• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ

Jun 29 2024, 12:30 AM IST
ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಕಾರವಾರ: ಶತಕ ದಾಟಿದ ಡೆಂಘೀ ಪೀಡಿತರ ಸಂಖ್ಯೆ

Jun 28 2024, 02:15 AM IST
ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ಮಾಹಿತಿ ನೀಡುತ್ತಿದ್ದಾರೆ.

ಬಸ್‌ ಸಂಖ್ಯೆ ಹೆಚ್ಚಿಸಿ: ವಿದ್ಯಾರ್ಥಿಗಳ ಪ್ರತಿಭಟನೆ

Jun 27 2024, 01:11 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರ ಪ್ರದೇಶಗಳಿಗೆ ಬರುತ್ತಾರೆ. ತರಗತಿಗಳು ಪ್ರಾರಂಭವಾದ ನಂತರ ಸಕಾಲಕ್ಕೆ ಬಸ್‌ಪಾಸ್ ವಿತರಿಸದೆ ಇರುವುದರಿಂದ ನಿತ್ಯ ನೂರಾರು ರುಪಾಯಿ ವ್ಯಯಿಸಿ ಖಾಸಗಿ ವಾಹನಗಳಲ್ಲಿ ತರಗತಿಗೆ ಬರಬೇಕಿದೆ.

ಬಸ್‌ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹ

Jun 27 2024, 01:02 AM IST
ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ಪಾಸ್ ವಿತರಿಸುವುದು, ಬಸ್ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಕೇಂದ್ರ ಬಸ್ ನಿಲ್ದಾಣ ಮುಂದೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ, ನಂತರ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಾಸ್ ವಿತರಣೆ, ಬಸ್‌ಗಳ ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Jun 27 2024, 01:02 AM IST
ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸಬೇಕು ಹಾಗೂ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟಿಸಿ ಸಾರಿಗೆ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Jun 25 2024, 12:36 AM IST
ಹಂಪಿಯಲ್ಲಿ ಭಾರೀ ಬಿಸಿಲು ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿತ್ತು.

ಶಾಲೆಯ ದುಸ್ಥಿತಿಗೆ ಮಕ್ಕಳ ಸಂಖ್ಯೆ ಇಳಿಮುಖ!

Jun 14 2024, 01:13 AM IST
ಮಳೆಗಾಲಕ್ಕೂ ಮುನ್ನವೇ ಸರ್ಕಾರಿ ಶಾಲೆಗಳನ್ನು ಶಿಕ್ಷಣ ಇಲಾಖೆ ಅವರು ದುರಸ್ತಿ ಮಾಡಿದರೇ ಶಾಲೆಗೆ ಬರುವ ವಿದ್ಯಾರ್ಥಿಗಳು ಧೈರ್ಯವಾಗಿ ಜ್ಞಾನಾರ್ಜನೆಯತ್ತ ಆಸ್ತೆ ವಹಿಸುತ್ತಾರೆ. ಇದೀಗ ಇಂಡಿ ತಾಲೂಕಿನ ಮಿರಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮಿರಗಿ ಆಲಮೇಲ ವಸ್ತಿಯಲ್ಲಿರುವ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಹಿತ ಜೀವ ಭಯದಲ್ಲಿ ಕಲಿಯುವ ಸ್ಥಿತಿ ನಿರ್ಮಾಣಗೊಂಡಿದೆ.

ಡೆಂಘೀ: ಹಿಂದಿನ ದಾಖಲೆಗಳನ್ನು ಬ್ರೇಕ್‌ ಮಾಡಿದ ಸಂಖ್ಯೆ

Jun 09 2024, 01:30 AM IST
ಚಿಕ್ಕಮಗಳೂರುಡೆಂಘೀ ಜ್ವರ ಪ್ರಕರಣಗಳ ಸಂಖ್ಯೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಟಾಪ್‌ 6 ರಲ್ಲಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಇದೇ ಮೊದಲ ಬಾರಿಗೆ ಬ್ರೇಕ್‌ ಮಾಡಿದೆ.

ಹವ್ಯಾಸಿ ಕಲಾವಿದರ ಸಂಖ್ಯೆ ಹೆಚ್ಚಳ

Jun 06 2024, 12:31 AM IST
ಬೂದೀಶ್ವರ ಜಾತ್ರೆ ನಿಮಿತ್ತ ಏರ್ಪಡಿಸಿದ್ದ ಹುತ್ತದಲ್ಲಿ ಕೈಇಟ್ಟ ಮುತ್ತೈದೆ ನಾಟಕ ಪ್ರದರ್ಶನ

ವಿದ್ಯುತ್‌ ಅವಘಡ ಸಂದರ್ಭ 1912 ಟೋಲ್‌ ಫ್ರೀ ಸಂಖ್ಯೆ ಸಂಪರ್ಕಿಸಲು ಸಲಹೆ

Jun 05 2024, 12:32 AM IST

ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.  ಕೊಡಗು ಜಿಲ್ಲೆಯ ಟೋಲ್ ಫ್ರೀ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved