• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದಲ್ಲಿ ದುಶ್ಚಟಗಳಿಗೆ ಬಲಿಯಾಗುವವರ ಸಂಖ್ಯೆ ವೃದ್ಧಿಸಿದೆ: ಡಿವೈಎಸ್‍ಪಿ ಪ್ರಶಾಂತ

Jan 17 2024, 01:46 AM IST
ರಸ್ತೆ ನಿಯಮ ಸರಿಯಾಗಿ ಪಾಲಿಸದಿದ್ದರೆ ಅಪಘಾತಗಳೇ ಹೆಚ್ಚುತ್ತವೆ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಪಾಸಗಲೂ ಅವಕಾಶವಿದೆ ಆದರೆ ಅಪಘಾತದಲ್ಲಿ ಮೃತಪಟ್ಟರೆ ಜೀವ ತರಲು ಸಾಧ್ಯವಿಲ್ಲ. ರಸ್ತೆಯಲ್ಲಿ ದ್ವಿ ಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರು ರಸ್ತೆ ನಿಯಮ ಪಾಲಿಸಿ ಯುವ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಕೋವಿಡ್‌ ಭಾರಿ ಇಳಿಕೆ: 180 ಕೇಸ್‌, 3 ಸಾವು, ಸಕ್ರಿಯ ಸಂಖ್ಯೆ 2804ಕ್ಕೆ ಇಳಿಕೆ

Jan 17 2024, 01:45 AM IST
ಭಾರತದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಸೋಮವಾರ 180 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 2804ಕ್ಕೆ ಇಳಿದಿದೆ.

ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ದೇಶಿ ಗೋವುಗಳ ಸಂಖ್ಯೆ

Jan 13 2024, 01:30 AM IST
ದೇಶಿ ಗೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ರೈತರು ಕೃಷಿಯ ಜೊತೆಗೆ ಮನೆಯಲ್ಲಿ ಗೋವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾಕಿದಾಗ ಮಾತ್ರ ಗೋವುಗಳ ಸಂತತಿ ಹೆಚ್ಚಿನ ಪ್ರಮಾಣದಲ್ಲಿ ಬೆಳಯಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥ ಪ್ರಮುಖ ಮಂಗೇಶ್ ಭೇಂಡೆ ಹೇಳಿದರು.

ಮಾಲ್ಡೀವ್ಸ್‌ಗೆ ತೆರಳುವ ಭಾರತೀಯರ ಪ್ರವಾಸಿಗರ ಸಂಖ್ಯೆ ಭಾರೀ ಇಳಿಕೆ

Jan 11 2024, 01:30 AM IST
ಭಾರತದ ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಪ್ರವಾಸ ತೆರಳಿ ಎಂದು ಕರೆ ನೀಡಿದ ಬೆನ್ನಲ್ಲೇ ಮಾಲ್ಡೀವ್ಸ್‌ಗೆ ತೆರಳುವ ಭಾರತೀಯ ನಿತ್ಯದ ಪ್ರವಾಸಿಗರ ಸಂಖ್ಯೆ 572ರಿಂದ 400ಕ್ಕೆ ಇಳಿಕೆಯಾಗಿದೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ<bha>;</bha> ಸುಂಟಿಕೊಪ್ಪ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Jan 01 2024, 01:15 AM IST
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದ್ದು, ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು

ದಕ್ಷಿಣ ಭಾರತದಲ್ಲಿ ಸ್ಪಧಾತ್ಮಕ ಪರೀಕ್ಷೆ ಬರೆಯುವವರ ಸಂಖ್ಯೆ ಇಳಿಕೆ: ಟಿ.ಡಿ.ರಾಜೇಗೌಡ

Dec 24 2023, 01:45 AM IST
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಲ್ಲಿ ಉತ್ತರ ಭಾರತದವರೇ ಹೆಚ್ಚಿದ್ದು, ದಕ್ಷಿಣ ಭಾರದ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿವಹಿಸುತ್ತಿಲ್ಲ ಎಂದು ಶಾಸಕ ರಾಜೇಗೌಡ ತಿಳಿಸಿದರು.

ಮೆಟ್ರೋ ನೇರಳೆ ಮಾರ್ಗ ಪೂರ್ಣವಾದರೂನಿರೀಕ್ಷಿತ ಏರಿಕೆ ಕಾಣದ ಪ್ರಯಾಣಿಕರ ಸಂಖ್ಯೆ

Dec 20 2023, 01:15 AM IST
ಕಳೆದ ಅಕ್ಟೋಬರ್‌ನಲ್ಲಿ ನೇರಳೆ ಮಾರ್ಗ ಪೂರ್ಣಗೊಂಡು 43.49 ಕಿಮೀ ಸಂಚಾರ ಸೇವೆ ಆರಂಭಿಸಿದಾಗ ಹಸಿರು ಮಾರ್ಗವೂ ಸೇರಿ ತಿಂಗಳಿಗೆ ಸರಾಸರಿ 7.50 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿತ್ತು. ಆದರೆ, ಎರಡು ತಿಂಗಳಲ್ಲಿ ಒಂದೆರಡು ದಿನ ಮಾತ್ರ ಇಷ್ಟು ಪ್ರಯಾಣಿಕರು ಸಂಚರಿಸಿದ್ದು ನಿರೀಕ್ಷಿಸಿದಷ್ಟು ಪ್ರಯಾಣಿಕರು ಸಂಚರಿಸಿಲ್ಲ.

ಪ್ರಸಾದ ಸೇವನೆ: 150 ದಾಟಿದ ಅಸ್ವಸ್ಥರ ಸಂಖ್ಯೆ

Nov 21 2023, 12:45 AM IST
ರಾಮನಗರ: ನಗರದ ಹಜರತ್ ಪೀರನ್ ಷಾ ವಲಿ ದರ್ಗಾದ 134ನೇ ವರ್ಷದ ಉರುಸ್ ಆಚರಣೆ ವೇಳೆ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಭಕ್ತರ ಸಂಖ್ಯೆ 150ರ ಗಡಿ ದಾಟಿದ್ದು, ಎಲ್ಲರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ

Nov 10 2023, 01:00 AM IST
ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ

ಮಕ್ಕಳ ಸಂಖ್ಯೆ ಗೊತ್ತಿಲ್ಲೆಂದರೆ ನೀವೆಂತಹ ಅಧಿಕಾರಿ

Nov 05 2023, 01:15 AM IST
ಮಕ್ಕಳಿದ್ದಾಗ ಪಠ್ಯ, ಪಠ್ಯೇತರ ಒಳಗೊಂಡು ಯಾವುದೇ ಚಟುವಟಿಕೆಯಲ್ಲಿ ಪೈಪೋಟಿ ಇರುವುದಿಲ್ಲ. ೧೦ಕ್ಕಿಂತ ಕಡಿಮೆ ಇದ್ದರೆ ಕ್ಲಸ್ಟರ್ ಮಾಡಿ ಸೇರಿಸಬೇಕು. ಸಾರಿಗೆ ಒಳಗೊಂಡು ಮೂಲ ಸೌಕರ್ಯದ ವ್ಯವಸ್ಥೆ ಆಗಬೇಕು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved