• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಸಂಖ್ಯೆ ಸಿಬ್ಬಂದಿ ನೇಮಿಸಿ

Oct 27 2024, 02:19 AM IST
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಪೂರೈಕೆ, ಸಿಬ್ಬಂದಿಗಳನ್ನು ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಶನಿವಾರ ಶಿವಮೊಗ್ಗಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು : ಕಟ್ಟಡದ ಅವಶೇಷದಡಿ ಮೇಸ್ತ್ರಿ ದೇಹ ಪತ್ತೆ - ಮೃತಪಟ್ಟವರ ಸಂಖ್ಯೆ 9ಕ್ಕೆ

Oct 26 2024, 01:45 AM IST

ನಗರದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಏಳು ಅಂತಸ್ತಿನ ಕಟ್ಟಡ ಕುಸಿತ ಅವಘಡದಲ್ಲಿ ಅವಶೇಷಗಳ ಅಡಿ ಸಿಲುಕಿದ್ದ ಮತ್ತೊಂದು ಮೃತದೇಹವನ್ನು ಶುಕ್ರವಾರ ಹೊರಗೆ ತೆಗೆಯಲಾಗಿದೆ.

ಗೋಕರ್ಣಕ್ಕೆ ವಿದೇಶಿಗರ ಪ್ರವಾಸಿಗರ ಸಂಖ್ಯೆ ಇಳಿಕೆ

Oct 24 2024, 12:40 AM IST
ಬಹುಮುಖ್ಯವಾಗಿ ದೇಶಿ ಪ್ರವಾಸಿಗರ ಅತಿರೇಕದ ಮೋಜು ಮಸ್ತಿಯೇ ಕಾರಣ ಎನ್ನಲಾಗುತ್ತಿದೆ. ಕೋವಿಡ್ ಹಾಗೂ ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಕಾರ್ಮೋಡಗಳು ಇತ್ತೀಚಿನ ಕಾರಣಗಳಾಗಿದ್ದರೂ ಕೋವಿಡ್ ಮಹಾಮಾರಿ ಬರುವ ಮೊದಲೇ ವಿದೇಶಿ ಪ್ರವಾಸಿಗರು ಇಳಿಮುಖಗೊಂಡಿದ್ದಾರೆ.

ಏಳು ದರ್ಶನವಾದರೂ ಇಳಿದಿಲ್ಲ ಅಹವಾಲು ಸಂಖ್ಯೆ!

Oct 22 2024, 12:17 AM IST
7ನೇ ಜನತಾ ದರ್ಶನದಲ್ಲಿ ಈ ವರೆಗೆ ನಡೆದ ಜನತಾ ದರ್ಶನಗಳಲ್ಲಿಯೇ ಅತೀ ಹೆಚ್ಚು 213 ಅರ್ಜಿಗಳು ಸ್ವೀಕರವಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲು ಹಿಡಿದು ಪರಿಹಾರಕ್ಕಾಗಿ ಹಾತೊರೆಯುತ್ತಿದ್ದ ದೃಶ್ಯಗಳು ಕಂಡು ಬಂದವು.

ಸಕಲೇಶಪುರ : ಕಾಫಿ ತೋಟಗಳಲ್ಲಿ ಅನುಮಾನಕ್ಕೆ ಆಸ್ಪದ ನೀಡುವ ಕಾರ್ಮಿಕರ ಸಂಖ್ಯೆ ಹೆಚ್ಚಳ

Oct 21 2024, 12:48 AM IST

ತಾಲೂಕಿನ ಕಾಫಿ ತೋಟಗಳಲ್ಲಿ ಅನುಮಾನಕ್ಕೆ ಆಸ್ಪದ ನೀಡುವ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ತಾಲೂಕು ಆಡಳಿತ ಸಮಗ್ರ ಪರಿಶೀಲನೆ ನಡೆಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಡ್ರಗ್ಸ್‌ ಸೇವಿಸುವ ಯುವಕರ ಸಂಖ್ಯೆ ಹೆಚ್ಚಳ: ಎಸ್‌ಪಿ ಕಳವಳ

Oct 21 2024, 12:39 AM IST
ಪ್ರಸ್ತುತ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಸಮಾಜಕ್ಕೆ ಅಪಾಯ ತಂದೊಡ್ಡುವ ಮುನ್ಸೂಚನೆಯಾಗಿದೆ. ಕಾನೂನು ಎಷ್ಟೇ ಕಠಿಣವಾಗಿದ್ದರೂ ಇದನ್ನು ಸಂಪೂರ್ಣವಾಗಿ ತಡೆಯಲು ಆಗುತ್ತಿಲ್ಲ. ಪ್ರಕರಣ ದಾಖಲಿಸಿ ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಕೂಡ ಮಾಡುತ್ತಿದ್ದೇವೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಲು ಮನವಿ

Oct 20 2024, 01:55 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಬೇಕು ಎಂದು ಭಾರತ ವಿದ್ಯಾರ್ಥಿ ಫೇಡರೆಷನ್, ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಶಿಕ್ಷಕ ಆಕಾಂಕ್ಷಿಗಳು ಕುಕನೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮಾಡುವ ಯುವಕರ ಸಂಖ್ಯೆ ಕಡಿಮೆಯಾಗಿದೆ

Oct 17 2024, 01:35 AM IST
ಏಕದಳ ಮತ್ತು ದ್ವಿದಳ ದಾನ್ಯಗಳ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚುತ್ತಿದ್ದು, ತಲಾವಾರು ಭೂ ಹಿಡುವಳಿ ಕಡಿಮೆಯಾಗಿದೆ

ಮಾಜಿ ಶಾಸಕ ಸಹೋದರ ಆತ್ಮಹತ್ಯೆ ಕೇಸ್‌: ಬಂಧಿತರ ಸಂಖ್ಯೆ ಐದಕ್ಕೇರಿಕೆ

Oct 10 2024, 02:25 AM IST
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ(52)ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಐದಕ್ಕೆ ಏರಿದೆ. ಮಂಗಳವಾರ ಬಂಧಿತ ಪ್ರಮುಖ ಆರೋಪಿ ಸಹಿತ ಇಬ್ಬರಿಗೆ ನ್ಯಾಯಾಲಯ ಪೊಲೀಸ್‌ ಕಸ್ಟಡಿ ವಿಧಿಸಿದೆ.

ಧೀಮಂತ ಪ್ರಶಸ್ತಿ ಸಂಖ್ಯೆ ಕಡಿತಗೊಳಿಸಿ

Oct 08 2024, 01:10 AM IST
2023ರಲ್ಲಿ 68 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಇದರಲ್ಲಿ ಸಂಖ್ಯೆ ಕಡಿಮೆ ಮಾಡಲು ಒತ್ತಾಯಿಸಲಾಯಿತು. ಸಂಖ್ಯೆ ಕಡಿಮೆಯಾದರೂ ಪರವಾಗಿದ್ದ ಅರ್ಹರನ್ನು ಆಯ್ಕೆಗೊಳಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved