ಶೃಂಗೇರಿ ಶ್ರೀಗಳ ಬಗ್ಗೆ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ
Jan 25 2024, 02:03 AM ISTಶೃಂಗೇರಿ ಪೀಠದ ಜಗದ್ಗುರುಗಳು ರಾಮಮಂದಿರ ಉದ್ಘಾಟನೆಗೆ ವಿರೋಧ ಮಾಡಿದ್ದಾರೆ ಎಂದು ಗುರುಗಳ ಚಿತ್ರ ಹಾಕಿ ಅಪಪ್ರಚಾರ ಮಾಡಿದರು. ಇಂತಹ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ ಎಂದು ಶೃಂಗೇರಿ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.