• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳದ ವಯನಾಡು ಭೂ ಕುಸಿತ ದುರಂತ : ಸಾವಿನ ಸಂಖ್ಯೆ 413ಕ್ಕೆ ಏರಿಕೆ, 152 ಜನರು ನಾಪತ್ತೆ

Aug 08 2024, 01:39 AM IST
ವಯನಾಡು ಜಿಲ್ಲೆಯ 4 ಗ್ರಾಮಗಳ ವ್ಯಾಪ್ತಿಯಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 413ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಇನ್ನೂ 152 ಜನರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.

ಭೂಕುಸಿತ ಕಂಡ ಕೇರಳದ ವಯನಾಡ್‌ನಲ್ಲಿ 6ನೇ ದಿನವೂ ರಕ್ಷಣಾ ಕಾರ್ಯಾಚರಣೆ: ಸಾವಿನ ಸಂಖ್ಯೆ 380ಕ್ಕೇರಿಕೆ

Aug 05 2024, 12:35 AM IST
ಕಂಡು ಕೇಳರಿಯದ ಭೂಕುಸಿತ ಕಂಡ ಕೇರಳದ ವಯನಾಡ್‌ನಲ್ಲಿ 6ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಆದರೆ ದಿನಗಳೆದಂತೆ ಅವಶೇಷಗಳ ಅಡಿ ಸಿಲುಕಿದವರು ಬದುಕಿರಬಹುದು ಬಗ್ಗೆ ಆಶಾಭಾವನೆ ಕ್ಷೀಣಿಸಿದೆ. ಭಾನುವಾರ ಚಾಲಿಯಾರ್‌ ನದಿಯಲ್ಲಿ ಹಲವು ಶವಗಳು ಪತ್ತೆ ಆಗಿದ್ದು, ಮೃತರ ಸಂಖ್ಯೆ 380ಕ್ಕೆ ಏರಿದೆ.

ಕೇರಳದ ವಯನಾಡಿನಲ್ಲಿ ಘನಘೋರ ಭೂಕುಸಿತ ದುರಂತ ಸಂಭವಿಸಿ 5 ದಿನ : ಮೃತರ ಸಂಖ್ಯೆ 361ಕ್ಕೇರಿಕೆ

Aug 04 2024, 01:24 AM IST
ಕೇರಳದ ವಯನಾಡಿನಲ್ಲಿ ಘನಘೋರ ದುರಂತ ಸಂಭವಿಸಿ, 5 ದಿನಗಳೇ ಕಳೆದಿದ್ದು, ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ಮುಂದುವರಿದಿದೆ. ಇದರ ನಡುವೆ ಭೂಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 358ಕ್ಕೆ ಏರಿದ್ದು, ಸುಮಾರು 250 ಮಂದಿ ಈವರೆಗೂ ಪತ್ತೆ ಆಗಿಲ್ಲ.

330 ದಾಟಿದ ಕೇರಳ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ : 300 ಜನರು ನಾಪತ್ತೆ

Aug 03 2024, 12:36 AM IST
ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 330 ದಾಟಿದೆ. ಇನ್ನೂ 300 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಮಣ್ಣಿನ ಅವಶೇಷಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.

ಪ್ರತಿ ನಿತ್ಯ ಗಣನೀಯ ಏರಿಕೆ : 10 ಲಕ್ಷ ದತ್ತ ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Jul 29 2024, 01:50 AM IST
ಪ್ರತಿ ನಿತ್ಯ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಸದ್ಯ ಸರಾಸರಿ 7.45 ಲಕ್ಷ ಇರುವ ಪ್ರಯಾಣಿಕರ ಸಂಖ್ಯೆ ವರ್ಷಾಂತ್ಯಕ್ಕೆ ಹಳದಿ ಮಾರ್ಗ ತೆರೆದುಕೊಂಡ ಬಳಿಕ 10ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಸೇನೆಗೆ ಸೇರುವವರ ಸಂಖ್ಯೆ ಕರ್ನಾಟಕದಲ್ಲಿ ಕಡಿಮೆಯಾಗುತ್ತಿದೆ

Jul 29 2024, 12:53 AM IST
ಹೊಸದುರ್ಗ ಪಟ್ಟಣದ ಹೇಮಾವತಿ ಸಮುದಾಯ ಭವನದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವ, ಹುತಾತ್ಮಯೋಧರ ಸ್ಮರಣೆ, ಡೆಂಘೀ ಮಹಾಮಾರಿಯ ನಿಯಂತ್ರಣ ಜಾಗೃತಿ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ: ಟಾಪರ್ಸ್ ಸಂಖ್ಯೆ 17ಕ್ಕಿಳಿಕೆ

Jul 27 2024, 12:54 AM IST
ಕಳೆದ ಮೇ ತಿಂಗಳಲ್ಲಿ ನಡೆಸಲಾಗಿದ್ದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್‌-ಯುಜಿ ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ಬಿಡುಗಡೆ ಮಾಡಿದೆ.

ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಳ: ಡಾ. ಗೋಪಾಲ ದಾಬಡೆ

Jul 25 2024, 01:17 AM IST
ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಹೊರತು, ತಗ್ಗಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಅಂಕಿಸಂಖ್ಯೆಯನ್ನು ಮೀರಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ವಾಂತಿಬೇಧಿ ಪ್ರಕರಣ: ಅಸ್ವಸ್ಥರ ಸಂಖ್ಯೆ 57ಕ್ಕೆ ಏರಿಕೆ

Jul 21 2024, 01:22 AM IST
ಸುರಪುರ ತಾಲೂಕಿನ ಕೆಂಭಾವಿ ಸಮೀಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಬಿಜೆಪಿ ಯುವ ನಾಯಕ ಹಣಮಂತ ನಾಯಕ (ಬಬ್ಲೂಗೌಡ) ಭೇಟಿ ನೀಡಿ ಜನತೆಯ ಆರೋಗ್ಯ ವಿಚಾರಿಸಿದರು.

ಕಾರ ಹುಣ್ಣಿಮೆ ಎತ್ತುಗಳ ಮೈಮೇಲೆ ದರ್ಶನ್ ಖೈದಿ ಸಂಖ್ಯೆ, ದಿ ಬಾಸ್‌ ಬರಹ

Jul 21 2024, 01:21 AM IST
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಸಂಪ್ರದಾಯದಂತೆ ಓಡಿಸುವ ಎತ್ತುಗಳ ಮೈಮೇಲೆ ನಟ ದರ್ಶನ ಕೈದಿ ಸಂಖ್ಯೆ ಹಾಗೂ ದಿ ಬಾಸ್ ಎಂದು ಬರೆದಿರುವುದು ಗಮನ ಸೆಳೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved