• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಡೆಂಘೀ ಪ್ರಕರಣಗಳ ಸಂಖ್ಯೆ 250

Jul 18 2024, 01:31 AM IST
ಜಿಲ್ಲೆಯಲ್ಲಿ ಪ್ರಸ್ತುತ 250 ಮಂದಿಯಲ್ಲಿ ಡೆಂಘಿ ಪತ್ತೆಯಾಗಿದೆ. ಬಹುತೇಕ ಮಂದಿ ಗುಣಮುಖವು ಆಗಿದ್ದಾರೆ.

ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Jul 16 2024, 12:38 AM IST
ವಿವಿಧ ಬೇಡಿಕಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗೋಳಗುಮ್ಮಟ ಪ್ರವಾಸಿಗರ ಸಂಖ್ಯೆ ಇಳಿಮುಖ

Jul 16 2024, 12:32 AM IST
ಜಗತ್ತಿನ 7ನೇ ಅದ್ಭುತ, ವಿಶ್ವವಿಖ್ಯಾತ ಗೋಳಗುಮ್ಮಟ ನೋಡಲು ಮುಗಿಬೀಳುತ್ತಿದ್ದ ಪ್ರವಾಸಿಗರ ಸಂಖ್ಯೆಯಲ್ಲಿ ಕ್ಷೀಣಗೊಂಡಿದೆ. ಮಹಾಮಾರಿ ಕೋವಿಡ್ ಆವರಿಸಿದ ಬಳಿಕ ಬಹುತೇಕ ಕಡಿಮೆಯಾಗಿದ್ದ ಪ್ರವಾಸಿಗರ ಸಂಖ್ಯೆ ಕಳೆದ ವರ್ಷ ಜಾಸ್ತಿಯಾಗಿತ್ತು. ಆದರೆ, ಈ ಬಾರಿ ಮತ್ತೆ ಕಡಿಮೆಯಾಗಿದೆ. ಈ ಸಲದ ಬರಗಾಲದ ಪರಿಣಾಮ ಜಿಲ್ಲೆಗೆ ಬರುವ ಪ್ರವಾಸಿಗರ ಮೇಲೂ ಬೀರಿದೆ. ನಮ್ಮ ರಾಜ್ಯದ ಪ್ರವಾಸಿ ತಾಣಗಳ ವೀಕ್ಷಣೆಯಲ್ಲಿ ಭಾರತೀಯರ ಸಂಖ್ಯೆ ಕಡಿಮೆಯಾಗಿದ್ದರೇ, ವಿದೇಶಿಗರ ಸಂಖ್ಯೆ ಹೆಚ್ಚಾಗಿದ್ದು ಕೊಂಚ ಸಮಾಧಾನ ತಂದಿದೆ.

ಸಿಸಿಟೀಟಿ ಕಣ್ಗಾವಲಿನಲ್ಲಿ ನೇಮಕ ಪರೀಕ್ಷೆ- ಅಭ್ಯರ್ಥಿ ಪಕ್ಕ ಕೂತ ಸಿಬ್ಬಂದಿ: ವಿಡಿಯೋದಲ್ಲಿ ಪತ್ತೆ ಹಚ್ಚಿ ಕರೆ ಮಾಡಿ ಸಚಿವ ಕ್ಲಾಸ್‌- ವೆಬ್‌ಕಾಸ್ಟಿಂಗ್‌ ಬೆನ್ನಲ್ಲೇ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಸಂಖ್ಯೆ ಶೇ.34ಕ್ಕೆ ಕುಸಿತ!

Jul 14 2024, 01:40 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನಿಗಮ, ಮಂಡಳಿಗಳ ಖಾಲಿ ಹುದ್ದೆಗಳ ಭರ್ತಿಗೆ ಶನಿವಾರ ಸಿಸಿಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ ನಡೆಸಿದ್ದು, ಶೇ.34.5 ರಷ್ಟು ಮಂದಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದಾರೆ.

ದೇಶದಲ್ಲಿ ಬಡವರ ಸಂಖ್ಯೆ 21%ರಿಂದ 8.5%ಕ್ಕೆ ಇಳಿಕೆ!

Jul 04 2024, 01:08 AM IST
ದೇಶದಲ್ಲಿ ಬಡವರ ಪ್ರಮಾಣ ಶೇ.8.5ಕ್ಕೆ ಇಳಿಕೆಯಾಗಿದೆ ಎಂದು ಪ್ರಸಿದ್ಧ ಖಾಸಗಿ ಸಂಶೋಧನಾ ಸಂಸ್ಥೆ ಎನ್‌ಸಿಎಇಆರ್‌ (ರಾಷ್ಟ್ರೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿ) ನ ಮಾನವ ಅಭಿವೃದ್ಧಿ ಸಮೀಕ್ಷೆಯ ವರದಿ ಹೇಳಿದೆ.

ರಕ್ತ ಪರೀಕ್ಷೆಗೆ ಬರುವವರ ಸಂಖ್ಯೆ ಹೆಚ್ಚಳ

Jul 03 2024, 12:20 AM IST
ಡೆಂಘೀ ಪ್ರಕರಣಗಳು ಎಲ್ಲೆಡೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆ ಮಾಡಿಸುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ರಕ್ತ ಪರೀಕ್ಷೆ ಮಾಡಿಸಿದಾಗ ಬಹುತೇಕ ಎಲ್ಲರಿಗೂ ಬಿಳಿರಕ್ತ ಕಣಗಳು ಕಡಿಮೆ ಆಗಿರುವುದು ತಿಳಿಯುತ್ತಿದೆ.

ನೀಟ್‌ ಟಾಪರ್‌ಗಳ ಸಂಖ್ಯೆ 67ರಿಂದ 61ಕ್ಕೆ ಇಳಿಕೆ

Jul 02 2024, 01:30 AM IST
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ನೀಟ್‌- ಯುಜಿ ಮರು ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದೆ ಹಾಗೂ ರ್‍ಯಾಂಕ್‌ ಪಟ್ಟಿಯನ್ನೂ ಪರಿಷ್ಕರಿಸಲಾಗಿದೆ.

ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ

Jun 29 2024, 12:30 AM IST
ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಕಾರವಾರ: ಶತಕ ದಾಟಿದ ಡೆಂಘೀ ಪೀಡಿತರ ಸಂಖ್ಯೆ

Jun 28 2024, 02:15 AM IST
ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ಮಾಹಿತಿ ನೀಡುತ್ತಿದ್ದಾರೆ.

ಬಸ್‌ ಸಂಖ್ಯೆ ಹೆಚ್ಚಿಸಿ: ವಿದ್ಯಾರ್ಥಿಗಳ ಪ್ರತಿಭಟನೆ

Jun 27 2024, 01:11 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರ ಪ್ರದೇಶಗಳಿಗೆ ಬರುತ್ತಾರೆ. ತರಗತಿಗಳು ಪ್ರಾರಂಭವಾದ ನಂತರ ಸಕಾಲಕ್ಕೆ ಬಸ್‌ಪಾಸ್ ವಿತರಿಸದೆ ಇರುವುದರಿಂದ ನಿತ್ಯ ನೂರಾರು ರುಪಾಯಿ ವ್ಯಯಿಸಿ ಖಾಸಗಿ ವಾಹನಗಳಲ್ಲಿ ತರಗತಿಗೆ ಬರಬೇಕಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved