• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿಡ್ನಿ ಸಮಸ್ಯೆಗೆ ತುತ್ತಾದವರ ಸಂಖ್ಯೆ ಹೆಚ್ಚಳ: ಎಚ್.ಡಿ.ಕುಮಾರಸ್ವಾಮಿ ಆತಂಕ

Sep 07 2024, 01:38 AM IST
ಶಿವಮೊಗ್ಗದ ಹೊರವಲಯದಲ್ಲಿರುವ ಮಾಚೇನಹಳ್ಳಿಯಲ್ಲಿರುವ ಎನ್‍ಯು ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟೇಷನ್ ಯಶಸ್ವಿ ಶಸ್ತ್ರಚಿಕಿತ್ಸೆಯ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೂತ್ರಪಿಂಡ ದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.

ಪಂಪ್‌ಸೆಟ್‌ಗೆ ಆಧಾರ್ ಸಂಖ್ಯೆ ಜೋಡಣೆ ವಿರೋಧಿಸಿ ಮನವಿ

Sep 06 2024, 01:00 AM IST
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಿಸುವ ಮೂಲಕ ಮೀಟ‌ರ್ ಅಳವಡಿಸಿ ಶುಲ್ಕ ವಿಧಿಸುವ ಷಡ್ಯಂತ್ರ್ಯ ರಾಜ್ಯದಲ್ಲಿ ತ್ವರಿತಗತಿಯಲ್ಲಿ ನಡೆದಿದೆ.

ಏಡ್ಸ್ ಸಾವಿನ ಸಂಖ್ಯೆ ಸೊನ್ನೆಗೆ ತನ್ನಿ: ನಲಿನ್ ಅತುಲ್

Sep 04 2024, 01:48 AM IST
ಎಚ್.ಐ.ವಿ ಬಾಧಿತರಿಗೆ ಆರೈಕೆ, ಬೆಂಬಲ ನೀಡುವುದು ಮತ್ತು ಸವಲತ್ತುಗಳನ್ನು ಒದಗಿಸುವುದರಲ್ಲಿ ಕೈಜೋಡಿಸಬೇಕು.

ಜೋಳದಾಳಲ್ಲಿ ಅಸ್ವಸ್ಥರ ಸಂಖ್ಯೆ 44ಕ್ಕೆ ಏರಿಕೆ

Aug 31 2024, 01:39 AM IST
ಚನ್ನಗಿರಿ ತಾಲೂಕಿನ ಜೋಳದಾಳು ಗ್ರಾಮಲ್ಲಿ ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಸುಸ್ತಾಗಿ ಶುಕ್ರವಾರ ಸಹಾ ಗ್ರಾಮದ 27 ಜನರು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್‌ ಸಂಖ್ಯೆ ಹೆಚ್ಚಿಸಲು ಆಗ್ರಹ

Aug 26 2024, 01:34 AM IST
ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ಕಲಬುರಗಿ ಮಹಾನಗರದ ವತಿಯಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್‌ಪಾಸ್ ವಿತರಣೆ ಹಾಗೂ ಬಸ್ಸ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ನಗರದ ರಾಮಂದಿರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು-ಜಿಲ್ಲಾಧಿಕಾರಿ

Aug 20 2024, 12:45 AM IST
ಹಾವೇರಿ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಜಾಥಾಗಳ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಸೂಚನೆ ನೀಡಿದರು.

ಬೆಂಗಳೂರು ಮೆಟ್ರೋ : 9.17 ಲಕ್ಷ ಪ್ರಯಾಣಿಕರೊಂದಿಗೆ ಹೊಸ ದಾಖಲೆ -ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ

Aug 16 2024, 01:49 AM IST
ಆಗಸ್ಟ್ 14 ರಂದು ಬೆಂಗಳೂರು ಮೆಟ್ರೋ 9.17 ಲಕ್ಷ ಪ್ರಯಾಣಿಕರನ್ನು ದಾಖಲಿಸಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಹೊಸ ಮಾರ್ಗಗಳು ತೆರೆದುಕೊಳ್ಳುವುದರೊಂದಿಗೆ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ : ಕೊಡಗಿಗೆ 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ

Aug 15 2024, 01:50 AM IST

ಪ್ರವಾಸಿಗರನ್ನು ಸೆಳೆಯುವ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಈ ಸಲ ಭಾರಿ ಮಳೆ ಹಾಗೂ ವಯನಾಡು ದುರಂತ ಪರಿಣಾಮ ಸುಮಾರು 2 ಲಕ್ಷಕ್ಕೂ ಅಧಿಕ ಪ್ರವಾಸಿಗರ ಸಂಖ್ಯೆ ಕೊರತೆ ಕಂಡುಬಂದಿದೆ.

ರೋಟರಿ ಸೇರ್ಪಡೆಯಾಗುವವರ ಸಂಖ್ಯೆ ಭಾರತದಲ್ಲಿಯೇ ಅಧಿಕ: ಡಾ.ದೀಪಕ್ ಪುರೋಹಿತ್

Aug 13 2024, 12:45 AM IST
7ನೇ ಹೊಸಕೋಟೆಯ ಸಂತ ಸಬಾಸ್ಟಿನ್ ಚರ್ಚ್‌ ಸಭಾಂಗಣದಲ್ಲಿ ಕುಶಾಲನಗರ ರೋಟರಿ ಸಂಸ್ಥೆಯಿಂದ ಆಯೋಜಿತ ರೋಟರಿ ಸದಸ್ಯತ್ವ ಮತ್ತು ಪಬ್ಲಿಕ್ ಇಮೇಜ್ ಸಮಾವೇಶ ನಡೆಯಿತು.

ಸ್ವಯಂಕೃತ ತಪ್ಪುಗಳಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚು: ಸುಂದರರಾಜ್‌

Aug 09 2024, 12:52 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಡಾ.ಮಹಾಂತ ಶಿವಯೋಗಿ ಜನ್ಮ ದಿನಾಚರಣೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved