• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಗುಬ್ಬಗೋಡು ಶಿರೂರು ಹೊನ್ನವಳ್ಳಿ ಸಂಪರ್ಕ ರಸ್ತೆಯಲ್ಲಿ ಹೊಂಡಗಳದ್ದೇ ಸಾಮ್ರಾಜ್ಯ.

Feb 04 2024, 01:30 AM IST
ರಸ್ತೆಯಲ್ಲಿ ರಸ್ತೆಗಿಂತ ಹೊಂಡ, ಗುಂಡಿಗಳೇ ಜಾಸ್ತಿ, ಜಲ್ಲಿಕಲ್ಲುಗಳು ಮೇಲೆದ್ದಿವೆ. ಮಳೆಗಾಲದಲ್ಲಿ ಹೊಂಡಗುಂಡಿಗಳಲ್ಲಿ ನೀರು ನಿಂತು ಕೆರೆಯಂತೆ, ಮಳೆ ನೀರೆಲ್ಲ ರಸ್ತೆಯ ಮೇಲೆಯೇ ಹರಿಯುತ್ತಾ ರಸ್ತೆ ಕಾಲುವೆ ಎರಡು ಒಂದೇ ರೀತಿಯಲ್ಲಿ ಕಾಣುತ್ತದೆ. ಸುಮಾರು ಎರಡು ದಶಕ ಕಳೆದರೂ ಈ ರಸ್ತೆಗೆ ಡಾಂಬರೀಕರಣ ಭಾಗ್ಯ ಇನ್ನೂ ಸಿಕ್ಕಿಲ್ಲ.

ಶೃಂಗೇರಿ ತಾಲೂಕಲ್ಲಿ ಅಡಕೆಗೆ ಹರಡುತ್ತಿದೆ ಎಲೆಚುಕ್ಕಿ ರೋಗ: ರೈತ ತತ್ತರ

Jan 28 2024, 01:21 AM IST
ಅಡಕೆ ಮಲೆನಾಡಿನ ವಾಣಿಜ್ಯ ಹಾಗೂ ಜೀವನಾದಾರ ಬೆಳೆಯಾಗಿದೆ. ಈ ಭಾಗದಲ್ಲಿ ಬೆಳೆಗಾರರು ತಲತಲಾಂತರ ದಿಂದ ಪಾರಂಪರಿಕವಾಗಿ ಅಡಕೆ ಬೆಳೆ ಬೆಳೆಯುತ್ತ ಬಂದಿದ್ದಾರೆ. ಆದರೀಗ ಅಡಕೆಗೆ ಎಲೆಚುಕ್ಕಿ ರೋಗ ತಗುಲಿ ಮಲೆನಾಡಿನ ಬಹುತೇಕ ತೋಟಗಳು ವಿನಾಶದ ಅಂಟಿಗೆ ತಲುಪುತ್ತಿವೆ, ಇತ್ತ ಫಸಲು ಇಲ್ಲ. ಅತ್ತ ತೋಟವೂ ಇಲ್ಲ.ಅಡಕೆ ಬೆಳೆಗಾರರ ಬದುಕು ಆತಂತ್ರವಾಗಿ, ಸಂಕಷ್ಟದಲ್ಲಿದೆ.

ರಾಜೇಗೌಡರಿಗೆ ಅಧ್ಯಕ್ಷ ಸ್ಥಾನ: ಶೃಂಗೇರಿ ಅಭಿವೃದ್ದಿಗೆ ಪೂರಕ

Jan 28 2024, 01:18 AM IST
ಶಾಸಕರಾಗಿ 2 ನೇ ಬಾರಿ ಗೆದ್ದ ಟಿ.ಡಿ.ರಾಜೇಗೌಡರಿಗೆ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ ತಿಳಿಸಿದರು.

ಶೃಂಗೇರಿ ಶ್ರೀಗಳ ಬಗ್ಗೆ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ

Jan 25 2024, 02:03 AM IST
ಶೃಂಗೇರಿ ಪೀಠದ ಜಗದ್ಗುರುಗಳು ರಾಮಮಂದಿರ ಉದ್ಘಾಟನೆಗೆ ವಿರೋಧ ಮಾಡಿದ್ದಾರೆ ಎಂದು ಗುರುಗಳ ಚಿತ್ರ ಹಾಕಿ ಅಪಪ್ರಚಾರ ಮಾಡಿದರು. ಇಂತಹ ಸುಳ್ಳುಪ್ರಚಾರ ಮಾಡಿದವರು ಪಾಪಕ್ಕೆ ಬಾಜನರಾಗುತ್ತಾರೆ ಎಂದು ಶೃಂಗೇರಿ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.

ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ

Dec 21 2023, 01:15 AM IST
ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ

ಸಾಹಿತ್ಯಕ್ಕೆ ನಮ್ಮ ಬದುಕು ರೂಪಿಸುವ ಶಕ್ತಿ ಇದೆ: ಶೃಂಗೇರಿ ಶಿವಣ್ಣ

Dec 13 2023, 01:00 AM IST
ಸಾಹಿತ್ಯಕ್ಕೆ ನಮ್ಮ ಬದುಕು ರೂಪಿಸುವ ಶಕ್ತಿ ಇದೆ: ಶೃಂಗೇರಿ ಶಿವಣ್ಣಕಟ್ಟಿನಮನೆ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ

ವೇದ ಮಂತ್ರಗಳನ್ನು ಶಿಕ್ಷಣ ಎನ್ನಲು ಸಾಧ್ಯವಿಲ್ಲ: ಶೃಂಗೇರಿ ಶ್ರೀ

Oct 20 2023, 01:00 AM IST
ವೇದ ಮಂತ್ರಗಳನ್ನು ಶಿಕ್ಷಣ ಎನ್ನಲು ಸಾಧ್ಯವಿಲ್ಲ: ಶೃಂಗೇರಿ ಶ್ರೀಕೂಡ್ಲಿಯ ಶೃಂಗೇರಿ ಶ್ರೀ ಶಾರದಾಂಬ ಪೀಠದಲ್ಲಿ ಶರವನ್ನರಾತ್ರಿ ಪ್ರಯುಕ್ತ ನಡೆದ ಧರ್ಮ ಸಭೆಯಲ್ಲಿ ಅಭಿಮತ

ಶೃಂಗೇರಿ: ಗುಡುಗು ಸಿಡಿಲು ಸಹಿತ ಮಳೆ ಆರ್ಭಟ

Oct 17 2023, 12:30 AM IST
ಶೃಂಗೇರಿ: ಗುಡುಗು ಸಿಡಿಲು ಸಹಿತ ಮಳೆ ಆರ್ಭಟ

ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Oct 14 2023, 01:02 AM IST
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನವರಾತ್ರಿ ಉತ್ಸವ ಪ್ರಾರಂಭ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved