ಎಸ್ಸಿ, ಎಸ್ಟಿ, ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂಬ ಬಿಜೆಪಿ ಆರೋಪಗಳ ನಡುವೆಯೇ, ಕಳೆದ 60 ವರ್ಷದಲ್ಲಿ ಭಾರತದಲ್ಲಿ ಹಿಂದೂಗಳ ಸಂಖ್ಯೆ ಕುಸಿತವಾಗಿದ್ದರೆ, ಮುಸ್ಲಿಮರ ಸಂಖ್ಯೆಯಲ್ಲಿ ಹೆಚ್ಚಳ ದಾಖಲಾಗಿದೆ ಎಂದು ವರದಿಯೊಂದು ಹೇಳಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ಪ್ರಯಾಣಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2023-24ರಲ್ಲಿ 3.75 ಕೋಟಿ ಜನರು ವಿಮಾನ ಯಾನ ಮಾಡಿದ್ದಾರೆ.
ಪ್ರಧಾನಿ ಮೋದಿ, ಸೋಮವಾರದ ಚುನಾವಣಾ ಪ್ರಚಾರದ ವೇಳೆ ಮುಸ್ಲಿಂ ಸಮುದಾಯದ ಒಳಿತಿಗಾಗಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳನ್ನು ಮತ್ತೊಮ್ಮೆ ಸ್ಮರಿಸಿದ್ದಾರೆ.