• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್‌ಗಳ ಸಂಖ್ಯೆ ಹೆಚ್ಚಿಸಿ, ಪ್ರಯಾಣ ದರವಲ್ಲ

Jan 07 2025, 12:30 AM IST
ಕನ್ನಡರಪ್ರಭ ವಾರ್ತೆ ವಿಜಯಪುರ ಬಸ್ ಪ್ರಯಾಣ ದರದಲ್ಲಿ ಶೇ.೧೫ ರಷ್ಟು ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅಮೆರಿಕದಲ್ಲಿ ಹೊಸ ವರ್ಷದ ಸಂಭ್ರಮದಲ್ಲಿ ಮುಳುಗಿದ್ದ ಜನರ ಮೇಲೆ ಟ್ರಕ್‌ ದಾಳಿ: ಸಾವಿನ ಸಂಖ್ಯೆ 15ಕ್ಕೇರಿಕೆ

Jan 03 2025, 12:32 AM IST
ಅಮೆರಿಕದಲ್ಲಿ ಹೊಸ ವರ್ಷದ ಸಂಭ್ರಮದಲ್ಲಿ ಮುಳುಗಿದ್ದ ಜನರ ಮೇಲೆ ಏಕಾಏಕಿ ಯಮಸ್ವರೂಪಿ ಪಿಕಪ್‌ ಟ್ರಕ್‌ ನುಗ್ಗಿಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 15ಕ್ಕೆ ಏರಿಕೆಯಾಗಿದೆ. ದಾಳಿಯಲ್ಲಿ ಗಾಯಗೊಂಡಿದ್ದ 30 ಜನರ ಪೈಕಿ ಇನ್ನೂ 5 ಜನರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ಶೇ.75ರಷ್ಟು ಇಳಿಮುಖ

Dec 17 2024, 12:47 AM IST
2024ರ ಜುಲೈನಲ್ಲಿ ಹೆದ್ದಾರಿಯಲ್ಲಿ ಸುಧಾರಿತ ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಂಎಸ್) ಅಳವಡಿಸಿದ ನಂತರ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬಂದಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬಂದಿದೆ.

ಫೆಬ್ರವರಿ ವೇಳೆ ಕೌನ್ಸಿಲ್‌ ಕಟ್ಟಡ ಸಿದ್ಧ?: ಪಾಲಿಕೆ ವಾರ್ಡ್‌ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಕಟ್ಟಡ ನವೀಕರಣ

Dec 12 2024, 01:48 AM IST
ಕೋಟ್ಯಂತರ ರು. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿರುವ ಬಿಬಿಎಂಪಿಯ ಕೆಂಪೇಗೌಡ ಪೌರಸಭಾಂಗಣ ಕಾಮಗಾರಿ ಫೆಬ್ರವರಿ ವೇಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕು: ಡಾ.ಧನಂಜಯ

Dec 02 2024, 01:16 AM IST
ರಕ್ತವನ್ನು ಕೃತಕವಾಗಿ ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ರಕ್ತಕ್ಕೆ ಪರ್ಯಾಯವಾಗಿ ರಕ್ತ ಉತ್ಪಾದಿಸಲು ಸಹ ಬರುವುದಿಲ್ಲ. ಆದ್ದರಿಂದ ಸಮಾಜದಲ್ಲಿ ರಕ್ತದಾನಿಗಳ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಪ್ರಾಂಶುಪಾಲ ಡಾ. ಬಿ.ಜಿ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಜಾಗೃತಿ, ನಿಯಂತ್ರಣ ಕ್ರಮಗಳಿಂದ ಎಚ್‌ಐವಿ ಪೀಡಿತರ ಸಂಖ್ಯೆ ಇಳಿಕೆ

Dec 01 2024, 01:34 AM IST
ಜಿಲ್ಲೆಯಲ್ಲಿ ಸಾಕಷ್ಟು ಜಾಗೃತಿ ಮತ್ತು ನಿಯಂತ್ರಣ ಕ್ರಮವನ್ನು ಕೈಗೊಂಡ ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ಎಚ್‌ಐವಿ ಪೀಡಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿ 9,454 ಎಚ್‌ಐವಿ ಸೋಂಕಿತರಿದ್ದಾರೆ.

ಮಲೆನಾಡಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಸರ್ಕಾರಿ ಶಾಲೆ ಮುಚ್ಚಬಾರದು; ಕಣಿವೆ ವಿನಯ್ ಸಲಹೆ

Nov 24 2024, 01:48 AM IST
ನರಸಿಂಹರಾಜಪುರ, ಮಲೆನಾಡಿನ ಭಾಗದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೂ ಆ ಶಾಲೆಗಳನ್ನು ಮುಚ್ಚದೆ ಉಳಿಸಿ ಕೊಳ್ಳಬೇಕು ಎಂದು ಕಣಿವೆ ನಾಗಚಂದ್ರ ಪ್ರತಿಷ್ಠಾನ ಅಧ್ಯಕ್ಷ ಹಾಗೂ ದಾನಿಗಳಾದ ಕಣಿವೆ ವಿನಯ್‌ ಸಲಹೆ ನೀಡಿದರು.

ಓದುಗರ ಸಂಖ್ಯೆ ಹೆಚ್ಚಳಕ್ಕೆ ವಿವಿಧ ಕಾರ್ಯಕ್ರಮ

Nov 23 2024, 12:34 AM IST
ಗ್ರಂಥಾಲಯದ ಓದುಗರ ಸಂಖ್ಯೆ ಹೆಚ್ಚಿಸಲು ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಹರಿಹರದಲ್ಲಿ ಹೇಳಿದ್ದಾರೆ.

ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ: ವಿಜಯ ಸಂಕೇಶ್ವರ

Nov 20 2024, 12:31 AM IST
ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು.

ಶಾಲಾ ಶಿಕ್ಷಕರ ನೇಮಕಾತಿ: ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Oct 30 2024, 12:34 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪದವೀಧರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved