• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮ

Feb 27 2025, 02:01 AM IST
ಶಿವಮೊಗ್ಗ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27 ರಂದು ಸಂಜೆ 4 ಗಂಟೆಗೆ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.

ಸಂವಿಧಾನ ಇದ್ದರೆ ನಮ್ಮೆಲರ ಏಳಿಗೆ ಸಾಧ್ಯ

Feb 25 2025, 12:49 AM IST
ಕಲಾಮಂದಿರದ ಕಿರು ರಂಗಮಂದಿರದಲ್ಲಿ ಚಾರ್ವಾಕ ಸೋಷಿಯಲ್ ಅಂಡ್ ಕಲ್ಚರಲ್ ಟ್ರಸ್ಟ್, ದೇವರತ್ನ ಫೌಂಡೇಶನ್ ಸಹಯೋಗ

ಸವಾಲು, ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ಸಂವಿಧಾನ ಒಂದೇ ದಾರಿ :ಎಚ್.ಎನ್.ನಾಗಮೋಹನದಾಸ್

Feb 23 2025, 12:32 AM IST
ಆರೋಗ್ಯಯುತ ಸಮಾಜದೆಡೆಗೆ ಮುನ್ನಡೆಯಲು ನಮಗುಳಿದಿರುವ ಏಕೈಕ ಹದಿಯಾಗಿರುವ ಸಂವಿಧಾನದ ಪರವಾದ ಧ್ವನಿ ಮೊಳಗಿದಾಗ ಮಾತ್ರ ಸಮಾನತೆ ಮತ್ತು ಭ್ರಾತೃತ್ವ ಉಳಿಸಲು ಸಾಧ್ಯ, ಕ್ಲಿಷ್ಟಕರ ಸನ್ನಿವೇಶಗಳಿಗೆ ಸರಿಯಾದ ನಿರ್ಧಾರಗಳನ್ನು ತಳೆಯಲು ಸಂವಿಧಾನದ ಅರಿವು ನಮಗೆ ಬೇಕಾಗಿದೆ, ಈ ನಿಟ್ಟಿನಲ್ಲಿ ೨೦೧೮ ರಿಂದ ಸಂವಿಧಾನದ ಓದು ಅಧ್ಯಯನ ಶಿಬಿರವನ್ನು ಪ್ರತಿ ಜಿಲ್ಲೆಯಲ್ಲೂ ಹಮ್ಮಿಕೊಳ್ಳಲಾಗುತ್ತದೆ. ಈ ಜಿಲ್ಲೆಯಲ್ಲಿ ೧೧ನೇ ಕಾರ್ಯಕ್ರಮವಾಗಿದೆ ಪ್ರತಿ ಜಿಲ್ಲೆಯಲ್ಲೂ ಸಂವಿಧಾನದ ಮೂಲ ಆಶಯಗಳ ಬಗ್ಗೆ ಗ್ರಾಮೀಣ ಮತ್ತು ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವುದೇ ಈ ಶಿಬಿರದ ಮೂಲ ಉದ್ದೇಶ ಎಂದರು.

ಫೆಬ್ರವರಿ 22ರಂದು ಕಾಂಗ್ರೆಸ್‌ನಿಂದ ಸಂವಿಧಾನ ರಕ್ಷಕ್ ಅಭಿಯಾನ: ಆರ್.ಪ್ರಸನ್ನಕುಮಾರ್

Feb 21 2025, 11:46 PM IST
ಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ.22 ರಂದು ಬೆಳಿಗ್ಗೆ 11ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.

ಸಂವಿಧಾನ ಆಶಯಗಳಿಗೆ ಕುಟುಂಬ ರಾಜಕಾರಣ ತಕ್ಕುದಲ್ಲ

Feb 17 2025, 12:30 AM IST
ರಾಜ-ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯವಾಗಿ ಆಡಳಿತ ನಡೆಯುತ್ತಿದ್ದರು. ಆದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುಟುಂಬ ರಾಜಕಾರಣ ತಕ್ಕುದಲ್ಲ. ಸಂವಿಧಾನದ ಆಶಯಗಳಿಗೂ ಅದು ವಿರುದ್ಧವಾದುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ, ರೈತ ಹೋರಾಟಗಾರ ತೇಜಸ್ವಿ ವಿ. ಪಟೇಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಲ್ಪಸಂಖ್ಯಾತರ ಸಂವಿಧಾನ ವಿರೋಧಿ ನಡೆಗೆ ಸರ್ಕಾರ ನೇರ ಹೊಣೆ: ಪ್ರಮೋದ್‌

Feb 16 2025, 01:48 AM IST
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಸಂವಿಧಾನ ಬಗ್ಗೆ ಮಾತನಾಡುತ್ತಾ, ಅದರ ವಿರೋಧಿ ನಡೆಯನ್ನು ತೋರುತ್ತಿರುವ ಅಲ್ಪಸಂಖ್ಯಾತರ ವಿರುದ್ದ ಮೌನಕ್ಕೆ ಜಾರಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಿಡಿ ಕಾರಿದ್ದಾರೆ.

೧೮ ರಂದು ಮಂಗಳೂರಲ್ಲಿ ಸಂವಿಧಾನ ಜಾಗೃತಿ ಸಮಾವೇಶ

Feb 15 2025, 12:32 AM IST
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.೧೮ ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ 250 ಅಡಿ ಎತ್ತರ ಪ್ರತಿಮೆ ನಿರ್ಮಾಣಕ್ಕೆ ಮನವಿ

Feb 14 2025, 12:30 AM IST
ವಿವಿಧ ರಾಜ್ಯಗಳ ಮಾದರಿಯಂತೆ ಕರ್ನಾಟಕದಲ್ಲೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 250 ಅಡಿ ಎತ್ತರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಬಸವರಾಜ ಎನ್. ಹೆಚ್. ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

ಸಮಾನತೆ ನೆಲೆಯಲ್ಲಿ ಭಾರತದ ಸಂವಿಧಾನ ರಚನೆ: ವೆಂಕಟೇಶ್ವರಲು

Feb 12 2025, 12:33 AM IST
ಅಂಬೇಡ್ಕರ್ ಅವರನ್ನು ಯುವಜನರು ಓದುವುದರಿಂದ ಓರ್ವ ಜವಾಬ್ದಾರಿಯುತ ಪ್ರಜೆಯಾಗಿ ರೂಪಗೊಳ್ಳಲು ಸಹಕಾರಿಯಾಗುತ್ತದೆ.

ಸಂವಿಧಾನ ಬದಲಿಕೆ ಹೇಳಿಕೆ ವ್ಯಕ್ತಿಗಳ ವಿರುದ್ಧ ದೇಶದ್ರೋಹ ದಾಖಲಿಸಿ: ಪಿ.ಮೂರ್ತಿ

Feb 11 2025, 12:47 AM IST
ಈ ದೇಶದ ಸಂವಿಧಾನ ಬದಲಾಯಿಸುವ ಅಪಪ್ರಚಾರಗಳು ನಡೆದರೂ ರಾಷ್ಟ್ರಪತಿಯವರು ಗಂಭೀರವಾಗಿ ಪರಿಗಣಿಸದೇ ಮೌನವಹಿಸಿರುವುದು ಸರಿಯಲ್ಲ. ಹಿಂದೂ ರಾಷ್ಟ್ರದ ಸಂವಿಧಾನ ಜಾರಿಗೆ ತರಲು ಮುಂದಾಗಿರುವ ಸಂಘ ಪರಿವಾರದ ನೀತಿಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸುವುದು ಇಂದು ಅನಿವಾರ್ಯವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 71
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved