• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ಹೆಸರಿನಲ್ಲಿ ಹಿಂದುಗಳ ಸಂಖ್ಯೆ ಇಳಿಸುವ ಹುನ್ನಾರ: ದೇಶಮುಖ

Apr 27 2025, 01:47 AM IST
ಕಾಂತರಾಜ ವರದಿಯೇ ಇಲ್ಲದೆ ಜಾತಿ ಗಣತಿ ಪ್ರಕಟಣೆ ಕೇವಲ ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ.

ಸಮೀಕ್ಷೆಯಲ್ಲಿ ಉಪ್ಪಾರರ ಸಂಖ್ಯೆ ಕಡಿಮೆ ನಮೂದು

Apr 21 2025, 12:56 AM IST
ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ನ್ಯಾ.ಕಾಂತರಾಜು ಅವರ ಸಮಿತಿಯಿಂದ ನಡೆಸಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗದ ಸಂಖ್ಯೆಯನ್ನು ಕಡಿಮೆ ನಮೂದಿಸಲಾಗಿದೆ.

ವನ್ಯಜೀವಿ ದಾಳಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ : ಕಳೆದ ವರ್ಷ 50,237, ಈ ಬಾರಿ 35,580 ಕೇಸ್‌

Apr 19 2025, 10:25 AM IST

ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.

ಮುಸ್ಲೀಂರ ಸಂಖ್ಯೆ ಹೆಚ್ಚೆಂದು ತೋರಿಸುವ ಹುನ್ನಾರ

Apr 17 2025, 12:09 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರದ ಮುಸ್ಲಂ ಓಲೈಕೆ ಮಿತಿ ಮೀರಿದೆ. ಜಾತಿವಾರು ಜನಗಣತಿಯಲ್ಲೂ ಮುಸ್ಲಿಂರ ಸಂಖ್ಯೆ ಹೆಚ್ಚಿದೆ ಎಂದು ತೋರಿಸುವ ಹುನ್ನಾರ ನಡೆಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.

ಯಕ್ಷಗಾನ ಕಲೆಯನ್ನು ಅರಿತು ಆಸ್ವಾದಿಸುವವರು ಸಂಖ್ಯೆ ವಿರಳ: ಡಾ.ಧನಂಜಯ ಕುಂಬ್ಳೆ

Apr 16 2025, 12:34 AM IST
ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ ಹಾಗೂ ಮಂಗಳೂರು ವಿವಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಐದು ದಿನಗಳ ‘ಯಕ್ಷಶಿಕ್ಷಣ ಶಿಬಿರ- 2025’ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.

ಐಚ್ಛಿಕ ಕನ್ನಡ ಓದುವ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ: ಕೆ.ಬಿ.ನಾರಾಯಣ

Apr 11 2025, 12:38 AM IST
ಜ್ಞಾನದ ವಿಸ್ತಾರ ಅಪಾರವಾದದ್ದು. ಒಬ್ಬ ಸಾಹಿತ್ಯ ವಿದ್ಯಾರ್ಥಿಗಳ ಕಣಜ, ಕನ್ನಡ ಸಿರಿ, ಕನ್ನಡ ಸಾಹಿತ್ಯ ಪರಿಷತ್ ನಿಘಂಟು, ಬ್ಲಾಗ್, ಮೊದಲಾದ ತಂತ್ರಜ್ಞಾನಗಳ ಮೂಲಕ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ. ಐಚ್ಛಿಕ ಕನ್ನಡ ಪದವಿ ಪಡೆದರೆ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶವಿದೆ.

ಮಹತ್ವಾಕಾಂಕ್ಷೆಯಿಂದ ಆರಂಭವಾದ ಜಾನಪದ ವಿವಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 50% ಕುಸಿತ!

Apr 07 2025, 12:32 AM IST
ಕರ್ನಾಟಕ ಜಾನಪದ ಕಲೆಗಳ ಕಣಜ. ಅಂಥ ಜಾನಪದದ ಅಧ್ಯಯನಕ್ಕೆ ವಿಸ್ತೃತವಾದ ನೆಲೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯಿಂದ ಆರಂಭವಾದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಈಗ ವಿದ್ಯಾರ್ಥಿಗಳ ಕೊರತೆ ತೀವ್ರಗೊಂಡಿದೆ.

ಮ್ಯಾನ್ಮಾರ್‌ನ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,700 ದಾಟಿದೆ : ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ

Apr 02 2025, 01:00 AM IST
ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 2,700 ದಾಟಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆಯಾದರೂ, ಅವರೆಲ್ಲಾ ಬದುಕಿರುವ ಸಾಧ್ಯತೆ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ.

ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ : ಸಂಖ್ಯೆ 15 ಇಳಿಕೆ

Mar 28 2025, 12:34 AM IST
ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 393 ಹುಲಿಗಳಿವೆ. ಹಿಂದಿನ ಸಾಲಿಗೆ ಹೋಲಿಸಿದರೆ ಈ ಬಾರಿ ಹುಲಿ ಸಂಖ್ಯೆ ಕಡಿಮೆಯಾಗಿದೆ.

ಬಿಸಿಲ ಧಗೆಗೆ ನಗರ ತತ್ತರ , ಅನಾರೋಗ್ಯರ ಸಂಖ್ಯೆ ಹೆಚ್ಚಳ - ಬೆಂಗಳೂರಿಗರೆ ಎಚ್ಚರ ಎಚ್ಚರ !

Mar 20 2025, 07:52 AM IST

ಬಿಸಿಲು ಹೆಚ್ಚುತ್ತಿದ್ದಂತೆ ನಗರದಲ್ಲಿ ತಲೆನೋವು, ಜ್ವರ, ವಾಂತಿಬೇದಿಯಂತ ಅನಾರೋಗ್ಯ ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved