• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ದಿನವೂ ಇಸ್ರೇಲ್‌ - ಇರಾನ್‌ ಸಂಘರ್ಷ : 10 ಮಂದಿ ಸಾವು । ಇಸ್ರೇಲ್‌ನಲ್ಲಿ ಸಾವಿನ ಸಂಖ್ಯೆ 13ಕ್ಕೆ

Jun 16 2025, 03:09 AM IST
ಇಸ್ರೇಲ್‌-ಇರಾನ್‌ ಕದನ ಸತತ 3ನೇ ದಿನವೂ ಮುಂದುವರಿದಿದೆ. ಭಾನುವಾರ ಕೂಡ ಇರಾನ್ ಮೇಲೆ ಇಸ್ರೇಲ್‌ ವಿಸ್ತೃತ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ವಿಶ್ವದ ಅತಿದೊಡ್ಡ ಅನಿಲ ನಿಕ್ಷೇಪ, ತೈಲ ನಿಕ್ಷೇಪ ಮತ್ತು ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡಿದೆ.

ವಿಮಾನ ದುರಂತಕ್ಕೆ ಬಲಿಯಾದವರ ಸಂಖ್ಯೆ 270ಕ್ಕೇರಿಕೆ

Jun 15 2025, 04:15 AM IST

ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ರೂಪಾನಿಗೆ ಕೈಕೊಟ್ಟ ಅದೃಷ್ಟ ಸಂಖ್ಯೆ 1206

Jun 14 2025, 04:08 AM IST
ಪತ್ನಿ, ಪುತ್ರಿಯನ್ನು ಕಾಣುವುದಕ್ಕೆ ಲಂಡನ್ ವಿಮಾನ ಹತ್ತಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ್ ರೂಪಾನಿ ವಿಮಾನ ದುರಂತದಲ್ಲಿ ಅಂತ್ಯ ಕಾಣುತ್ತಿದ್ದಂತೆ ಅವರ ಸಾವಿನ ಬಗ್ಗೆ ಅಚ್ಚರಿಯ ಅಂಶವೊಂದು ಹೊರಬಿದ್ದಿದೆ. 1206 ಸಂಖ್ಯೆಯನ್ನು ಅದೃಷ್ಟ ಎಂದು ನಂಬುತ್ತಿದ್ದ ರೂಪಾನಿಗೆ ಆ ಸಂಖ್ಯೆಯೇ ಗುರುವಾರ ಕೈಕೊಟ್ಟಿತ್ತು.

ಪ್ರಧಾನಿ ಮೋದಿ ಸರ್ಕಾರಕ್ಕೆ ಹಿರಿಮೆ । ದೇಶದಲ್ಲಿ ಬಡವರ ಸಂಖ್ಯೆ ಭಾರಿ ಇಳಿಕೆ

Jun 08 2025, 03:14 AM IST

ಭಾರತವು ಕಳೆದ ದಶಕದಲ್ಲಿ ತನ್ನ ಕಡುಬಡತನದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸಿದೆ. 2011-12ರಲ್ಲಿ ಶೇ.27.1 ಇದ್ದ ಕಡುಬಡವರ ಸಂಖ್ಯೆ 2022–23ರಲ್ಲಿ ಶೇ.5.3ಕ್ಕೆ ಇಳಿದಿದೆ  

ಕಾದಂಬರಿ ಬರೆಯುವವರ ಸಂಖ್ಯೆ ಕ್ಷೀಣ

Jun 05 2025, 03:16 AM IST
ಇತ್ತೀಚಿನ ದಿನಗಳಲ್ಲಿ ಕಾದಂಬರಿ ಬರೆಯುವವರ ಸಂಖ್ಯೇ ಕ್ಷೀಣಿಸುತ್ತಿದ್ದು ಯುವಪೀಳಿಗೆಯು ಕಾದಂಬರಿ ರಚನೆಯತ್ತ ತೊಡಗಬೇಕು.

ಗದಗಿನಲ್ಲಿ ‘ಎ’ ಮತ್ತು ಎ+ ಗ್ರೇಡ್ ಶಾಲೆಗಳ ಸಂಖ್ಯೆ ದ್ವಿಗುಣ

May 30 2025, 12:29 AM IST
ಜಿಲ್ಲಾ ಶಿಕ್ಷಣ ಇಲಾಖೆಯ ಸಕಾರಾತ್ಮಕ ಕ್ರಮಗಳಿಂದಾಗಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿ, ‘ಎ’ ಮತ್ತು ಎ ಗ್ರೇಡ್ ಶಾಲೆಗಳ ಸಂಖ್ಯೆ ದ್ವಿಗುಣ ಆದ್ದರಿಂದ ಬೇರೆ ಬೇರೆ ಜಿಲ್ಲೆಗೆ ವಿದ್ಯೆ ಅರಸಿ ಹೋಗುವವರ ಸಂಖ್ಯೆ ಕಡಿಮೆಯಾಗಿದೆ.

ಸೈನ್ಯಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಲಿ: ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ

May 25 2025, 01:37 AM IST
ಎಲ್ಲ ಧರ್ಮದಲ್ಲಿ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಆದರೆ, ಒಳ್ಳೆಯವರು ಕೆಟ್ಟವರನ್ನು ತಿದ್ದುವ ಮೂಲಕ ಸರಿದಾರಿಗೆ ತರುವ ಕೆಲಸ ಮಾಡಬೇಕಾಗಿದೆ. ನಾವೆಲ್ಲ ಒಂದೇ ಎಂಬ ಮನೋಭಾವನೆಯೊಂದಿಗೆ ಸಮಾಜದಲ್ಲಿ ಉತ್ತಮ ಬದುಕು ನಡೆಸಬೇಕು. ಅಂದಾಗ ಮಾತ್ರ ಸಾಮರಸ್ಯದ ಜೀವನ ಸಾಧ್ಯವಾಗಲಿದೆ.

ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲೂ ಮುಂಜಾಗ್ರತೆ

May 25 2025, 01:31 AM IST
ರಾಜ್ಯ ಸರ್ಕಾರ ಉಸಿರಾಟದ ತೊಂದರೆ ಮತ್ತು ಸಾರಿ ಕೇಸ್‌ಗಳು ಬಂದರೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ತಪಾಸಣೆಗೆ ಮಾಡುವಂತೆ ಸೂಚನೆಯನ್ನು ಈಗಾಗಲೇ ನೀಡಿದ್ದು ಇದೆ.

ಜಗತ್ತಿನಲ್ಲಿ ಸೇವೆ ಮಾಡುವವರ ಸಂಖ್ಯೆ ಹೆಚ್ಚಾಗಲಿ: ನಿರ್ಮಲಾನಂದನಾಥ ಶ್ರೀ

May 20 2025, 11:58 PM IST
ಸರ್ವರ ಅಭಿವೃದ್ಧಿಯಲ್ಲಿ ನಮ್ಮ ಬದುಕಿನ ಹಿತವೂ ಅಡಗಿರಬೇಕು. ಸೇವೆ ಮಾಡುವವರ ಮನಸ್ಸು, ಮಾನಸಿಕ ಆರೋಗ್ಯ, ದೈಹಿಕ ಸದಾ ಚೆನ್ನಾಗಿರುತ್ತದೆ. ಸೇವಾ ಮನೋಭಾವನೆಯ ವ್ಯಕ್ತಿಗಳು ಸಮಾಜಕ್ಕೆ ಮುಕುಟಪ್ರಾಯರಾಗಿರುತ್ತಾರೆ. ಈ ಹಾದಿಯಲ್ಲಿ ಮಲ್ಲಿಕಾರ್ಜುನ್ ನಡೆಯುತ್ತಿದ್ದಾರೆ.

ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಸಂಖ್ಯೆ ದೊಡ್ಡದಿದೆ

May 18 2025, 11:59 PM IST
ಪಾಕಿಸ್ತಾನ ಜಿಂದಾಬಾದ್ ಎನ್ನುವರು ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ವಿಧಾನ ಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ದೇಶ ದ್ರೋಹಿಗಳು ನಮ್ಮ ರಾಜ್ಯ ಹಾಗೂ ದೇಶದಲ್ಲೂ ಇದ್ದಾರೆ. ಅಂತಹವರನ್ನು ಹುಡುಕುವ ಕೆಲಸ ಆಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಿ.ವೈ. ವಿಜಯೇಂದ್ರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved