹರಾಜಪುರ, ಪ್ರತಿಯೊಬ್ಬರೂ ಆರೋಗ್ಯವಾಗಿರಬೇಕು ಎಂಬುದು ಶೃಂಗೇರಿ ಶ್ರೀ ಮಠದ ಆಶಯವಾಗಿದೆ ಎಂದು ಶೃಂಗೇರಿ ಮಠದ ಶ್ರೀಗಳ ಆಪ್ತ ಕಾರ್ಯದರ್ಶಿ ಕೃಷ್ಣಮೂರ್ತಿ ತಿಳಿಸಿದರು.

ಶೃಂಗೇರಿ ಕ್ಷೇತ್ರದಲ್ಲಿ 100 ಕೋಟಿಗೂ ಹೆಚ್ಚು ನಷ್ಟ

Aug 07 2024, 01:02 AM IST
ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಸೇತುವೆಯನ್ನು ಶಾಸಕ ಟಿ.ಡಿ.ರಾಜೇಗೌಡ ಮಂಗಳವಾರ ವೀಕ್ಷಣೆ ಮಾಡಿದರು.

ಶೃಂಗೇರಿ ತಗ್ಗಿದ ಪ್ರವಾಹದಬ್ಬರ: ಮಳೆಗಿಲ್ಲ ಬಿಡುವು

Aug 01 2024, 12:18 AM IST
ಶೃಂಗೇರಿ ತಾಲೂಕಿನಾದ್ಯಂತ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು ತುಂಗಾ ನದಿಯಲ್ಲಿನ ಪ್ರವಾಹ ಇಳಿಮುಖವಾಗತೊಡಗಿದೆ. ಮಂಗಳವಾರ ರಾತ್ರಿ ಭಾರೀ ಮಳೆಯಿಂದಾಗಿ ತುಂಗಾ ನದಿಯಲ್ಲಿ ಮತ್ತೆ ಭಾರೀ ಪ್ರವಾಹ ಉಂಟಾಗಿ ಮಂಗಳೂರು ಶೃಂಗೇರಿ ಸೇರಿದಂತೆ ಪ್ರಮುಖ ರಸ್ತೆ ಸಂಚಾರಗಳು ಬುಧವಾರ ಬೆಳಗಿನವರೆಗೂ ಬಂದ್‌ ಆಗಿತ್ತು.

ಶೃಂಗೇರಿ: ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ ಭೇಟಿ

Jul 29 2024, 12:46 AM IST
ಶೃಂಗೇರಿ , ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶೃಂಗೇರಿ: ಮಳೆ ತಗ್ಗಿದರೂ ನಿಲ್ಲದ ಗಾಳಿ ಆರ್ಭಟ,

Jul 28 2024, 02:06 AM IST
ಶೃಂಗೇರಿ, ತಾಲೂಕಿನಾದ್ಯಂತ ಶುಕ್ರವಾರ ಅಬ್ಬರಿಸಿದ ಪುಷ್ಯ ಮಳೆಯಿಂದಾಗಿ ರಾತ್ರಿ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿತ್ತು. ಮಂಗಳೂರು ಶೃಂಗೇರಿ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಕುರಾದಮನೆ ಬಳಿ ತುಂಗಾ ನದಿ ಪ್ರವಾಹ ರಸ್ತೆಯ ಮೇಲೆ ಹರಿದು ಸಂಪರ್ಕ ಕಡಿತಗೊಂಡಿತ್ತು. ನೆಮ್ಮಾರು ಹೊಳೆಹದ್ದು ಸಂಪರ್ಕ ಕಲ್ಪಿಸುವ ತೂಗು ಸೇತುವೆ ಅರ್ಧ ಮುಳುಗಡೆಯಾದರೆ, ಮಾಣಿ ಬೈಲು ಕಿಗ್ಗಾ ಸಿರಿಮನೆ ಸಂಪರ್ಕ ರಸ್ತೆ ಕಡಿತಗೊಂಡು ಬೆಳಿಗ್ಗೆ ಪ್ರವಾಹ ಇಳಿಮುಖವಾಗಿ ಸಂಚಾರ ಪುನರ್ ಆರಂಭಗೊಂಡಿತು.

ಶೃಂಗೇರಿ: ಗಾಳಿ ಸಹಿತ ವರುಣನ ಆರ್ಭಟ; ಜನಜೀವನ ಅಸ್ತವ್ಯಸ್ತ

Jul 26 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು ಗುರುವಾರ ಬೆಳಗಿನ ಜಾವ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದೆಲ್ಲೆಡೆ ಗಾಳಿ, ಗುಡುಗು ಸಿಡಿಲು ಸಹಿತ ಭಾರೀ ಮಳೆ ಅಬ್ಬರಿಸಿತು. ಬುಧವಾರವೂ ಮಳೆಯ ಆರ್ಭಟ ಸಂಜೆ ವರೆಗೂ ಮುಂದುವರಿದು ರಾತ್ರಿಯಿಡೀ ಎಡಬಿಡದೆ ಸುರಿಯಿತು. ಪಶ್ಚಿಮ ಘಟ್ಟಗಳ ತಪ್ಪಲು ಕೆರೆಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆ ಯಾಗುತ್ತಿರುವುದರಿಂದ ತುಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿ ಅಪಾಯದ ಮಟ್ಟ ಮೀರಿ ನದಿ ಭಾರತೀ ಬೀದಿ ಕೆವಿಆರ್ ವೃತ್ತ ಸಂಪರ್ಕ ಕಲ್ಲಿಸುವ ಬೈಪಾಸ್‌ ರಸ್ತೆ ಮೇಲೆ ಹರಿದಿದ್ದರಿಂದ ಸಂಪರ್ಕ ಕಡಿತಗೊಂಡಿತು.

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ಉಭಯ ಜಗದ್ಗುರುಗಳ ಚಾತುರ್ಮಾಸ ವ್ರತ ಆರಂಭ

Jul 22 2024, 01:15 AM IST
ಶೃಂಗೇರಿ: ಶ್ರೀ ಶಾರದಾ ಪೀಠದ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥರು ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥರು ಭಾನುವಾರದಿಂದ ಚಾತುರ್ಮಾಸ ವ್ರತ ಕೈಗೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved